Saturday, September 12, 2026

kannada news updates

ಕಿಚ್ಚನ ಹೊಸ ಲುಕ್ ಗೆ ಫಿದಾ ಆದ ಪ್ರೇಕ್ಷಕರು…!

Bigboss: ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ. ಹೌದು ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...

ಕೋಲಾರ: ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಹರಿದುಬಂದ ಭಕ್ತಸಾಗರ

Kolara news: ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ  ತಿಮ್ಮಪ್ಪನ ದರ್ಶನಕ್ಕೆ  ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು,  ಭಕ್ತರ ಅನುಕೂಲಕ್ಕಾಗಿ 100...

‘ನಾನೊಬ್ಬ ಸಾಮಾನ್ಯ ರೈತ..’ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ಸರಳತೆಯ ನುಡಿಗಳು

Banglore news: ಬೆಂಗಳೂರು,ಆ.20: ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿತು.ಈ ಸಂದರ್ಭದಲ್ಲಿ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನಾಡಿದರು. ಜೀನಿ ಸಂಸ್ಥೆ ಒಬ್ಬ ಸಾಮಾನ್ಯ ರೈತನ ಪರಿಶ್ರಮದ ಫಲ. ಇಲ್ಲಿ ಯಾವುದೇ ದಲ್ಲಾಲಿಕೋರರಿಲ್ಲ ಬದಲಾಗಿ ನಾವು ಕಚ್ಚಾವಸ್ತುಗಳನ್ನು ನೇರವಾಗಿ...

ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್

Banglore News: ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು  ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...

ಡೆಮೊನ್ ರೂಪದಲ್ಲಿ ಬಡ ಮಕ್ಕಳ ಚಿಕಿತ್ಸೆಗೆ ಸಹಾಯಕನಾಗಿ ಬಂದ ರವಿ ಕಟಪಾಡಿ

Udupi news: ಅನಾರೋಗ್ಯ ಹೊಂದಿದ ಬಡ ಮಕ್ಕಳ ಚಿಕಿತ್ಸೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ರವಿ ಕಟ್ಟಪ್ಪಾಡಿ ಈ ಭಾರಿ ಮತ್ತೆ ವಿಶಿಷ್ಠವಾದ ವೇಷದೊಂದಿಗೆ ಬಡಮಕ್ಕಳ ಆರೋಗ್ಯದ ಚಿಕಿತ್ಸೆ ಗಾಗಿ ಜನರ ಮುಂದೆ ಬಂದಿದ್ದಾರೆ. 7 ವರ್ಷದ ಅವಧಿಯಲ್ಲಿ ಪ್ರತಿ ಕೃಷ್ಣಾಷ್ಟಮಿಯ ಸಂಧರ್ಭದಲ್ಲಿ ವಿವಿಧ ವೇಷ ಧರಿಸಿ ಸುತ್ತಾಡಿ ಜನ ನೀಡುವ ಹಣವನ್ನು ಬಡ ಮಕ್ಕಳ ಚಿಕಿತ್ಸೆಗಾಗಿ...

ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ...

ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಬೇಸಿಕ್ ಫೌಂಡೇಶನ್ ಕೋರ್ಸ್

Mandya news: ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ...

2023 ವೇಳೆಗೆ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ : ಡಾ.ಟಿ.ಎನ್ ಧನಂಜಯ

Mandya news: ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದ್ದು,  2025 ವೇಳೆಗೆ ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ 2023 ವೇಳೆಗೆ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಡಿಹೆಚ್‍ಒ ಡಾ.ಟಿ.ಎನ್ ಧನಂಜಯ ರವರು ತಿಳಿಸಿದರು. ನಗರದ ತಮಿಳು ಕಾಲೋನಿಯಲ್ಲಿ ಡಿಹೆಚ್‍ಒ...

ಸಿದ್ದರಾಮಯ್ಯ ಒಬ್ಬ ಮತಾಂಧ: ಮುತಾಲಿಕ್

Banglore news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೆ ಕೊಡಗಿನಲ್ಲಿ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತವಾಯಿತು.ಮೊಟ್ಟೆ ವಿವಾದ ಇದೀಗ ಇಡೀ ರಾಜ್ಯದಲ್ಲೇ ಭುಗಿಲೆದ್ದಿದೆ.ಜೊತೆಗೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಲ್ಲಿ ಧರ್ಮದ ವಿಭಜನೆ ವಿಚಾರವಾಗಿ ಪಶ್ಷಾತ್ತಾಪದ ನುಡಿಗಳನ್ನಾಡಿದ್ದಾರೆ ಎಂಬ ಮಾತು ಎಲ್ಲೆಡೆ ಸುದ್ದಿಯಾಗಿತ್ತು.ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್  ಸಿದ್ದರಾಮಯ್ಯ...

ಎರಡನೇ ಮದುವೆ ಆಗ್ತಾರಾ ಮೇಘನಾರಾಜ್..?!

film news update: ನಟಿ  ಮೇಘನಾ ರಾಜ್ ಹಾಗು ಜಿರಂಜೀವಿ ಸರ್ಜಾ ಸತತ 10 ವರ್ಷ ಪ್ರೀತಿಯಲ್ಲಿದ್ದು ನಂತರ ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹ ವಾಗಿದ್ದರು  ಆದರೆ ಸುಂದರ ಸಂಸಾರದಲ್ಲಿ ವಿಧಿ ವಿಕೃತ ಆಟವಾಡಿತ್ತು. ಇನ್ನೇನು ಮಗುವೊಂದು ಎಂಟ್ರಿ ಆಗಿ ಸುಖ ಸಂಸಾರದಲ್ಲಿ ದಂಪತಿ ಸಂತೋಷವಾಗಿರಬಹುದು ಎನ್ನುವಾಗಲೇ ಚಿರಂಜೀವಿ ಸರ್ಜಾನನ್ನ ಭಗವಂತ ತನ್ನತ್ತ ಕರೆದುಕೊಂಡು  ಬಿಟ್ಟಿದ್ದ....
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img