Sunday, September 13, 2026

kannada news updates

ಬೆಂಗಳೂರು:ಸ್ವಾತಂತ್ರೋತ್ಸವ ಹಿನ್ನಲೆ ಉಚಿತ ಬಸ್ ಪ್ರಯಾಣ

Banglore: ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC  ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...

ದಾವಣಗೆರೆ: 75ನೇ ಸ್ವತಂತ್ರ ಮಹೋತ್ಸವ ಆಚರಣೆ

75ನೇ ಸ್ವತಂತ್ರ ಮಹೋತ್ಸವ ಆಚರಣೆ ಜಗಳೂರು ಜಗಳೂರಿನ ತಾಲೂಕು ರಂಗ ಮಂದಿರ ದಲ್ಲಿ ಅಮೃತ ಮಹೋತ್ಸವ ನಡೆಯಿತು ಈ ಸಂದರ್ಭದಲ್ಲಿ ಎಸ್ ವಿ ರಾಮಚಂದ್ರಪ್ಪ ಹಾಗೂ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಅಧಿಕಾರಿಗಳು ಭಾಗಿಯಾಗಿದ್ದರು. ಎಸ್ ವಿ ರಾಮಚಂದ್ರಪ್ಪನವರು ಮಾತನಾಡಿ, ತಾಲೂಕಿನ ಸ್ವತಂತ್ರ ಹೋರಾಟಗಾರರಾದ ತೋರಣಗಟ್ಟೆ ದೇವರ ಸಂಜೀವಪ್ಪ ಅಂಗಡಿ ಕೃಷ್ಣಪ್ಪ ಪಂಡಿತ...

ಕೆ.ಆರ್.ಪುರ : ಕಾಂಗ್ರೆಸ್ ವತಿಯಿಂದ ಬೃಹತ್ ಸ್ವಾತಂತ್ರ್ಯೋತ್ಸವ ನಡಿಗೆ

Banglore: ಕೆಪಿಸಿಸಿ ವತಿಯಿಂದ ಸ್ವಾತಂತ್ರೋತ್ಸವ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು,ಬೈಯ್ಯಪ್ಪನಹಳ್ಳಿ,ಸ್ವಾಮಿ ವಿವೇಕಾನಂದ ಮೆಟ್ರೋ  ನಿಲ್ದಾಣಕ್ಕೆ ಜನಸಾಗರ ಹರಿದು ಬರುತ್ತಿದೆ. ಕಾರ್ಯಕರ್ತರನ್ನು ನಿಲ್ದಾಣದೊಳಕ್ಕೆ ಕೈ ಮುಖಂಡರು ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಶ್ರೀನಿವಾಸಪುರ ಶಾಸಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಶ್ರೀ‌ನಿವಾಸಪುರ, ಚಿಂತಾಮಣಿ, ಕೋಲಾರ, ಬಂಗಾರ ಪೇಟೆ, ಕೆ.ಜಿ.ಎಫ್, ಮಾಲೂರು ಜನರು ಆಗಮಿಸುತ್ತಿದ್ದಾರೆ. ಕೆಪಿಸಿಸಿ ವತಿಯಿಂದ ನಡೆಯುವ...

ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ ಸೈನಿಕ ಸಾವು

ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ. ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...

ಲಿಮ್ಕಾ ದಾಖಲೆಗಳ ಪುಸ್ತಕ ಪುಟ ಸೇರಿದ ಕೋಲಾರದ ರಾಷ್ಟ್ರಧ್ವಜ: ಭಾರತದಲ್ಲೇ ಅತೀ ದೊಡ್ಡ ರಾಷ್ಟ್ರಧ್ವಜ

ಕೋಲಾರ ಜಿಲ್ಲೆಯಲ್ಲಿ 75 ರ ಸ್ವಾತಂತ್ರ್ಯ ಸಂಭ್ರಮ ಬಹಳ ಅದ್ದೂರಿಯಾಗಿಯೇ ಏರ್ಪಾಡಾಗಿತ್ತು. ವಿಭಿನ್ನ ರೀತಿಯ ಸಿದ್ಧತೆಗಳು ಈ ಹಿಂದೆಯೇ ನಡೆದಿತ್ತು. ಇಂದು ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಾಖಲೆಯೊಂದು ಸೃಷ್ಟಿಯಾಗಿದೆ. ದೇಶದ ಅತೀ ದೊಡ್ಡ ಧ್ವಜ ಕೋಲಾರದಲ್ಲಿ ಹಾರಾಡಿ ದಾಖಲೆ ಸೃಷ್ಟಿಸಿದೆ. ದೇಶದಲ್ಲಿಯೇ ಅತೀ ಬೃಹತ್ ಧ್ವಜ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧ್ವಜ ಈಗ ಲಿಮ್ಕಾ...

ಸಚಿವ ಅಶೋಕ್ ವರ್ತನೆಗೆ ಪೋಷಕರ ಆಕ್ರೋಶ

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು. 40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20  ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....

ಮಂಡ್ಯ:ಧ್ವಜಾರೋಹಣ ನೆರವೇರಿಸಿದ ಆರ್.ಅಶೋಕ್

ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ ಸಿಎಂ ಬೊಮ್ಮಾಯಿ

75ರ ಅಮೃತ ಮಹೋತ್ಸದ ಸಡಗರದಲ್ಲಿ ದೇಶವೇ ರಂಗೇರಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯವನ್ನು ಸ್ಮರಿಸಿ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದರು. ದಾದಾಸಾಹೇಬ್ ಪಾಲ್ಕೆಯವರ ತ್ಯಾಗಕ್ಕೆ ಸಾಟಿಯಿಲ್ಲ, ಗಾಂಧೀಜಿಯ ಸತ್ಯಾಗ್ರಹಕ್ಕೆ ಸತ್ಯವೇ ಸಾಕ್ಷಿ,ಅಂಬೇಡ್ಕರ್ ಕೊಡುಗೆಯನ್ನು ಮರೆಯುವಂತಿಲ್ಲ ಎಂಬುವುದಾಗಿ ಪ್ರತಿಯೊಬ್ಬ ಹೋರಾಟಗಾರರಿಗೂ ಈ...

ರಾಜ್ಯದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿಎಂ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.

ಮಕ್ಕಳೊಂದಿಗೆ ಬೆರೆತು ಹರ್ಷ ಹಂಚಿಕೊಂಡ ಪ್ರಧಾನಿ

ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಕೆಂಪುಕೋಟೆಯು ತಿರಂಗದ ರಂಗಿನಲ್ಲಿ ಮೆರುಗು ಮೂಡಿಸಿತ್ತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶದ ಹಲವೆಡೆಗಳಿಂದ ಬಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರತಿಭಾನ್ವಿತ ಮಕ್ಕಳೊಂದಿಗೆ ಬೆರೆತು ಪ್ರಧಾನಿ ತಮ್ಮ ಹರ್ಷವನ್ನು ಹಂಚಿಕೊಂಡರು. ಎಲ್ಲರೊಡನೆ ಬೆರೆತು ಸಂತಸ ವ್ಯಕ್ತ ಪಡಿಸಿದ ಮೋದಿಯವರ ಸರಳತೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img