Saturday, September 12, 2026

kannada news updates

ರಾಜಸ್ಥಾನದಲ್ಲಿ ಜೂಜು,ಮೋಜು : ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ರಾಜ್ಯ ದ ಕೆಲ ಅಧಿಕಾರಿಗಳು ಪೊಲೀಸ್ ವಶಕ್ಕೆ

State News: ರಾಜಸ್ಥಾನದ ಜೈಸಿಂಗಾಪುರ್‌ ಖೋರ್‌ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಸ್ಥಳೀಯ ಪೊಲೀಸರು ಬೆಂಗಳೂರಿನ ತಹಶೀಲ್ದಾರ್‌, ಕರ್ನಾಟಕ ಪೊಲೀಸ್‌ ಇನ್ಸ್‌ಪೆಕ್ಟರ್‌, ಪ್ರೊಫೆಸರ್‌ ರಮೇಶ್‌ ಸೇರಿದಂತೆ 84 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 13 ಮಹಿಳೆಯರು ಸೇರಿದ್ದಾರೆ. ಬಂಧಿತರ ಪೈಕಿ ತಹಸೀಲ್ದಾರ್‌ ಹೆಸರು ನಾಥ್‌, ಇನ್‌ಸ್ಪೆಕ್ಟರ್‌ ಹೆಸರು ಅಂಜಯ್ಯ ಮತ್ತು ಪ್ರೊಫೆಸರ್‌...

ಬೆಳಗಾವಿಯಲ್ಲಿ ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

Belagavi News: ಬೆಳಗಾವಿಯಲ್ಲಿ ಚಿರತೆಯೊಂದು 19 ದಿನಗಳಿಂದ ಅಡ್ಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ. ಚಿರತೆ ದಾಳಿ ಭೀತಿಯಿಂದಾಗಿ ಕಳೆದ 18 ದಿನಗಳಿಂದ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದರೂ ಅದು ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಓಡಾಡುತ್ತಿದೆ. ಸೋಮವಾರ ಬೆಳಗಾವಿ ಹೃದಯ ಭಾಗದಲ್ಲಿರುವ ಗಾಲ್‌್ಫ ಕ್ಲಬ್‌ನಲ್ಲಿ ಚಿರತೆ ಕಂಡುಬಂದಿದೆ ಎಂಬುದು ಗೊತ್ತಾಗುತ್ತಿದ್ದಂತೆ ಅರಣ್ಯ ಹಾಗೂ ಪೊಲೀಸ್‌...

ಕೊಡಗಿನಲ್ಲಿ 4 ದಿನ ನಿಷೇದಾಜ್ಞೆ ಜಾರಿ: ಡಿ.ಸಿ.ಸತೀಶ್

Kodagu news: ಮೊಟ್ಟೆ ಮಹಾಯುದ್ಧ ಇದೀಗ ತಾರಕಕ್ಕೇರಿದೆ.ಕೊಡಗು ಇದೀಗ ರಾಜಕೀಯದ ಕೆಂಗಣ್ಣಿಗೆ ಗುರಿಯಾಗಿದೆ.ಆದ್ದರಿಂದ ಅವಮಾನವಾದಲ್ಲೇ ಆರ್ಭಟ ನಡೆಸೋಕೆ ಕಾಂಗ್ರೆಸ್ ಸಜ್ಜಾಗಿದೆ.ಜೊತೆಗೆ ಬಿಜೆಪಿಗರು ಅದಕ್ಕೆ ಕೌಂಟರ್ ಕೊಡಲು ಸಿದ್ಧರಾಗಿ ಪ್ರಚಾರ ಕಾರ್ಯ ನಡೆಸಲು ಕೊಡಗು ಸಮಾವೇಶ ಮಾಡಲು ನಿರ್ಧರಿಸಿದ್ದಾರೆ ಈ ಎಲ್ಲಾ ಕಾರಣದಿಂದ ಶಾಂತಿ ಕಾಪಾಡಲು ಕೊಡಗಿನಲ್ಲಿ ನಿಷೇದಾಜ್ಞೆ ಹೇರಲಾಗಿದೆ.  ಆ.26ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಾಗೂ...

ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಲೆತ್ನಿಸಿದ ರೌಡಿಶೀಟರ್ : ಆರೋಪಿ ಕಾಲಿಗೆ ಗುಂಡೇಟು

Manglore News: ಮಂಗಳೂರು: ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ.‌ ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು...

ಬಾನು ಬಲೆಯಲ್ಲಿ ಸಿಲುಕಿದ ಶೆಟ್ರು: ಮಂಡ್ಯದಲ್ಲೊಂದು ಹನಿಟ್ರಾಪ್ ಪ್ರಕರಣ

Mandya News: ಮಂಡ್ಯ: ಪ್ರಖ್ಯಾತ  ಚಿನ್ನದ ಅಂಗಡಿ ಮಾಲೀಕ ಜಗನ್ನಾಥ  ಶೆಟ್ಟಿ  ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇದೀಗ  ಕಟು ಹೋರಾಟಗಾರ್ಥಿ  ಸಲ್ಮಾ ಬಾನು ಪೊಲೀಸರ ಅತಿಥಿಯಾಗಿದ್ದಾಳೆ. ಅದೊಂದು ಸಮಯದಲ್ಲಿ ಸಮಾಜ ಸುಧಾರಣೆ ಮಾಡ್ತೀನಿ ಅನ್ಯಾಯದ ವಿರುದ್ಧ ಹೋರಾಡುತ್ತೀನಿ ಎಂದು ಉದ್ದುದ್ದ ಭಾಷಣ ಬೀಗುತ್ತಿದ್ದ ಸಲ್ಮಾ ಬಾನು ಬಣ್ಣ ಬಯಲಾಗಿದೆ. ಯಾವ ಹೀರೋಯಿನ್ ಗೂ...

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ…! ಕಾರಣ ಏನು ಗೊತ್ತಾ…?!

Manglore News: ರಾಜ್ಯಾದ್ಯಂತ ಚುನಾವಣೆ ಕಾವು  ಬಿಸಿಯೇರುತ್ತಿದೆ. ಇದೀಗ ಕಾಂಗ್ರೆಸ್ ಬಿಜೆಪಿ ಟಾಕ್ ವಾರ್ ಗಳಂತೂ ತಾರಕಕ್ಕೇರುತ್ತಿದೆ. ಇಷ್ಟೆಲ್ಲಾ ರಾಜಕೀಯ ವಾರ್ ಗಳ ನಡುವೆ ಹೈ ಕಮಾಂಡ್ ನಿಂದ ವಿಶೇಷ ಸಂದೇಶವೊಂದು ಬಂದಿದೆ. ಹೌದು ಸತತ ಜಯಭೇರಿಯಲ್ಲಿರು ಜನರ ನೆಚ್ಚಿನ ನಾಯಕ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಸೆಪ್ಟೆಂಬರ್ 2 ರಂದು ಮಂಗಳೂರಿಗೆ...

ಪಾಂಡವಪುರ: ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹುಟ್ಟು ಹಬ್ಬದ ಪ್ರಯುಕ್ತ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ಆರೋಗ್ಯ ಮೇಳ

Mandya News: ಪಾಂಡವಪುರದ ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹುಟ್ಟು ಹಬ್ಬದ ಪ್ರಯುಕ್ತ  ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ಆರೋಗ್ಯ ಮೇಳ ನಡೆಯಿತು. ಜೀಯರ್ ಸ್ವಾಮೀಜಿ ಆರೋಗ್ಯ ಶಿಬಿರದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಉಧ್ಘಾಟನೆ ವೇಳೆ ಸ್ವಾಮೀಜಿಯ ಜೊತೆ ಸಚಿವ ನಾರಾಯಣಗೌಡ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್ ಸೇರಿ ಹಲವು ಗಣ್ಯರು ಕೈ...

ಉತ್ತರ ಕೊಡಲು ನಮಗೂ ಬರುತ್ತದೆ, ಆದರೆ ಶಾಂತಿ ಕಾಪಾಡಬೇಕು: ಡಿಕೆಶಿ

Vijayapura news: ಸಾವರ್ಕರ್ ಫೋಟೋ ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡಂದಂತಿದೆ.ಇದೀಗ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಭಾವಚಿತ್ರ ಅಂಟಿಸಿ ದೊಡ್ಡ ಹೈಡ್ರಾಮವೇ ನಡೆದಿದೆ.ಈ ವಿಚಾರವಾಗಿ ಡಿ.ಕೆ ಶಿವಕುಮಾರ್‌ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ....

ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡ ನಟಿ ಪ್ರಿಯಾಂಕ ಚೋಪ್ರಾ

Bollywood News: ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರು ತನ್ನ ಮಗಳು ಮಾಲ್ತಿ ಮೇರಿಯೊಂದಿಗೆ ಸಮಯ ಕಳೆಯುತ್ತಿದ್ದು, ಇಂದು ಮಗಳೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಪ್ರಿಯಾಂಕ ಪಡೆದುಕೊಂಡಿದ್ದು, ಮಗಳೊಂದಿಗೆ ತಾಯಿಯಾಗಿ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಇನ್ಸ್‌ಸ್ಟಾಗ್ರಾಂ ನಲ್ಲಿಎರಡು ಪೋಟೊಗಳನ್ನು ಹಂಚಿಕೊಂಡಿದ್ದು, ಮೊದಲ ಚಿತ್ರದಲ್ಲಿ ತನ್ನ ಏಳು ತಿಂಗಳ...

ಭಾರತದ ಪ್ರಮುಖ ಬಿಜೆಪಿ ನಾಯಕನ ಹತ್ಯೆಗೆ ಸ್ಕಚ್…!? ಆತ್ಮಾಹುತಿ ಬಾಂಬರ್ ಅಂದರ್

International news: ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. "ರಷ್ಯಾದ ಎಫ್‌ಎಸ್‌ಬಿ ರಷ್ಯಾದಲ್ಲಿ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img