Thursday, January 15, 2026

kannada news pdates

ಕೊರೊನಾ ಮತ್ತಷ್ಟು ಕಾಡಲಿದೆ ಗಂಭೀರವಾಗಲಿದೆ ಪ್ರಪಂಚದ ಸ್ಥಿತಿ..!

ಕರ್ನಾಟಕ ಟಿವಿ : ಕೊರೊನಾ ಈಗಾಗಲೇ ಪ್ರಪಂಚವನ್ನ ಹಿಂಡಿ ಹಿಪ್ಪೆಕಾಯತಿ ಮಾಡಿದೆ. 25 ಲಕ್ಷ ಜನರಿಗೆ ಸೋಂಕು ತಗುಲಿ 1 ಲಕ್ಷದ 71 ಸಾವಿರ ಜನರನ್ನ ಬಲಿತೆಗೆದುಕೊಂಡಿದೆ. ಇದು ಯಾವಾಗ ಅಂತ್ಯವಾಗುತ್ತೋಅನ್ನುವ ಕೂಗು ಶುರುವಾಗಿದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರ ಹೇಳಿಕೆ ಪ್ರಕರ ಕೊರೊನಾ ಮತ್ತಷ್ಟು ಕರಾಳ ಮುಖ ಪ್ರದರ್ಶನ ಮಾಡಲಿದೆ. ಮುಂದೆ ಸನ್ನಿವೇಶ ಮತ್ತಷ್ಟು ಕಠಿಣ ವಾಗಲಿದೆ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img