Saturday, September 12, 2026

kannada news updates

ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು : ಮುಖ್ಯ ಕಾರಣ ಬಿ.ಸಿ ನಾಗೇಶ್ ಎಂದ ಗೌಸಿಯಾ

Dakshina kannada News: ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ  ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ...

ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

Bigboss news: ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್...

ಕುತೂಹಲ ಮೂಡಿಸಿದ ಅಮಿತ್ ಷಾ, ಜೂ.ಎನ್.ಟಿ.ಆರ್ ಭೇಟಿ..!

Film news: ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...

ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?

Kodagu News: ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....

ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ಸುನಾಕ್ ಅವರೇ ಟಾಪ್ ಹುದ್ದೆಗೆ ಸೂಕ್ತ ಅಭ್ಯರ್ಥಿ: ಗೋವ್

UK STORIES: ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಡೆಯತ್ತಿರುವ ತುರುಸಿನ ಪೈಪೋಟಿಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಪ್ರತಿಸ್ಪರ್ಧಿ ಮತ್ತು ಸಮೀಕ್ಷೆಗಳ ಪ್ರಕಾರ ಸುನಾಕ್ ಅವರಿಗಿಂತ ಬಹಳ ಮುಂದಿರುವ ಲಿಜ್ ಟ್ರಸ್ ಅವರ ಧೋರಣೆ ಮತ್ತು ನಿಲುವುಗಳನ್ನು ಕನ್ಸರ್ವೇಟಿವ್ ಪಕ್ಷದ ಹಿರಿಯ ಸದಸ್ಯ ಮತ್ತು ಹಿಂದೆ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿರುವ ಮೈಕೆಲ್ ಗೋವ್ ಕಟುವಾಗಿ...

‘ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದ್ದರೆ ಸ್ವಾಗತ’-ಬಿಎಸ್‌ವೈ

Banglore news: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ....

ತಂದೆಯ ಅಕ್ರಮ ಸಂಬಂಧಕ್ಕೆ ಮಗ ಆತ್ಮಹತ್ಯೆ…!

Banglore news: ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡಿರುವ ಯುವಕ ಚಂದು. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ...

ಕ್ರೇಜಿ ಸ್ಟಾರ್‌ ಕುಟುಂಬದಲ್ಲಿ ಮದುವೆ ಸಂಭ್ರಮ

Film news: ಕ್ರೇಜಿ ಸ್ಟಾರ್‌ ರವಿಚಂದ್ರನ್ ಅವರ ಮನೆಯಲ್ಲೀಗ ಮದುವೆ ಸಂಭ್ರಮ. ರವಿಮಾಮನ ಹಿರಿಯ ಪುತ್ರ, ಯುವ ನಟ ಅವರ ಮದುವೆ ಕಾರ್ಯಕ್ರಮ ನಡೆಯುತ್ತಿದ್ದು, ಶುಕ್ರವಾರ ಮೆಹಂದಿ ಹಾಗು ಅರಿಶಿನ ಶಾಸ್ತ್ರಗಳು ಮುಗಿದಿವೆ. ಅದರಂತೆ ಇಂದು ಮನೋರಂಜನ್ ಅವರ ಆರಕ್ಷತೆ ಕಾರ್ಯಕ್ರಮ ನಡೆಯಲಿದೆ. ವಿಶೇಷ ಎಂದರೆ ಈ ಕಾರ್ಯಕ್ರಮವನ್ನು ವಧುವಿನ ಕಡೆಯವರು ಆಯೋಜಿಸುತ್ತಿದ್ದಾರೆ. ಅಂದರೆ ಆಗಸ್ಟ್...

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

oneplus news: ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ನಮಿತಾ

Banglore news: ಬಹುಭಾಷಾ ನಟಿ ನಮಿತಾ ಮತ್ತು ವೀರೇಂದ್ರ ಚೌಧರಿಯ ದಂಪತಿಯಿಂದ ಶುಭ ಸಮಾಚಾರವೊಂದು ಹೊರ ಬಿದ್ದಿದೆ. ಅದೇನೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ನಮಿತಾ. ಈ ಶುಭ ಸುದ್ದಿಯನ್ನು ನಮಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳ ಪೈಕಿ ಒಂದು ಮಗುವನ್ನು ನಮಿತಾ ಮತ್ತು, ಇನ್ನೊಂದು ಮಗುವನ್ನು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img