Sandalwood News: ಮ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ನಂತರ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ನೋಡಿದರೆ, ಬಿಲ್ಲಾ ರಂಗ ಭಾಷಾ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಆ ಚಿತ್ರ ಯಾವಾಗ ಸೆಟ್ಟೇರುತ್ತೆ ಅನ್ನೊದು ಮಾತ್ರ ಅಂತೆ-ಕಂತೆಯ ಮಾತುಗಳಲ್ಲೇ ನಡೆಯುತ್ತಿತ್ತು. ಈಗ ಅದೆಲ್ಲದ್ದಕ್ಕೂ ಉತ್ತರ...
Sandalwood News: ಸಿನಿಮಾ ವಿಚಾರದಲ್ಲಿ ಲೆಕ್ಕಾಚಾರಗಳು ಹೀಗೆ ಇರುತ್ತವೆ ಅಂತ ಹೇಳೋಕ್ಕಾಗಲ್ಲ. ಯಾಕೆಂದರೆ, ಸಿನಿಮಾ ಅನ್ನೋದೇ ಹಾಗೆ. ಒಂದು ಸಿನಿಮಾ ಮನಸ್ಸಿಗೆ ಹಿಡಿಸುತ್ತೆ. ಒಂದು ಸಿನಿಮಾ ಅದಕ್ಕಿಂತಲೂ ಅದ್ಭುತ ಅನಿಸಿಬಿಡುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, ಕಾಟೇರ ಮತ್ತು ಮ್ಯಾಕ್ಸ್ ಸಿನಿಮಾಗಳ ಕ್ರೇಜ್ ಬಗ್ಗೆ.
ವಿಷಯವಿಷ್ಟೇ, ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದ ಆರ್ಭಟ ಇನ್ನೂ ಮುಂದುವರೆದಿದೆ ಅಂದರೆ...
Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...
Sandalwood News: ಸ್ಯಾಂಡಲ್ವುಡ್ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...
ಪ್ರೀತಿ-ಪ್ರೇಮ ಹೆಸರಲ್ಲಿ ಮೋಸ ಕಾಮನ್. ಅಷ್ಟೇ ಅಲ್ಲ, ಪ್ರೀತಿಯ ನೆಪ ಲೈಂಗಿಕ ದೌರ್ಜನ್ಯಕ್ಕೂ ಕಾರಣವಾಗುತ್ತೆ. ಇದು ಸಹಜವಾಗಿ ಅಲ್ಲಿ ಇಲ್ಲಿ ಕೇಳುತ್ತಿದ್ದ ಸುದ್ದಿ. ಇಲ್ಲೊಬ್ಬ ಕಿರುತೆರೆ ನಟ ಪ್ರೀತಿ ಹೆಸರಲ್ಲಿ ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಇದಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಆರ್.ಆರ್.ನಗರ...
CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ.
ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು...
CT Ravi vs Lakshmi hebbalkar News ಬೆಳಗಾವಿ, ಡಿ.20 : ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು DCM DK SHIVAKUMAR ಕಿಡಿಕಾರಿದರು.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ...
ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...
Recipe: ಬೇಕಾಗುವ ಸಾಮಗ್ರಿ: 1 ಕಪ್ ತುಪ್ಪ, 1 ಕಪ್ ಗೋದಿ ಹಿಟ್ಟು, 1 ಕಪ್ ಸಕ್ಕರೆ, ಕೊಂಚ ಏಲಕ್ಕಿ ಪುಡಿ.
ಮಾಡುವ ವಿಧಾನ: ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ತುಪ್ಪ ಹಾಕಿ, ಬಳಿಕ ಗೋದಿ ಹಿಟ್ಟು ಹಾಕಿ ಅದು ಡಾರ್ಕ್ ಬ್ರೌನ್ ಆಗುವವರೆಗೂ ಮಿಕ್ಸ್ ಮಾಡುತ್ತಲಿರಿ. ಮಂದ ಉರಿಯಲ್ಲಿ ಬಿಡದೇ ಕೈಯಾಡಿಸುತ್ತಿರಬೇಕು. ಇಲ್ಲವಾದಲ್ಲಿ,...
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 11ನ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಏಕಾಏಕಿ ಮನೆಯಿಂದ ಆಚೆ ಹಾಕಲಾಗಿತ್ತು. ಅವರ ಮಾತು ಮಿತಿ ಮೀರಿದ್ದ ಕಾರಣ, ಬಿಗ್ಬಾಸ್ ಜಗದೀಶ್ ಅವರನ್ನು ಮನೆಯಿಂದ ಆಚೆ ಹೋಗುವಂತೆ ಆದೇಶಿಸಿದ್ದರು. ಇದರಿಂದ ಜಗದೀಶ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದು, ಜಗದೀಶ್ರನ್ನು ವಾಪಸ್ ಕರೆಸಿಕೊಳ್ಳಿ. ಇಲ್ಲವಾದಲ್ಲಿ ನಾವು ಬಿಗ್ಬಾಸ್ ನೋಡುವುದಿಲ್ಲ ಎಂದು...
Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ...