Sunday, September 8, 2024

kannada news updates

ಅತ್ಯಾಕರ್ಷಕ ಹೊಸ ಕೀವೇ ವಿ302ಸಿ ಬೈಕ್ ಬಿಡುಗಡೆ

Technology News: ಕೀವೇ ಹಂಗೇರಿಯನ್ ಮೋಟಾರ್‌ಸೈಕಲ್ ತಯಾರಕರಾಗಿದ್ದು, ಇದು ಪ್ರಸ್ತುತ ಚೀನಾದ ಮೋಟಾರ್‌ಸೈಕಲ್ ತಯಾರಕರಾದ ಕ್ಯೂಜೆ ಮೋಟಾರ್ಸ್ ಜೊತೆಗೆ ಬೆನೆಲ್ಲಿಯ ಒಡೆತನದಲ್ಲಿದೆ. ಕೀವೇ ಬ್ರ್ಯಾಂಡ್ ಜಾಗತಿಕ ಅಸ್ತಿತ್ವವನ್ನು ಹೊಂದಿರುವ ಬ್ರ್ಯಾಂಡ್ ಆಗಿದೆ. ಇದೀಗ ಕೀವೇ ಕಂಪನಿಯು ಹೊಸ ವಿ302ಸಿ ಬಾಬರ್-ಶೈಲಿಯ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಕೀವೇ ವಿ302ಸಿ ಬೈಕಿನ ಬೆಲೆಯು...

ಮೋಹಕ ತಾರೆ ರಮ್ಯಾ ನೀಡಿದ ಸಿಹಿ ಸುದ್ದಿ ಏನು ಗೊತ್ತಾ..?!

Film News: ಸತತವಾಗಿ  ಅಭಿಮಾನಿಗಳಿಗೆ ಸಿಹಿಸುದ್ದಿ  ನೀಡ್ತೀನಿ ಎಂದು  ಹೇಳುತ್ತಿದ್ದ  ರಮ್ಯಾ ಅಂತೂ ಫ್ಯಾನ್ಸ್ ಗೆ  ಒಂದು ಖುಷಿ  ವಿಚಾರನ  ನೀಡಿದ್ದಾರೆ. ಅದೇನಂದ್ರೆ  ಬಹಳ ವರ್ಷನೇ  ಸಿನಿರಂಗದಿಂದ ದೂರವಿರುವ  ನಟಿ ಇದೀಗ  ಮತ್ತೆ  ಸ್ಯಾಂಡಲ್ ವುಡ್  ಗೆ ಕಮ್  ಬ್ಯಾಕ್ ಆಗುತ್ತಿದ್ದಾರೆ. ಆದರೆ ನಟಿಯಾಗಿ ಅಲ್ಲ ನಿರ್ಮಾಪಕಿಯಾಗಿ. ಹೌದು  ನಟಿ ರಮ್ಯಾ ನಾಯಕಿಯಾಗಿ  ಕನ್ನಡ ಸಿನಿ ರಂಗವನ್ನು...

ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಸುಪ್ರೀಂ ಕೋರ್ಟ್ ಆದೇಶ

Banglore News: ಚಾಮರಾಜನಗರದ ಈದ್ಗಾ ಮೈದಾನ  ಗಣೇಶೋತ್ಸವ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಗಣೇಶೋತ್ಸವ ಮೈದಾನದಲ್ಲಿ ಆಚರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ತರವಾದ ಆದೇಶ ನೀಡಿದೆ. https://karnatakatv.net/applications-invited-for-free-dairying-sheep-goat-rearing-training/ https://karnatakatv.net/defamation-case-will-be-filed-against-those-who-make-baseless-allegations-minister-bc-nagesh-khadak/ https://karnatakatv.net/in-chikkaballapur-minister-dr-k-sudhakar-visited-the-rain-affected-areas-and-inspected-them-sudhakar/

ಅಭಿಮಾನಿ ಕಾಲಿಗೆ ಬಿದ್ದ ಬಾಲಿವುಡ್ ನಟ…!

Bollywood News: ಬಾಲಿವುಡ್ ನಟ ಹೃತಿಕ್​ ರೋಷನ್​ ಅವರು ತಮ್ಮ ಅಭಿಮಾನಿಯೊಬ್ಬರ ಕಾಲಿಗೆ ನಮಸ್ಕರಿಸಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಹೃತಿಕ್ ರೋಷನ್​ ಅವರು ಇತ್ತೀಚೆಗೆ ಫಿಟ್ನೆಸ್​ಗೆ ಸಂಬಂಧಿಸಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ತೆರಳಿದ್ದಾಗ ಆ ಕಾರ್ಯಕ್ರಮದ ವೇದಿಕೆಯಲ್ಲಿ ಅವರ ಕೈಯಿಂದ ಅನೇಕರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನ ಸ್ವೀಕರಿಸಲು ವೇದಿಕೆ ಬಂದ ಅಭಿಮಾನಿಯೊಬ್ಬರು ಹೃತಿಕ್​ ಕಾಲಿಗೆ...

ಮಡಿಕೇರಿಯಲ್ಲಿ ಜಾಲಿ ಮೂಡ್ ನಲ್ಲಿ ನಾಗಿಣಿ…!

Film News: ಕರುನಾಡಿನ ಕಾಶ್ಮೀರ ಮಡಿಕೇರಿಯಲ್ಲಿ ನಾಗಿಣಿ  ಫುಲ್  ಜಾಲಿ  ಮೂಡ್ ನಲ್ಲಿದ್ದಾರೆ. ಹೌದು  ನಾಗಿಣಿ  ದಾರವಾಹಿಯ  ಹಿಟ್ ನಟಿ ದೀಪಿಕಾ ದಾಸ್  ಇದೀಗ ಮಡಿಕೇರಿ  ಸುತ್ತಾಟದಲ್ಲಿ  ತೊಡಗಿದ್ದಾರೆ. ತಾನು  ಎಂಜಾಯ್ ಮಾಡುತ್ತಿರು  ಫೋಟೋ ವೀಡಿಯೋಗಳನ್ನು  ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾಗಿಣಿ ಸೀರಿಯಲ್  ಮೂಲಕ ಕಿರುತೆರೆಗೆ ಪರಿಚಯವಾದ ದೀಪಿಕಾದಾಸ್ ಬಿಗ್ ಬಾಸ್ ಮೂಲಕ ಮತ್ತಷ್ಟು  ಹೆಸರು...

ಗಣೇಶ ಮೆರವಣಿಗೆ ವೇಳೆ ಗಲಬೆ: 13 ಮಂದಿ ಬಂಧನ

Gujarath News: ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...

30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಪಡೆದ ಮಹೀಂದ್ರಾ ಸ್ಕಾರ್ಪಿಯೋ ಎನ್ …!

Technology New: ಮಹೀಂದ್ರಾ ಹೊಸ ಸ್ಕಾರ್ಪಿಯೋ-ಎನ್‌ಗಾಗಿ ಕೇವಲ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಗಳನ್ನು ಸ್ವೀಕರಿಸಿತು. ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದೆ. ಪುಣೆಯಲ್ಲಿರುವ ಚಕನ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಕಾರ್ಪಿಯೋ-ಎನ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯು ಜೆಡ್2,...

ರೂ.30000 ಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತೆ ಲ್ಯಾಪ್ ಟಾಪ್..!

Technology News: ಭಾರತದಲ್ಲಿ ನಿಮಗೆ ಕೈಗೆಟಕುವ  ಬೆಲೆಯಲ್ಲಿ ದೊರೆಯಲಿದೆ ಲ್ಯಾಪ್ ಟಾಪ್. ಇಲ್ಲಿ ಸೇರಿಸಲಾದ ಎಲ್ಲಾ ಆಯ್ಕೆಗಳು ರೂ 30000 ಕ್ಕಿಂತ ಕಡಿಮೆ ಇರುವ ಇತ್ತೀಚಿನ ಲ್ಯಾಪ್‌ಟಾಪ್‌ಗಳಲ್ಲ. ಈ ಲ್ಯಾಪ್‌ಟಾಪ್‌ಗಳಲ್ಲಿ ಕೆಲವು ಬೆಲೆ ಸ್ವಲ್ಪ ಹೆಚ್ಚಿರಬಹುದು ಆದರೆ ಲ್ಯಾಪ್‌ಟಾಪ್ ಸಾಮರ್ಥ್ಯಗಳ ವಿಷಯದಲ್ಲಿ ಸಾಕಷ್ಟು ಹೆಚ್ಚಿರುವುದರಿಂದ ಮತ್ತು ಹೆಚ್ಚು ಸಾಮರ್ಥ್ಯದ ಲ್ಯಾಪ್‌ಟಾಪ್‌ನಲ್ಲಿ ಅದು ಕೇವಲ ಎರಡು ಸಾವಿರ ರೂಪಾಯಿಗಳನ್ನು...

ಪೋಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ…!

Dehali News: ನವದೆಹಲಿಯಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಹುಲ್ ತ್ಯಾಗಿ ( 33) ಆತ್ಮಹತ್ಯೆಗೆ ಶರಣಾದವರು ಎಂದು  ತಿಳಿದು ಬಂದಿದೆ.ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಘಟನೆ ನಡೆದಿದೆ. ರಾಹುಲ್ ಅವರ ತಂದೆ ಹಲವು ಬಾರಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರಾದರೂ, ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...

ತಾಜ್ ಮಹಲ್ ಒಳಾಂಗಣಕ್ಕೆ ಕೃಷ್ಣ ವಿಗ್ರಹಕ್ಕಿಲ್ಲ ಪ್ರವೇಶ…!

National  News: ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ  ಸುದ್ದಿ ಎಲ್ಲೆಡೆ  ಹರಿದಾಡುತ್ತಿದೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img