Banglore news:
ಶಿವಮೊಗ್ಗ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ನಿರಂತರ ರಾಜಕೀಯ ಕಳಿಗಳ ಮಾತಿನ ಸಮರ ಹೆಚ್ಚಾಗುತ್ತಲೇ ಇದೆ.ಇತ್ತ ಸಿಟಿ ರವಿ ಹಾಗು ಸಿದ್ದರಾಮಯ್ಯ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ಸಿ.ಟಿ. ರವಿ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯರವರೇ ನಿಮಗೆ ಸಾವರ್ಕರ್ ಬಗ್ಗೆ ತಿಳಿದುಕೊಳ್ಳ ಬೇಕಿದ್ದರೆ ಮುಕ್ತ ಚರ್ಚೆಗೆ ಬನ್ನಿ. ಸಾವರ್ಕರ್ ಇತಿಹಾಸ...
Udupi news update
ಸಾವರ್ಕರ್ ಬ್ಯಾನರ್ ವಿರೋದಕ್ಕೆ ಇದೀಗ ಉಡುಪಿಯಲ್ಲು ಆಕ್ರೋಶ ವ್ಯಕ್ತವಾಗಿದೆ. ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.ಜೊತೆಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಗೆ ಜಯಘೋಷ ಹಾಕಿ ಕೈ ಕಛೇರಿಯತ್ತ ನಡಿಗೆ ಆರಂಭಿಸಿದ್ದಾರೆ. ಈ ವಿಚಾರವಾಗಿ ಮಧ್ಯ ಪ್ರವೇಶಿಸಿದ ಪೊಲೀಸರು ಅಲ್ಲಿಂದ ಅವರನ್ನು ಕಳುಹಿಸಿದ್ದಾರೆ.
https://karnatakatv.net/bjp-election-stories-election-practice/
https://karnatakatv.net/national-bjp-leader-arun-singh-state-toor/
https://karnatakatv.net/shivamogga-little-releef-school-reopen/
Film beat:
1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ.
2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...
Banglore news updates:
ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಯಾವುದೇ ಪರಿಹಾರ ನೀಡದೇ 6,500 ಕಾರ್ಯಕರ್ತೆಯರನ್ನು ವಜಾ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಕಾರ್ಯಕರ್ತೆಯರು ದೂರಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ಆರಂಭವಾಗಿ 2ನೇ ದಿನಕ್ಕೆ ಕಾಲಿಟ್ಟಿದೆ....
Banglore news:
ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು.
ಏನಿದು 50 ಅಜೆಂಡಾ..?
ಬಜಪಿ ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...
Yeritriya:
ಎರಡೆರಡು ಮದುವೆಯೇ ಈ ದೇಶದ ಸಂಪ್ರದಾಯ ಇಷ್ಟವಿರಲಿ, ಇಲ್ಲದಿರಲಿ, ಸುಖವಾಗಿರಲಿ,ಇಲ್ಲದಿರಲಿ ಎರಿಟ್ರಿಯಾದಲ್ಲಿ ಮಾತ್ರ ಎರಡು ಮದುವೆಯಾಗಲೇಬೇಕು. ಆಗ ಮಾತ್ರ ಸಮಾಜ ನಿಮ್ಮನ್ನು ಒಪ್ಪಿಕೊಳ್ಳುತ್ತದೆ. ತನ್ನ ಗಂಡನನ್ನು ಇನ್ನೊಬ್ಬ ಮಹಿಳೆಯೊಂದಿಗೆ ಹಂಚಿಕೊಳ್ಳಲು ಮೊದಲ ಪತ್ನಿಯೂ ಒಪ್ಪಬೇಕು. ಒಬ್ಬ ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಅಲ್ಲಿನ ಕಾನೂನು ಅವನನ್ನು ಅಪರಾಧಿ ಎಂದು ಪರಿಗಣಿಸುತ್ತದೆ.ಇದು ಈ ದೇಶದ ವಿಭಿನ್ನ...
Tumukur news:
ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ.
ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...
Thaliban:
ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು.
ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್ನಲ್ಲಿರುವ...
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದಂದೇ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್ನಲ್ಲಿ ಈ ಹಾಡು ಎರಡನೇ ಸ್ಥಾನದಲ್ಲಿದೆ ಎನ್ನಲಾಗುತ್ತಿದೆ.
‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ....
Gmail:
ಪ್ರಸಿದ್ಧ ಗೂಗಲ್ ಒಡೆತನದ ಜೀಮೇಲ್ ವಿಶ್ವದಲ್ಲಿ ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ. ಹಾಗಂತ ಜಿಮೇಲ್ ನಲ್ಲಿ ನಮಗೆ ಬೇಕಾದ ಎಲ್ಲ ಫೈಲ್ಗಳ್ನು ತುಂಬಿಸಿ ಇಡಲು ಸಾಧ್ಯವಿಲ್ಲ. ಯಾಕೆಂದರೆ ಇದರಲ್ಲಿ 15GB ವರೆಗೆ ಮಾತ್ರ ಫೋಟೋ, ವಿಡಿಯೋ ಅಥವಾ ಇತರೆ ಏನಾದರು ಫೈಲ್ಗಳು ಇಡಲು ಸಾಧ್ಯ. ಸ್ಟೋರೇಜ್ ಫುಲ್ ಆದರೆ ಯಾವುದೇ ಫೈಲ್ ಅಪ್ಲೋಡ್ ಮಾಡಲು ಆಗುವುದಿಲ್ಲ....