Chikkamagaluru News:
ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....
Film news:
ಚೆಲುವಿನ ಚಿತ್ತಾರದ ಚಿನಕುರುಳಿ ಅಮೂಲ್ಯ ಈಗ ಸಿನಿಮಾದಿಂದ ಸ್ವಲ್ಪ ದೂರ ಉಳಿದು ಇದೀಗ ಅವಳಿ ಮುದ್ದು ಮಕ್ಕಳೊಂದಿಗೆ ದಿನ ಕಳೆಯುತ್ತಿದ್ದಾರೆ. ಅಮೂಲ್ಯ ತಾಯಿಯಾಗುತ್ತಿರುವ ವಿಚಾರ ಕೇಳಿ ಕುಟುಂಬ ತುಂಬಾನೆ ಸಂತಸ ವ್ಯಕ್ತ ಪಡಿಸಿತ್ತು. ಹಾಗೆಯೇ ಅಮೂಲ್ಯ ಜಗದೀಶ್ ಅಭಿಮಾನಿಗಳೊಂದಿಗೂ ಈ ವಿಚಾರ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು. ಜೊತೆಗೆ ತಾಯಿಯಾದ ನಂತರವೂ ತನ್ನ ಪತಿ...
Dharawad News:
ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...
Chikkamagaluru news updates:
ನಿನ್ನೆ ಕೊಡಗಿನಲ್ಲಿ ಸಿದ್ದು ವಿರುದ್ದವಾಗಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಮೊಟ್ಟೆ ಹೊಡೆದು ಪ್ರತಿಭಟನೆ ಮಾಡಿದ್ದರು. ಇಂದೂ ಕೂಡಾ ಅದೇ ರೀತಿಯ ಪ್ರತಿಕ್ರಿಯೆ ಸಿದ್ದುಗೆ ಸಿಕ್ಕಿದೆ. ಪೊಲೀಸ್ ಬಿಗಿ ಭದ್ರತೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಪ್ಪು ಬಟ್ಟೆ ಎಸೆದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು....
Bigboss inside storry:
ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...
Kerala:ayyappa swami twmple News:
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದಲ್ಲಿರುವ ಶಬರಿಮಲೆಗೆ ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ...
hubballi news express:
ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.
“ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು...
Banglore news:
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ...
Banglore news:
ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ನಲಪಾಡ್ ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ಎಲ್ಲ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ. ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ ನಾವು...
Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್ಎಲ್ಎಫ್ಟಿ ಉಗ್ರರು...