Thursday, January 15, 2026

kannada news updaes

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img