Sunday, March 15, 2026

kannada news pdates

ಕೊರೊನಾ ಮತ್ತಷ್ಟು ಕಾಡಲಿದೆ ಗಂಭೀರವಾಗಲಿದೆ ಪ್ರಪಂಚದ ಸ್ಥಿತಿ..!

ಕರ್ನಾಟಕ ಟಿವಿ : ಕೊರೊನಾ ಈಗಾಗಲೇ ಪ್ರಪಂಚವನ್ನ ಹಿಂಡಿ ಹಿಪ್ಪೆಕಾಯತಿ ಮಾಡಿದೆ. 25 ಲಕ್ಷ ಜನರಿಗೆ ಸೋಂಕು ತಗುಲಿ 1 ಲಕ್ಷದ 71 ಸಾವಿರ ಜನರನ್ನ ಬಲಿತೆಗೆದುಕೊಂಡಿದೆ. ಇದು ಯಾವಾಗ ಅಂತ್ಯವಾಗುತ್ತೋಅನ್ನುವ ಕೂಗು ಶುರುವಾಗಿದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರ ಹೇಳಿಕೆ ಪ್ರಕರ ಕೊರೊನಾ ಮತ್ತಷ್ಟು ಕರಾಳ ಮುಖ ಪ್ರದರ್ಶನ ಮಾಡಲಿದೆ. ಮುಂದೆ ಸನ್ನಿವೇಶ ಮತ್ತಷ್ಟು ಕಠಿಣ ವಾಗಲಿದೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img