Sunday, September 13, 2026

kannada news updates

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....

ಕೃಷಿ ಇಲಾಖೆಯ ಸ್ಟೀರಿಂಗ್ ಸಮಿತಿ ನಿರ್ದೇಶಕರ ಪಟ್ಟಿಯಲ್ಲಿ ಜೀನಿ ಉತ್ಪನ್ನದ ಪ್ರೊಗ್ರೆಸ್ಸಿವ್ ಫಾರ್ಮರ್ ದಿಲೀಪ್ ಕುಮಾರ್ ಹೆಸರು

ಸರಕಾರದ ನಿರ್ಧೇಶನದ ಅನ್ವಯವಾಗಿ ಮಾಧ್ಯಮಿಕ ಕೃಷಿಯ ನಿರ್ದೇಶನವನ್ನು ಕೃಷಿ ಇಲಾಖೆಯಲ್ಲಿ ನಿರ್ದೇಶಕರಾಗಿ ಕೃಷಿ ನಿರ್ದೇಶಕರು ಮತ್ತು ಇತರ ತಾಂತ್ರಿಕ ಅಧಿಕಾರಿ ಮತ್ತು ಸದಸ್ಯರ ಅಡಿಯಲ್ಲಿ ರಚಿಸಲಾಗಿದೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸ್ಟೀಟ್ ಮಟ್ಟದ ಸ್ಟೀರಿಂಗ್ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅನೇಕರನ್ನು ನಿರ್ದೇಶಕರಾಗಿ ಹಾಗು ಚೇರ್ ಪರ್ಸನ್ಸ್ ಆಗಿ...

ಹಿಂದೂಗಳನ್ನು ರಕ್ಷಣೆ ಮಾಡಲಾಗದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ: ಪ್ರಮೋದ್ ಮುತಾಲಿಕ್

ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು  ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್….!

ಕಳೆದ 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ ಕೂಡ ಯಥಾಸ್ಥಿತಿಯಲ್ಲಿದೆ. ಯಾವುದೇ ಏರಿಳಿತ ಕಂಡಿಲ್ಲ.  3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,530 ರೂ. ಆಗಿದೆ. ಚಿನ್ನದ ಬೆಲೆ...

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...

ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....

ಶಿವಮೊಗ್ಗದಲ್ಲಿ ಗಲಬೆಗೆ ಮೂಲ ಕಾರಣವೇನು…?

shivamogga news: ಸಾವರ್ಕರ್  ವ/ಸ್ ಟಿಪ್ಪು ಫ್ಲೆಕ್ಸ್ ಕಿಚ್ಚು ಹೆಚ್ಚಾಗುತ್ತಲೇ ಇದೆ. ಕೋಮುಗಲಬೆಯಿಂದ ಮಲೆನಾಡು ಬೂದಿ ಮುಚ್ಚಿದ ಕೆಂಡದಂತಿದೆ. ಸೆಕ್ಷನ್ ನಡುವೆಯೂ ಶಿವಮೊಗ್ಗ ಧಗಧಗಿಸುತ್ತಿದೆ. ಕೆಲವೇ ಕೆಲವರ  ವಿಕೃತ ಕಾರ್ಯಕ್ಕೆ ಇದೀಗ ಇಡೀ ಜಿಲ್ಲೆಯೇ ಹೊತ್ತಿ ಉರಿಯುತ್ತಿದೆ. ಅಷ್ಟಕ್ಕೂ ಆ ಕಿಚ್ಚು ಹುಟ್ಟಿಕೊಂಡಿದ್ದಾದ್ರೂ ಹೇಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.75 ರ...

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

Shivamogga News: ಶಿವಮೊಗ್ಗದಲ್ಲಿ ಎಸ್ ಡಿಪಿ ಯುವಕರು ಹಚ್ಚಿದ ಕಿಚ್ಚು ಇದೀಗ ಇಡೀ ಜಿಲ್ಲೆಯನ್ನೇ ಹೊತ್ತಿ ಉರಿಯುವಂತೆ ಮಾಡಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಲ್ಲೆಡೆ ಸೆಕ್ಷನ್ 144 ಜಾರಿ ಮಾಡಿ ನಿಷೇದಾಜದಾಜ್ಞೆ ಜಾರಿಯಲ್ಲಿದ್ದರೂ ಇದೀಗ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿ ನಗರದ  ನೆಹರೂ ಬಡಾವಣೆಯಲ್ಲಿ ಇದೀಗ ಓರ್ವ ಭಜರಂಗದಳದ ಕಾರ್ಯಕರ್ತನ ಮೇಲೆ  ಹಲ್ಲೆ  ಪ್ರಯತ್ನ...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img