Monday, October 13, 2025

kannada news updaes

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img