Monday, April 14, 2025

Kannada news online

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img