Banglore news:
ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್ ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು ನಾವು ಶುರು...
Bigboss storry:
ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...
Banglore news:
ಎಲ್ಲೆಡೆ ಆ್ಯಂಬುಲೆನ್ಸ್ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...
ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
Banglore News:
ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ.
ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...
International News:
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ...
SPECIAL NEWS:
ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್ಗಳನ್ನು ನಿರ್ಬಂಧಿಸಿದೆ. ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್ಗಳನ್ನು...
Banglore News:
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್ ಪಕ್ಷವು ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...
Mandya News:
ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು...
Banglore news:
ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...