ಕರ್ನಾಟಕ ಟಿವಿ : ಇನ್ನು ಜುಲೈ 21ರಿಂದ ಅಮರನಾಥಯಾತ್ರೆ ಶುರುವಾಗಲಿದ್ದು ಜಮ್ಮು ಕಾಶ್ಮೀರದ ಆಡಳಿತ ಮಂಡಳಿ ಪೂಜೆ ನೆರೇರಿಸುವ ಮೂಲಕ ಯಾತ್ರೆಯ ಪೂರ್ವ ಸಿ್ದ್ಧತೆಗೆ ಚಾಲನೆ ನೀಡಲಾಯಿತು. ಜಮ್ಮು ಕಾಶ್ಮೀರದ ಲೆ. ಗವರ್ನರ್ ಹಾಗೂ ಅಮರನಾಥ ಯಾತ್ರಾ ಮಂಡಳಿ ಸದಸ್ಯರು ಸೇರಿದಂತೆ ಹಲವರು ಪೂಜೇ ನೆರವೇರಿಸಿದ್ರು. ಜುಲೈ 21ರಿಂದಆಗಸ್ಟ್ 3 ರ ವರೆಗೆ ಅಂದ್ರೆ...
https://www.youtube.com/watch?v=EDMRYtaze_Q
ಕರ್ನಾಟಕ ಟಿವಿ : ಕೊರೊನಾಗೆ ಮಲೇರಿಯಾ ಔಷಧಿಯನ್ನ ಅಮೆರಿಕಾ ಬಳಸುತ್ತಿದೆ. ಸ್ವತಃ ಅಮೆರಿಕಾ ಅಧ್ಯಕ್ಷ ಟ್ರಂಪ್ ಪ್ರತಿದಿನ ಹೈಡ್ರಾಕ್ಸಿಕ್ಲೋರೋಕ್ವೀನ್ ತೆಗೆದುಕೊಳ್ತಿದ್ದಾರೆ.. ಬ್ರೆಜಿಲ್ ಸಹ ಕೊರೊನಾ ನಿಯಂತ್ರಿಸಲು ಮಲೇರಿಯಾ ಔಷಧಿ ಹಿಂದೆ ಬಿದ್ದಿಗೆ.. ಈ ನಡುವೆ ಇದು ಸೈಡ್ ಎಫೆಕ್ಟ್ ಆಗುತ್ತೆ ಅನ್ನೋ ಎಚ್ಚರಿಕೆ ಸಹ ಇದೆ. ಆದರೂ ಮಲೇರಿಯಾ ಔಷಧಿ ಬಳಕೆ ಮುಂದುವರೆದಿದೆ. ಇದೀಗ...
ಕರ್ನಾಟಕ ಟಿವಿ : ಭಾರತಕ್ಕೆ ಇದೀಗ ಮತ್ತೊಂದು ದೊಡ್ಡ ಅಪಾಯ ಎದುರಾಗಿದೆ. ಕೊರೊನಾ ನಡುವೆ ಅಂಫಾನ್ ಪ ಬಂಗಾಳ ಹಾಗೂ ಒಡಿಶಾದಲ್ಲಿ ಲಕ್ಷಾಂತರ ಜನರಿಗೆ ಸಮಸ್ಯೆ ಕೊಟ್ಟು ನೂರಾರು ಜನರಲ್ಲಿ ಬಲಿ ಪಡೆದು ಹೋಯ್ತು. ಇದೀಗ ಭಾರತಕ್ಕೆ ಕೋಟ್ಯಂತರ ಮಿಡತೆಗಳು ದಾಳಿ ಇಟ್ಟಿವೆ.. ಪಾಕಿಸ್ತಾನ ಗಡಿ ಮೂಲಕ ಎಂಟ್ರಿಕೊಟ್ಟ ಮಿಡತೆಗಳು ರಾಜಸ್ಥಾನ ಇದೀಗ ಮಧ್ಯಪ್ರದೇಶ,...