Sunday, September 13, 2026

kannada news updates

‘ನಾನು ಪ್ರೀತಿಯಲ್ಲಿ ಕೊಲ್ತೀನಿ’ ಎಂದ ಸಾನ್ಯಾ ಅಯ್ಯರ್

ಬಿಗ್ ಬಾಸ್ ಮನೆಯಂಗಳದಲ್ಲಿ ದಿನಕ್ಕೊಂದು ಪ್ರೇಮಕಥೆ ರಿಲೇಶನ್ ಶಿಪ್ ಗಳ ಕುರಿತಾಗಿ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಸೋನು ರಾಕೇಶ್ ಸುದ್ದಿಯಾಗಿದ್ದರು. ಇದೀಗ ಅದೇ ಪ್ರಕಾರವಾಗಿ ಜಶ್ವಂತ್  ಸಾನ್ಯ ಸುದ್ದಿಯಲ್ಲಿದ್ದಾರೆ. ಜಶ್ವಂತ್ ಹಾಗೂ ಸಾನ್ಯಾ ಬಿಗ್ ಬಾಸ್ ಮನೆಯ ಕಿಚನ್​ನಲ್ಲಿ ಇದ್ದರು. ಈ ಸಂದರ್ಭದಲ್ಲಿ ಒಂದು ಡಬ್ಬಿಯ ಮುಚ್ಚಳ ತೆಗೆಯಲು ಜಶ್ವಂತ್ ಪ್ರಯತ್ನಿಸುತ್ತಿದ್ದರು. ಆದರೆ, ಮುಚ್ಚಳ ತೆಗೆಯಲು...

ಕಲಬೆರಕೆ ಇಲ್ಲದ ಅಡುಗೆ ಎಣ್ಣೆ ವಿತರಣೆಗೆ ಶುದ್ಧ ಕಲ್ಪ ಸಂಕಲ್ಪ

Banglore news: ಬೆಂಗಳೂರಿನ  ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುದ್ಧ ಕಲ್ಪ ಶುಭಾರಂಭಗೊಂಡಿತು. ಬೆಂಗಳೂರಿನ ವಿಜಯ ಬ್ಯಾಂಕ್ ರೋಡ್, ಸಿರಿ ಕನ್ವೆನ್ಶನ್ ಹಾಲ್ ಪಕ್ಕದ ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಇಂದು ಶುಭಾರಂಭಗೊಂಡಿದೆ. ಶುದ್ಧ ಕಲ್ಪ ತೈಲ ಉತ್ಪನ್ನದ ಮಳಿಗೆಯನ್ನು ಚಿಕ್ಕನಾಯಕನಹಳ್ಳಿ ವಿಧಾಸಭಾ ಕ್ಷೇತ್ರದ ಶಾಸಕ  ಜೆ.ಸಿ ಮಾದುಸ್ವಾಮಿ ಉದ್ಘಾಟಿಸಿ ಶುಭ ಹಾರೈಸಿದರು.ಇನ್ನು ಮಳಿಗೆಯು ಸಂಪೂರ್ಣ ಮರದಿಂದ...

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಬಿಎಸ್ ವೈ ಗೆ ಸ್ಥಾನ

Banglore news: ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ  ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ.  ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ  ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ‌ ನೀಡಿ  ಬಿಜೆಪಿ ಹೈಕಮಾಂಡ್  ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ...

ಸಿದ್ದು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ತಟಸ್ಥ:ನಾನೇನು ಹೇಳಲಾರೆ ಎಂದ ಡಿಕೆಶಿ

Banglore News: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ  ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...

“ಸಿದ್ಧರಾಮಯ್ಯ ಹೆಸರು ಹೇಳಿದ್ರೆ ಬಾಯಲ್ಲಿ ಹುಳ ಬೀಳುತ್ತೆ”: ಈಶ್ವರಪ್ಪ

Banglore news: ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...

ಹಿಜಾಬ್ ಆಯ್ತು ಈಗ ಶುರೂ ಗಣೇಶ ಗಲಾಟೆ…!

Banglore news: ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ  ಗಲಾಟೆ ಆರಂಭವಾಗಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.ಆದೇ ಪ್ರಕಾರವಾಗಿ ಇದೀಗ ಗಣೇಶ ಗಲಾಟೆ ಶುರುವಾಗಿದೆ. ಮುಸ್ಲಿಂ ಮುಖಂಡರು ಗಣೇಶ ಕೂರಿಸುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ ನೀಡಿದ್ದೇ ಆದಲ್ಲಿ ನಮ್ಮ ಸಮುದಾಯಕ್ಕೂ ನಮಾಜ್ ಮಾಡಲು ಅನುಮತಿ ನೀಡಬೇಕು ಎಂಬುವುದಾಗಿ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ...

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

Banglore news updates ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ...

ಬೆಂಗಳೂರು: ಸಿದ್ದು ಹೇಳಿಕೆಗೆ ಆರ್ ಅಶೋಕ್ ಕೆಂಡ

Banglore news: ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ  ಕುರಿತಾಗಿ  ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್  ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...

ಡಿಬಾಸ್ ಗೆ ಬಾಲನಟಿ ಅಂಕಿತಾ ಪ್ರೀತಿಯ ಅಪ್ಪುಗೆ

Film news: ಡಿಬಾಸ್ ದರ್ಶನ್ ಅವರಿಗೆ ಬಾಲ ನಟಿ ಅಂಕಿತಾ ಜಯರಾಮ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಡಿಬಾಸ್ ದರ್ಶನ್ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ತಿರಂಗ ರಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಚಾಲೆಂಜಿAಗ್ ಸ್ಟಾರ್ ದರ್ಶನ್ ಸ್ಟೇಜ್ ಮೇಲೆ ಇದ್ದಂತೆ, ಡಿಬಾಸ್ ಅವರನ್ನ ಆತ್ಮೀಯವಾಗಿ ನಟಿ ಅಂಕಿತಾ ಅಪ್ಪಿಕೊಂಡ್ರು.. ಈ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img