Saturday, December 27, 2025

kannada movies

Movie Review: ಆಪದ್ಭಾಂಧವನಾಗಿ ಬರುವ ‘ಭಗೀರ’ನಿಗೆ ಬಹುಪರಾಕ್ ಎಂದ ಪ್ರೇಕ್ಷಕರು

Sandalwood News: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾ ಭಗೀರ ರಿಲೀಸ್ ಆಗಿದ್ದು, ಶ್ರೀಮುರುಳಿ ನಟನೆಗೆ ಎಲ್ಲರೂ ಬಹುಪರಾಕ್ ಎಂದಿದ್ದಾರೆ. ಡಾ.ಸೂರಿಯವರು ಈ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಉಗ್ರಂ ಬಳಿಕ ಅದೇ ರೀತಿಯ ಕಿಕ್ ಕೊಡುವ ಮಾಸ್ ಸಿನಿಮಾ ಅಂದ್ರೆ ಅದು ಭಗೀರ. ಮೊದಲಾರ್ಧದಲ್ಲಿ ಸಖತ್ ಎಂಟರ್‌ಟೈನ್‌ಮೆಂಟ್ ಇದ್ದು, ದ್ವಿತಿಯಾರ್ಧದಲ್ಲಿ...

Sandalwood News: ಪತಿಗೆ ಬೇಲ್ ಸಿಕ್ಕ ಖುಷಿಗೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮೀ ದರ್ಶನ್

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ 6 ವಾರಗಳ ಕಾಲ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಷ್ಟು ಸಾರಿ ಪ್ರಯತ್ನ ಪಟ್ಟಿದ್ದಕೂ ಈ ಬಾರಿ ಜಾಮೀನು ಸಿಕ್ಕಿದ್ದು, ದರ್ಶನ್ ಮತ್ತು ವಿಜಯಲಕ್ಷ್ಮೀಗೆ ಖುಷಿ ತಂದಿದೆ. https://youtu.be/CtG9BgVxXgc ವಿಜಯಲಕ್ಷ್ಮೀ ದರ್ಶನ್, ತನ್ನ ಪತಿಯ ತಪ್ಪನ್ನು ಕ್ಷಮಿಸಿ, ಆತನನ್ನು ಹೇಗಾದರೂ ಮಾಡಿ ಜಾಮೀನಿನ ಮೇಲೆ...

Sandalwood News: ದರ್ಶನ್‌ಗೆ ದೀಪಾವಳಿ ಗಿಫ್ಟ್: ಷರತ್ತು ಬದ್ಧ ಜಾಮೀನು ಮಂಜೂರು

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಜೂನ್ 1ಕ್ಕೆ ಜೈಲು ಸೇರಿದ್ದ ನಟ ತೂಗುದೀಪ ದರ್ಶನ್‌ಗೆ 6 ವಾರಗಳ ಜಾಮೀನು ಮಂಜೂರಾಗಿದೆ. ಅನಾರೋಗ್ಯ ಕಾರಣ ಚಿಕಿತ್ಸೆ ಪಡೆಯುವ ಕಾರಣಕ್ಕೆ, ದರ್ಶನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಕೋರ್ಟ್ ಷರತ್ತು ಕೂಡ ವಿಧಿಸಿದೆ. https://youtu.be/CtG9BgVxXgc ಈ ಹಿಂದೆ ಜಾಮೀನಿಗಾಗಿ ದರ್ಶನ್ ಹಲವು ಬಾರಿ...

ಟಾಕ್ಸಿಕ್ ಸಿನಿಮಾ ಮೇಲೆ ಮರ‌ಗಿಡ ಕಡಿದ ಆರೋಪ! ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಪತ್ರ

Sandalwood News: ಟಾಕ್ಸಿಕ್ ಸಿನಿಮಾ ಶೂಟಿಂಗ್‌ಗಾಗಿ ನೂರಾರು ಮರಗಿಡ ಕಡಿದ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಎಚ್‌ಎಂಟಿ ಅರಣ್ಯ ಪ್ರದೇಶದಲ್ಲಿ ಟಾಕ್ಸಿಕ್ ತಂಡ ಚಿತ್ರೀಕರಣಕ್ಕೆ ಬೃಹತ್ ಸೆಟ್ ಹಾಕಿತ್ತು. ಸೆಟ್ ಹಾಕಬೇಕೆಂಬ ಕಾರಣಕ್ಕೆ, ಅಲ್ಲಿದ್ದ ನೂರಾರು ಮರಗಿಡಗಳನ್ನು ಕಡಿದು ಹಾಕಲಾಗಿದೆ ಎಂದು ಚಿತ್ರತಂಡದ ವಿರುದ್ಧ ಆರೋಪ ಬಂದಿದೆ. https://youtu.be/kfCaVZFf7pE ಸ್ಯಾಟ್‌ಲೈಟ್ ಫೋಟೋದಲ್ಲಿ ನೋಡಿದಾಗ, ಶೂಟಿಂಗ್‌ಗೆ ಸೆಟ್ ರೆಡಿಯಾಗುವ...

ಅಪ್ಪು ಮೂರನೇ ವರ್ಷದ ಪುಣ್ಯಸ್ಮರಣೆ: ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತರ್ಪಣೆ

Sandalwood News: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 3 ವರ್ಷವಾಗಿದೆ. ಇಂದು ಪುಣ್ಯಸ್ಮರಣೆಯಾಗಿರುವ ಕಾರಣ, ಪುನೀತ್ ಸಮಾಧಿಯ ಬಳಿ, ಸಾವಿರಾರು ಜನ ಅಪ್ಪು ಫ್ಯಾನ್ಸ್ ಬಂದು, ಕೈಮುಗಿದು ಹೋಗಿದ್ದಾರೆ. ಬರೀ ಬೆಂಗಳೂರಿನಲ್ಲಿರುವ ಅಪ್ಪು ಫ್ಯಾನ್ಸ್ ಅಲ್ಲದೇ, ಬೇರೆ ಬೇರೆ ಊರಿನಿಂದಲೂ ಅಪ್ಪು ಫ್ಯಾನ್ಸ್ ಬಂದು, ಅಪ್ಪು ಸಮಾಧಿ ದರ್ಶನ ಮಾಡಿದ್ದಾರೆ. ಈ...

Sandalwood news: ಚಿತ್ರ ವಿಮರ್ಶೆ: ಕುತೂಹಲದ ದಾರಿಯಲ್ಲಿ ಭಾವುಕ ಪಯಣ

Sandalwood news: ನಿರ್ಜೀವ ವಸ್ತುಗಳಿಗೆ ಜೀವ ಕೊಡ್ತೀನಿ. ಜೀವ ಇರೋದ್ದಕ್ಕೆ ಜೀವ ತೆಗಿತೀನಿ... ಕಾನನ ನಡುವಿನ ರಸ್ತೆಯೊಂದರಲ್ಲಿ ಹೀರೋ ತನ್ನ ಕಾರಲ್ಲಿ ಸಾಗುವಾಗ, ಪಕ್ಕದಲ್ಲೇ ಕುಳಿತ ವ್ಯಕ್ತಿಯೊಬ್ಬನಿಗೆ ಈ ಮಾತನ್ನು ಹೇಳ್ತಾನೆ. ಅಂದರೆ, ಅವನೊಬ್ಬ ಕುಂಚ ಕಲಾವಿದ. ಬಣ್ಣ ತುಂಬುವ ಮೂಲಕ ಕಲಾಕೃತಿಗೆ ಜೀವ ತುಂಬುವ ಕೆಲಸ ಅವನದು. ಆದರೆ, ಜೀವ ತೆಗೆಯೋ ಕೆಲಸ ಮಾಡ್ತಾನಾ?...

ಐತಿಹಾಸಿಕ ಹಲಗಲಿ ಚಿತ್ರಕ್ಕೆ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ನಾಯಕಿ

Sandalwood News: ಪ್ಯಾನ್ ಇಂಡಿಯಾ ಸಿನಿಮಾ ನಾಯಕಿ ಸಪ್ತಮಿ ಗೌಡ ಈಗ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ನಾಯಕಿ. ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ...

Sandalwood News: ತಾಯಿಯ ಬಗ್ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್

Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...

ಬಿಗ್‌ಬಾಸ್‌ಗೆ ವೈಲ್ಡ್ ಕಾರ್ಡ್ ಎಂಟ್ರಿ: ಸಿಂಗರ್‌, ಕುರಿಗಾಹಿ ಹನುಮಂತುಗೆ ವಿಶೇಷ ಅಧಿಕಾರ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಲಾಯರ್ ಜಗದೀಶ್ ಮತ್ತು ರಂಜಿತ್ ಹೊರನಡೆದಿದ್ದು, ಇದೀಗ ಬಿಗ್‌ಬಾಸ್ ಮನೆಗೆ ವೈಲ್ಡ್‌ ಕಾರ್ಡ್ ಎಂಟ್ರಿಯಾಗಿದೆ. https://youtu.be/WfHHGvy1lG4 ಸಿಂಗರ್ ಆಗಿ ಮಿಂಚಿದ್ದ ಕುರಿಗಾಹಿ ಹನುಮಂತು ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಹನುಮಂತುಗೆ ಬಿಗ್‌ಬಾಸ್ ವಿಶೇಷ ಅಧಿಕಾರವನ್ನೂ ಕೊಟ್ಟಿದ್ದಾರೆ. ಅವರು ಬಂದ ಕೂಡಲೇ ಮನೆಯ...

ನಟ ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ: ಅನಾರೋಗ್ಯದಿಂದ ಸುದೀಪ್ ತಾಯಿ ನಿಧನ

Sandalwood News: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ, ಇಂದು ಮುಂಜಾನೆ ಸರೋಜಾ ಅವರು ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. https://youtu.be/9ihd-wolIvY ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಸರೋಜಾ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img