Friday, July 31, 2026

kannada news karnataka tv

ಅಪ್ಪ-ಮಕ್ಕಳ ದುರಂತ ಮನಕಲಕುವ ಸ್ಟೋರಿ : ದುರಂತ ಕಥೆ

ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್‌ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್‌ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್‌ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 38 ವರ್ಷದ ತಂದೆ ರಮೇಶ್ , 8...

ಲಾಂಗು-ಮಚ್ಚು ಹಿಡಿದು ಬಂದ ಕಳ್ಳರ ಗ್ಯಾಂಗ್! ಚಿನ್ನ, ನಗದು ಲೂಟಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img