Saturday, September 12, 2026

kannada news updates

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ

Mysoor News: ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ...

ಬೆಂಗಳೂರಿಗೆ ಬರಲಿದ್ದಾರೆ ಅನನ್ಯಾ ಪಾಂಡೆ,ವಿಜಯ್ ದೇವರಕೊಂಡ…!

film news: ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ತೆರೆಗೆ ಬರೋಕೆ ತಯಾರಾಗಿದೆ.. ಆಗಸ್ಟ್ 25ರಂದು ಚಿತ್ರ ರಿಲೀಸ್​ ಆಗುತ್ತಿದೆ. ವಿಶ್ವಾದ್ಯಂತ ಐದು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ನಾನಾ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಾಗುತ್ತಿದೆ. ಈಗ ವಿಜಯ್ ದೇವರಕೊಂಡ ಹಾಗೂ...

ಸಿದ್ಧರಾಮಯ್ಯಗೆ “ಯೋಚಿಸಿ ಮಾತನಾಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!

Banglore news: ವೀರ ಸಾವರ್ಕರ್ ಫೋಟೋದ ಬಗ್ಗೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಯೋಚನೆ ಮಾಡಿ ಮಾತಾಡುವುದು ಒಳ್ಳೆಯದು, ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಇಟ್ಟಿರಲಿಲ್ಲ. ಮಾಹಿತಿ ತಪ್ಪಿನಿಂದ ಸಿದ್ದರಾಮಯ್ಯನವರು ಹಾಗೆ ಹೇಳಿದ್ದಾರೆ. ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತಿದ್ದಾರಾ? ಇಂತಹ...

ಮೊಟ್ಟೆ ಎಸೆತ ಪ್ರಕರಣ ವಿರುದ್ದ ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ

Mandya news: ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ...

‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

Banglore News: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...

“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!

kodagu news xpress: ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ. “ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...

“ನಾನು ಶ್ಯಾಡೋ ಸಿಎಂ” : ಮೊಟ್ಟೆ ಎಸೆತ ಪ್ರಕರಣಕ್ಕೆ ಗುಡುಗಿದ ಸಿದ್ದರಾಮಯ್ಯ

kodagu news: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವಾಗಿ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಸಿದ್ದು ಫುಲ್ ಗರಂ ಆಗಿದ್ದಾರೆ. ಬೇರೆ ಸಚಿವರು ಬಂದಾಗ ಈ ರೀತಿ ದಾಳಿಯಾಗಿಲ್ಲ ಅಷ್ಟೇ ಯಾಕೆ ಟಿಪ್ಪು ಜಯಂತಿ ದಿನವೂ ನಾನು ಬಂದಾಗಲೂ ದಾಳಿಯಾಗಿಲ್ಲ ಈ ಬಾರಿ ಬಂದಾಗ ಮಾತ್ರ ದಾಳಿಯಾಗಿದೆ ಅಂದರೆ ಇದರ ಹಿಂದೆ...

ಮೊಟ್ಟೆ ಎಸೆದಿದ್ದಕ್ಕೆ ಟಗರು ಟಾರ್ಗೆಟ್ ಯಾರು ಗೊತ್ತಾ?

kodagu News: ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ. ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ...

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

Siddaramayya News updates: ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್​ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...

ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

Dehali News: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img