Sunday, September 13, 2026

kannada news updates

ಬಳ್ಳಾರಿಯಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗ

ಆಗಸ್ಟ್ ಬಂತು ಅಂದ್ರೆ ಅದು ದೇಶದ ಜನರಿಗೆ ಒಂದು ಸಂಭ್ರಮದ ತಿಂಗಳೇ ಸರಿ  ದೇಶದ ಜನರು ಸ್ವಾತಂತ್ರ್ಯ ದಿನವನ್ನ ಅದ್ದೂರಿಯಾಗಿ ಆಚರಿಸಲು ತುದಿಗಾಲಲ್ಲಿ ಕಾದು ನಿಂತಿದ್ದಾರೆ.  ಕೇಂದ್ರ ಸರ್ಕಾರದ ‘ಹರ್​ ಘರ್​ ತಿರಂಗ್​’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.ಬಳ್ಳಾರಿಯಲ್ಲೂ ತಿರಂಗ ಹಾರಾಡಿದೆ ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು...

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ: ವೆಂಟಿಲೇಟರ್ ಚಿಕಿತ್ಸೆಯಲ್ಲಿರುವ ಲೇಖಕ

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....

‘ವಾಮನ’ ಮೂಲಕ ಕನ್ನಡ ಚಿತ್ರರಂಗಕ್ಕೆ ಸಿಕ್ಕ ಅಪರೂಪದ ‘ಚೇತನ’…ಇದೇ 15ಕ್ಕೆ ವಾಮನ ಮೊದಲ‌ ನೋಟ ಅನಾವರಣ

ಬಜಾರ್, ಬೈ ಟು ಲವ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹು ನಿರೀಕ್ಷಿತ ಸಿನಿಮಾ ವಾಮನ ನಾನಾ ವಿಚಾರಗಳಿಂದ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಿರ್ದೇಶಕ ಶಂಕರ್ ರಾಮನ್, ಇಡೀ ತಂಡದ ಶ್ರದ್ಧೆ ಹಾಗೂ ಪರಿಶ್ರಮದಿಂದ ರೂಪಗೊಳ್ಳುತ್ತಿರುವ  ಈ ಸಿನಿಮಾವನ್ನು ಅತೀವ ಆಸಕ್ತಿ ಹಾಗೂ ಕಲಾ ಪ್ರೇಮದಿಂದ ಚೇತನ್ ಕುಮಾರ್ ‌ನಿರ್ಮಾಣ ಮಾಡಿದ್ದಾರೆ. ಹತ್ತಾರು ವರ್ಷಗಳಿಂದ...

ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಮಹೋತ್ಸವ : ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...

ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...

ಅಂಗಾಂಗ ದಾನದ ಪ್ರತಿಜ್ಞೆ ಮಾಡುವಂತೆ ಮನವಿ ಮಾಡಿದ ಆರೋಗ್ಯ ಸಚಿವ

ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...

ನಿವಾಸದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ

ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು. ಹರ್ ಘರ್ ತಿರಂಗಾ ಅಭಿಯಾನ  ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್​.ಟಿ.ನಗರದಲ್ಲಿರುವ...

ಇಂದು ಮುಖ್ಯಮಂತ್ರಿಯವರಿಂದ ಅಂಗಾಂಗ ದಾನಕ್ಕೆ ಹೆಸರು ನೋಂದಣಿ

ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ. ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....

ಪ್ರೊ. ಎಂ.ಎಚ್. ಕೃಷ್ಣಯ್ಯ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಶ್ರದ್ಧಾಂಜಲಿ

ಬೆಂಗಳೂರು: ಕನ್ನಡದ ಹಿರಿಯ ವಿದ್ವಾಂಸರು, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರು ಆದ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img