Sunday, September 13, 2026

kannada news updates

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...

ಜ್ಯೋತಿಪುರಶಾಲೆಯಲ್ಲಿ ಅದ್ದೂರಿಯಾಗಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ

Banglore News: ಮಹದೇವಪುರ ಕ್ಷೇತ್ರದ ಮಂಡೂರು ಪಂಚಾಯತಿಯ ಜ್ಯೋತಿಪುರದಲ್ಲಿ ಏರ್ಪಡಿಸಿದ್ದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಂದ್ರು ಅವರು ಧ್ವಜಾರೋಹಣ ನೇರವೇರಿಸಿದರು. ಇದಕ್ಕೂ ಮುನ್ನ ದೇಶಕ್ಕಾಗಿ ಬಲಿದಾನ ಮಾಡಿದ ನಾಯಕರ ವೇಶಭೂಷನ ಧರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜೋತಿಪುರ ಗ್ರಾಮದ ಪಂಚಾಯಿತಿ ಸದಸ್ಯರು ಮತ್ತು ಮುಖಂಡರು ಶಾಲಾ ಮಕ್ಕಳಿಗೆ...

ಸ್ವಾತಂತ್ರ್ಯೋತ್ಸವಕ್ಕೆ ಜಿಯೋ ಬಂಪರ್ ಗಿಫ್ಟ್

ಜಿಯೋ ಇದೀಗ ಹೊಸ ಯೋಜನೆಯೊಂದನ್ನು ಗ್ರಾಹಕರಿಗಾಗಿಯೇ ಬಿಡುಗಡೆ ಮಾಡಿದೆ. ಅನೇಕ ರೀತಿಯ ಯೋಜನೆಗಳಿಂದಲೇ ಗ್ರಾಹಕರ ಪ್ರಿಯವಾದಂತಹ ಸಿಮ್ ಕಾರ್ಡ್ ಆಗಿ ಹೊರ ಹೊಮ್ಮಿದೆ. ಇದೀಗ ಜಿಯೋ ಸ್ವಾತಂತ್ರ್ಯೋತ್ಸವದ ಶುಭದಿನದಂದೇ ಗ್ರಾಹಕರಿಗೆ ಹೊಸ ಯೋಜನೆ  ತಂದಿದೆ. ಜಿಯೋದಿಂದ ರೂ.750 ಹೊಸ ಪ್ಲಾನ್ ಬಿಡುಗಡೆಯಾಗಿದೆ.ಇದು 90 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು ದಿನಕ್ಕೆ 2ಜಿಬಿ ಉಚಿತ ಡಾಟಾ ಪ್ಯಾಕೇಜ್ ನೀಡುತ್ತದೆ....

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯ ಸಹಯೋಗದಿಂದ ಗ್ರಹದ 30 ಕಿ.ಮೀ ಎತ್ತರದಲ್ಲಿ ಹಾರಾಡಿದ ತಿರಂಗ

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ವೈಜ್ಞಾನಿಕ ಸಂಸ್ಥೆಯಾಗಿದ್ದು.ಇದರ ಕೊಡುಗೆ ಅಪಾರವಾಗಿದೆ. ಈ ಸಂಸ್ಥೆಯ ಸಹಯೋಗದೊಂದಿಗೆ ದೇಶದ ಸ್ವಾತಂತ್ರಯೋತ್ಸವಕ್ಕೆ ವಿಶೇಷ ಶುಭಾಷಯ ಕೋರಲಾಯಿತು. ಗ್ರಹದ 30 ಕಿಲೋಮೀಟರ್ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಶುಭಾಶಯ ಕೋರಲಾಯಿತು. ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಾಹ್ಯಾಕಾಶದಿಂದ ಸ್ವಾತಂತ್ರ್ಯ ದಿನದಂದು ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ಇದೊಂದು ವಿಶೇಷ ಸ್ಥಾನಮಾನವನ್ನು ಪಡೆದಿಕೊಂಡಿದೆ. ಅಂತರಾಷ್ಟ್ರೀಯ...

ಸಾವರ್ಕರ್ ಭಾವಚಿತ್ರ ತೆರವಿನಿಂದ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರ ಶಿವಮೊಗ್ಗದಲ್ಲಿ 144 ಸೆಕ್ಶನ್ ಜಾರಿ

shivamogga: ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಅಂಗಡಿ ಮುಗ್ಗಟ್ಟುಗಳನ್ನು ಬಂದ್...

ಕ್ರಾಂತಿ ಸಿನಿಮಾದ ಹೊಸ ಪೋಸ್ಟರ್ ರಿಲೀಸ್: ಪೋಸ್ಟರ್ ನಲ್ಲಿದೆ ಹೊಸತನ

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾರತ ವಿಜ್ರಂಭಿಸುತ್ತಿದೆ. ಇದೇ ವೇಳೆ ತಾರೆಯರು ಕೂಡಾ ದೇಶಾಭಿಮಾನ ಸಾರುತ್ತಿದ್ದಾರೆ.ಇದರ ಜೊತೆಗೆ ಕ್ರಾಂತಿ ಸಿನಿಮಾ ತಂಡ ಹೊಸದೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದೆ. ಡಿ ಬಾಸ್ ಅಭಿನಯದ ವಿಭಿನ್ನ ಸಿನಿಮಾ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದೆ.ಮೊದಲಿಗೆ ಕ್ರಾಂತಿ ಸಿನಿಮಾ ತಂಡ ಉಗ್ರ ರೂಪದ ದರ್ಶನ್ ಪೊಸ್ಟರ್ ರಿಲೀಸ್...

ಸಿಎಂ ಇರುವಾಗಲೇ ಸಿದ್ದರಾಮಯ್ಯಗೆ ಜಯಘೋಷ ಕೂಗಿದ ಜನ

ಬೆಂಗಳೂರು: ಸ್ವಾತಂತ್ರ್ಯದ ಸುದಿನದಂದು ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಾಚರಿಸಲಾಗುತ್ತದೆ. ಹಾಗೆಯೇ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಂಗೊಳ್ಳಿ ರಾಯಣ್ಣವನರಿಗೆ ಪುಷ್ಪಾರ್ಚನೆ ಮಾಡುವಂತಹ ಸಂದರ್ಭದಲ್ಲಿ ಜನರು ಸಿದ್ದು ಪರ ಘೋಷಣೆ ಕೂಗಿದ ವಿಚಾರ ನಡೆದಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನ್ಮದಿನ ಆಚರಿಸುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿದ್ದರು ಈ ಸಂದರ್ಭ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ನಮಿಸಿ ನಂತರ...

ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ

banglore:sandalwood stories: ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ  ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ. ಕನ್ನಡದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img