Tuesday, May 12, 2026

kannada news updaes

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img