Sunday, September 13, 2026

kannada news updates

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...

ಎದೆಯೆತ್ತರ ನಿಂತ ನೀರಲ್ಲೆ ಶವ ಸಾಗಾಟ: ಧಾರಾಕಾರ ಮಳೆಯಿಂದ ಗ್ರಾಮಸ್ಥರ ಪರದಾಟ

Odissa: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ  ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

Jammu and kashmeer: ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ  ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು  ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ರಕ್ತದ...

ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಿ: ಸಚಿವ ಡಾ.ಸುಧಾಕರ್

chikkaballapura: ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್  ಕಡ್ಡಾಯದ  ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...

ಇಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ, ಹರಿದು ಬಂತು ಭಕ್ತರ ದಂಡು

Manthralaya: ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು. ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...

ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...

ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡರು ,ಕಾರ್ಯಕರ್ತರ ಅಮೃತ ಮಹೋತ್ಸವ ಜಾಥಾ

banglore: KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ  ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...

ದರ್ಶನ್ ಸಿನಿ ಜರ್ನಿಗೆ 24 ವರ್ಷ : ಸಿನಿಮಾ ಪಯಣದಲ್ಲಿ ಬೆಳ್ಳಿ ಸಂಭ್ರಮದತ್ತ ಬಾಕ್ಸ್ ಆಫೀಸ್ ಸುಲ್ತಾನ್

banglore: FILM STORIES ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾರಂಗಕ್ಕೆ ಬಂದು 24 ವರ್ಷಗಳು ಪೂರೈಸಿವೆ. ಸಾಮಾನ್ಯ ಲೈಟ್ ಬಾಯ್ ಆಗಿ ಸಿನಿರಂಗ ಪ್ರವೇಶಿಸಿದ ದಚ್ಚು ಇಂದು ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಭಿಮಾನಿಗಳ ಪಾಲಿನ ನೆಚ್ಚಿನ ನಟನಾಗಿ ನಾಡಿನಾದ್ಯಂತ ಪರಿಚಿತವಾಗಿರಾಗಿದ್ದಾರೆ. ಡಿ ಬಾಸ್ ಶ್ರಮವೇ ಅವರ ಪ್ರಖ್ಯಾತಿಯ ಕೈಗನ್ನಡಿ. ಡಿ ಬಾಸ್ ಖ್ಯಾತ ಕಲಾವಿದನ ಮಗನಾಗಿದ್ದರೂ ಸಿನಿಲೋಕ ಅವರಿಗೆ...

‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ

Film news: ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img