Saturday, September 12, 2026

kannada news updates

ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಗಂಭೀರ

Film news: ಆಗಸ್ಟ್ 10ರಂದು ದೆಹಲಿಯ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜು ಶ್ರೀವಾತ್ಸವ್ ಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಿಜ ಹಾಸ್ಯ ನಟ, ಸ್ಟ್ಯಾಂಡಪ್​ ಕಾಮಿಡಿಯನ್ ರಾಜು ಶ್ರೀವಾತ್ಸವ್  ಆಸ್ಪತ್ರೆ ಸೇರಿ ಒಂದು ವಾರ ಕಳೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿಲ್ಲ. ಅವರು ದಿನ ಕಳೆದಂತೆ ಕುಗ್ಗುತ್ತಿದ್ದಾರೆ. ಈಗ ಅವರ...

ವಾಟ್ಸಪ್ ನಲ್ಲಿ ಮತ್ತೆ ಪಡೆಯಬಹುದು ಡಿಲೀಟೆಡ್ ಮೆಸೇಜ್…!

watsapp: ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್​ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್​ಆ್ಯಪ್​ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ. ಈ ಬಗ್ಗೆ ವಾಟ್ಸ್​ಆ್ಯಪ್...

ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ

Banglore news updates: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ  ಶಿಕ್ಷಣ ಸಚಿವ ಬಿ.ಸಿ....

ಮುಂಬೈ : ಎರಡು ಅನುಮಾನಾಸ್ಪದ ದೋಣಿಗಳಲ್ಲಿ ಮಾರಕಾಸ್ತ್ರಗಳು ಪತ್ತೆ

Mumbai news updates: ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಬೋಟ್‌ನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ನಂತರ, ಅಲ್ಲಿನ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಶಸ್ತ್ರಾಸ್ತ್ರಗಳಲ್ಲಿ ಎಕೆ-47...

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ

Banglore news: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...

ತಂದೆ ಸಿದ್ದು ಹೇಳಿಕೆ ಸಮರ್ಥಿಸಿಕೊಂಡ ಮಗ ಯತೀಂದ್ರ

Banglore news: ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...

ಸಿದ್ದು ವಿರುದ್ಧ ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ: ಮೊಟ್ಟೆ ಒಡೆದು ಪ್ರತಿಭಟನೆ

kodagu news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ  ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ  ಕಾರ್ಯಕರ್ತರು ಕಪ್ಪು ಬಾವುಟ  ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img