Sunday, September 8, 2024

Kannada news online

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img