Sunday, September 13, 2026

kannada news updates

ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಕ್ರಾಂತಿ ಚಿತ್ರದ ಪ್ರಚಾರ

Film beat: D Boss news updates: ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಇಂದು  ಕೃಷ್ಣಮೂರ್ತಿ .ಉಪಾಧ್ಯಕ್ಷರು ಹಾಗೂ ಹೇಮಂತ್ ಕುಮಾರ್. ಮಾಂತೇಶ . ಕಿರಣ್ ಕುಮಾರ್ ಸದಸ್ಯರರುಗಳು 75ನೇ ಅಮೃತ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ಡಾ|| ವಿಷ್ಣುವರ್ಧನ್ ರವರ ಪುಣ್ಯ ಸಮಾಧಿಯ ಬಳಿ ತೆರಳಿ ಡಿ ಬಾಸ್ ರವರ...

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

Kodagu News express: ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ  ತಾರಕಕ್ಕೇರಿದ್ದಾರೆ. ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ  ಯುವಮೋರ್ಚಾದ ಕಾರ್ಯಕರ್ತರು ಕಪ್ಪು  ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್  ...

ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

Banglore News: ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿದ ಸರಕಾರ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ...

ಬಾದಾಮಿ ಆರೋಗ್ಯಕ್ಕೆ ಎಷ್ಟು ಉಪಯುಕ್ತ ಗೊತ್ತಾ..?

ಬಾದಾಮಿ ಆರೋಗ್ಯಕ್ಕೆ ತುಂಬಾನೆ ಉಪಯುಕ್ತ.ಅವುಗಳು ಯಾವುವು ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ: ಆಯುರ್ವೇದದ ಪ್ರಕಾರ, ಬಾದಾಮಿಯ ದೈನಂದಿನ ಸೇವನೆಯು ದೇಹದ ಅಂಗಾಂಶಗಳಿಗೆ ತೇವಾಂಶವನ್ನು ನೀಡುತ್ತದೆ, ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಮತ್ತು ಅದರ ಹೊಳಪನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಮತ್ತು ಕೂದಲು ಉದುರುವಿಕೆ ನಿಯಂತ್ರಣಕ್ಕೂ ಸಹಕಾರಿಯಾಗಿದೆ.  ಸಂತಾನೋತ್ಪತ್ತಿ ಕಾರ್ಯದ...

ಆಟೋ ಕದಿಯುತ್ತಿದ್ದ ಆರೋಪಿಯ ಬಂಧನ

Banglore news: ಖರ್ಚಿಗೆ ಕಾಸಿಲ್ಲ ಅಂತ ಆಟೋ ಕದಿಯುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರಘು ಅಲಿಯಾಸ್ ಮಾರಿಗುಡಿ ಬಂಧಿತ ಆರೋಪಿ. ಆರೋಪಿ ರಘು ಅಲಿಯಾಸ್ ಮಾರಿಗುಡಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನ ಕದ್ದು ಪರಾರಿ‌ಯಾಗುತ್ತಿದ್ದನು. ಬಂಧಿತನಿಂದ ಪೊಲೀಸರು ಎರಡು ಆಟೋ ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿ ಆಟೋ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ...

ಪೇಸ್ಟ್ ರೂಪದ ಚಿನ್ನವನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ

Banglore news: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಕೊಲೇಟ್​ನಲ್ಲಿ ಪೇಸ್ಟ್​ರೂಪದ  ಚಿನ್ನ ಸಾಗಿಸ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಕಸ್ಟಮ್ಸ್ ಅಧಿಕಾರಿಗಳು 9 ಲಕ್ಷ ಮೌಲ್ಯ 176 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ವ್ಯಕ್ತಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಪೇಸ್ಟ್​​ ರೂಪದ ಚಿನ್ನವನ್ನ ಚಾಕೊಲೇಟ್​ನಲ್ಲಿ ಇಟ್ಟು ಸಾಗಿಸಲು ಯತ್ನಿಸಿದ್ದಾನೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದು...

ಬೆಂಗಳೂರಿನಲ್ಲಿ ಬಂದಿಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ...

ಬಿಎಸ್‌ವೈಗೆ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

Banglore news: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ  ಬಿಎಸ್ ಯಡಿಯೂರಪ್ಪ(BS Y) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್​​ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ....

ಸಿದ್ದು ಹೇಳಿಕೆಗೆ ಡಿ ವಿ ಸದಾನಂದ ಗೌಡ ವ್ಯಂಗ್ಯ

Banglore news: ಸಿದ್ದು ಸಾವರ್ಕರ್ ವಿಚಾರವಾಗಿ ನೀಡಿದಂತಹ ಹೇಳಿಕೆಗೆ ಡಿ ವಿ ಸದಾನಂದ ಗೌಡ ಕೂಡ ಪ್ರತಿಕ್ರಿಯಿಸಿದ್ದಾರೆ. ಅನೇಕ ವಿಚಾರಗಳಲ್ಲಿ ಮೌನವೇ ಉತ್ತರವಾಗಿಸುತ್ತಿದ್ದ ಡಿ ವಿ ಸದಾನಂದ ಗೌಡ  ಇವತ್ತು ತುಟಿ ಬಿಚ್ಚಿದ್ದಾರೆ. ಸಿದ್ಧರಾಮಯ್ಯ ಹೇಳಿಕೆಗೆ ನಾವು ಮಾತಿನಲ್ಲಿ ತಿರುಗೇಟು ನೀಡಬಾರದು ಬದಲಾಗಿ ನಾವು ನಮ್ಮ ಕೆಲಸದ ಮೂಲಕವಾಗಿ ಉತ್ತರಕೊಡಬೇಕು ಎಂಬುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img