Saturday, September 12, 2026

kannada news updates

ಮಂಡ್ಯ: ಕೆ.ಕೆ.ರಾಧಾಕೃಷ್ಣ ರವರಿಂದ ‘ಜನಮನ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ

Mandaya News: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆ.ಕೆ.ರಾಧಾಕೃಷ್ಣ ಅವರು ಆಗಸ್ಟ್ 20, 2022 ರ ಶನಿವಾರ ಬಂಧಿಗೌಡ ಲೇಔಟ್‌ನಲ್ಲಿಇರುವ ತಮ್ಮ ಗೃಹ ಕಛೇರಿಯ ಅವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಆಶಯ ಭಾಷಣ ಮಾಡುವ ಮೂಲಕ ಜನ ಮನಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದನೆ. ದೇವಸ್ಥಾನಗಳ ಜೀಣೋವಾರ,...

‘ಮೊಟ್ಟೆ ಪ್ರಕರಣಕ್ಕೆ ಮೆಘಾ ಟ್ವಿಸ್ಟ್’ : ಮೊಟ್ಟೆ ಎಸೆದವನ ಕೈಯಲ್ಲಿ ಕಾಂಗ್ರೆಸ್ ಬಾವುಟ

kodagu news: ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು  ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ...

ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ -ಪ್ರಧಾನಿ ಮೋದಿ ಸಂತಾಪ

Jaipura news: ಜೈಪುರ: ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳು ಟ್ರ‍್ಯಾಕ್ಟರ್‌ನಲ್ಲಿ ದೇವಾಲಯದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಟ್ರ‍್ಯಾಕ್ಟರ್‌ಗೆ ಟ್ರಕ್...

ದಾಳಿ ಮರು ಕಳಿಸಲಿದೆ -ಮುಂಬೈ ಪೊಲೀಸರಿಗೆ ಪಾಕ್‌ ಸಂಖ್ಯೆಯಿಂದ ಬೆದರಿಕೆ ಕರೆ

Mumbai news: ಮುಂಬೈ: 26/11 ದಾಳಿ ಮರು ಕಳಿಸಲಿದೆ ಎಂದು ಪಾಕಿಸ್ತಾನದ ದೂರವಾಣಿ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಮುಂಬೈ ಪೊಲೀಸರಿಗೆ ಕರೆ ಮಾಡಿರುವುದು ಆತಂಕ ಸೃಷ್ಟಿಸಿದೆ. ಮುಂಬೈ ಟ್ರಾಫಿಕ್‌ ಕಂಟ್ರೋಲ್‌ಗೆ ವಾಟ್ಸಾಪ್‌ ಮೂಲಕ ಪಾಕಿಸ್ತಾನದ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ 26/11 ದಾಳಿ ಮತ್ತೊಮ್ಮೆ ಘಟಿಸಲಿದೆ. ಈಗಾಗಲೇ ಆರು ಮಂದಿ ಭಾರತಕ್ಕೆ ಇದಕ್ಕಾಗಿ ಬಂದಿದ್ದಾರೆ. ಮುಂದೆ ದಾಳಿ ನಡೆಯಲಿದೆ....

ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು...

ತುಮುಕೂರು: ತುಮಕೂರಿನಲ್ಲಿದೆ ‘ಕೈ’ ನಾಯಕರಿಂದ ಉದ್ಘಾಟನೆಗೊಂಡ ಸಾವರ್ಕರ್ ಉದ್ಯಾಣವನ

Tumukur news: ತುಮುಕಕೂರಿನಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾಣವನವೊಂದು ಹಿಂದೆಯೇ ರೂಪಿಸಲಾಗಿದೆ ಹಾಗು ಪಾರ್ಕ್  ಉದ್ಘಾಟನೆಗೊಂಡಿದ್ದೇ ಕೈ ನಾಯಕರಿಂದಲೇ ಹಾಗೆಯೆ ಕಾಂಗ್ರೆಸ್ ಆಡಳಿತದಲ್ಲಿರುವಾಗಲೇ ಈ ಪಾರ್ಕ್ ನಿರ್ಮಾಣಗೊಂಡಿದೆ ಎಂದು ತಿಳಿದು ಬಂದಿದೆ. 2016ರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿಯೇ ಈ ಪಾಕರ್ಕ್ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ಪಾರ್ಕ್...

ಸಿದ್ಧರಾಮಯ್ಯಗೆ ಫುಲ್ ಸೆಕ್ಯುರಿಟಿ ಕೊಡ್ತೀವಿ ಎಂದ ಸಿಎಂ ಬೊಮ್ಮಾಯಿ

Banglore news: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು...

ಸೊಮಾಲಿಯಾದ ಹೋಟೆಲ್ ಮೇಲೆ ಉಗ್ರರ ದಾಳಿ: ಬಾಂಬ್ ಸ್ಫೋಟ

National news: ಮೊಗಾದಿಶು: ಆಲ್ ಖೈದಾ ಜೊತೆ ನಂಟಿರುವ ಆಲ್  ಶಬಾಬ್ ಉಗ್ರರು ಸೊಮಾಲಿಯಾ ಹೋಟೆಲ್ ಗೆ ದಾಳಿ ನಡೆಸಿ ಗುಂಡಿನ ಸುರಿಮಳೆಯನ್ನೇ ಸುರಿಸಿದ್ದಾರೆ.ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಈ ದಾಳಿ ನಡೆದಿದೆ. ಮುಂಬೈನ ತಾಜ್ ಹೋಟೆಲ್​ನಲ್ಲಿ ಉಗ್ರರು ಯಾವ ರೀತಿಯ ಹೋಟೆಲನ್ನು ವಶಕ್ಕೆ ಪಡೆದು, ಹತ್ಯಾಕಾಂಡ ನಡೆಸಿದ್ದರೋ ಅದೇ ರೀತಿಯಲ್ಲಿ ಸೊಮಾಲಿಯಾದ ಹಯಾತ್ ಹೋಟೆಲ್​ ಮೇಲೆ ದಾಳಿ...

ಮಂಗಳೂರು:ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿಗೆ ಸಾರ್ವಜನಿಕರಿಂದ ಮೆಚ್ಚುಗೆ

Manglore news updates: ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದೆ. ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ....

ಇನ್ನು ಮುಂದೆ ವಾಟ್ಸ್ಯಾಪ್ ನಲ್ಲಿಲ್ಲ ಈ ಫೀಚರ್….!

watsapp updates: ವರ್ಷದ ಆರಂಭದಲ್ಲಿ ವಾಟ್ಸ್​ಆ್ಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದುವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img