ಕರ್ನಾಟಕ ಟಿವಿ : ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರ ದಾಟ್ಟುತ್ತಿರುವಾಗಲೇ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲಾಗಿದೆ. ವೈದ್ಯಕೀಯ ತಜ್ಞರು ಎಷ್ಟೆ ಎಚ್ಚರಿಕೆ ಕೊಟ್ಟರು ಲಾಕ್ ಡೌನ್ ಮುಂದುವರೆಸಲು ಇಮ್ರಾನ್ ಖಾನ್ ಸುತಾರಂ ಒಪ್ಪುತ್ತಿಲ್ಲ ಜೊತೆಗೆ ರಂಜಾನ್ ಆಚರಣೆ ಹಾಗೂ ಆರ್ಥಿಕ ಸಮಸ್ಯೆ ಬಿಗಾಡಿಸುತ್ತಿರುವ ಹಿನ್ನೆಲೆ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲು ಇಮ್ರಾನ್...
ಕರ್ನಾಟಕ ಟಿವಿ : ಇನ್ನು ಅಮೆರಿಕಾ ಅಧ್ಯಕ್ಷ ಟ್ರಂಪ್ ಭದ್ರತಾ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿತ್ತು. ಇಂದು ಪುತ್ರಿ ಇವಾಂಕ ಟ್ರಂಪ್ ಪರ್ಸನಲ್ ಅಸಿಸ್ಟೆಂಟ್ ಗೂ ಕೊರೊನಾ ವೈರಸ್ ತಗುಲಿದೆ.. ಈ ಹಿನ್ನೆಲೆ ಇವಾಂಕಗೂ ಕೊರೊನಾ ಟೆಸ್ಟ್ ಮಾಡಿಸಿದ್ದು ರಿಪೋರ್ಟ್ ನೆಗೆಟಿವ್ ಬಂದಿದೆ. ಆದರೂ ಇನ್ನೂ ಎರಡ್ಮೂರು ವಾರಗಳ ವರೆಗೆ ಆಗಿಂದ್ದಾಗೆ ಟೆಸ್ಟ್ ಮಾಡಿಸುವ...
ಕರ್ನಾಟಕ ಟಿವಿ : ಅಮೆರಿಕಾದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಸೋಂಕಿನ ಸಂಖ್ಯೆ 13 ಲಕ್ಷದ 22 ಸಾವಿರದ 164 ಆಗಿದೆ. ಇನ್ನು ಸಾವಿನ ಸಂಖ್ಯೆ 79 ಸಾವಿರ ಗಡಿಯಲ್ಲಿ ಬಂದು ನಿಂತಿದೆ ( 78,616 ) ಇನ್ನು ಇದುವರೆಗೂ ಗುಣಮುಖವಾದವರ ಸಂಖ್ಯೆ 2,23,749.. ಸೋಂಕು ದಿನೇ ದಿನೇ ಹೆಚ್ಚಾಗ್ತಿದೆ. ಆದರೂ ಲಾಕ್ ಡೌನ್...
ಕರ್ನಾಟಕ ಟಿವಿ : ನಾಳೆಯಿಂದ ಬಾರ್ ಹಾಗೂ ಕ್ಲಬ್ ಗಳಲ್ಲೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಸೋಮವಾರದಿಂದ ಎಂಎಸ್ ಐಎಲ್ ಸೇರಿದಂತೆ ಎಂಆರ್ ಪಿ ಔಟ್ ಲೆಟ್ ಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲಾಗ್ತಿತ್ತು.. ಇದೀಗ ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ಪರ್ಮೀಷನ್ ಸಿಕ್ಕಿದಂತಾಗಿದೆ. ಆದ್ರೆ, ಎಂಆರ್ ಪಿ ಬೆಲೆಗೆ ಮಾರಾಟ ಮಾಡದೆ...
ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್ ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ ಹೊರವಲಯದಲ್ಲಿ ತೆಗೆದಿರುವ...
ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾಋವನ್ನ ಸಿಎಂ ಜಗನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ನೀಡಲಿದ್ದಾರೆ. ಇನ್ನು 2-3 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದವರು ತಲಾ 1 ಲಕ್ಷ ಪರಿಹಾಋ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ...
ಕರ್ನಾಟಕ ಟಿವಿ : ವಲಸಿಗರನ್ನ ಅವರ ಊರಿಗೆ ತಲುಪಿಸಲು ರೆಡಿ ಇದ್ದ ರೈಲುಗಳನ್ನ ಸಿಎಂ ಯಡಿಯೂರಪ್ಪ ರಿಯಲ್ ಎಸ್ಟೇಟ್ ಮಾಲೀಕರ ಮಾತು ಕೇಳಿ ಕ್ಯ್ಆನ್ಸಲ್ ಮಾಡಿದ್ರು. ಕಟ್ಟಡ ಕಾರ್ಮಿಕರು ಊರಿಗೆ ಹೋದರೆ ಕಾಮಗಾರಿ ಅರ್ಧಕ್ಕೆ ನಿಲ್ಲುತ್ತೆ ಅಂತ ರಿಯಲ್ ಎಸ್ಟೇಟ್ ಮಾಲೀಕರು ಮನವಿ ಮಾಡಿದ್ರು.. ರೈಲುಗಳಲ್ಲಿ ಊರು ಸೇರಲು ಕಾತುರರಾಗಿದ್ದ ಕಾರ್ಮಿಕರು ಇದೀಗ ಕಂಗಾಲಾಗಿದ್ದು...
ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ
ಲಿಕ್ಕರ್ ಮೇಲೆ 15% ಹೆಚ್ಚುವರಿ ಸೆಸ್ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.. ಹೆಚ್ಚುವರಿ ಸೆಸ್ ವಿಧಿಸಿರೋದನ್ನ
ವಿರೋಧಿಸಿ ತಮಿಳುನಾಡಿನಾದ್ಯಂತ ಡಿಎಂಕೆ ಪ್ರತಿಭಟನೆಗೆ ಕರೆ ನೀಡಿದೆ..
ಆಂಧ್ರಪ್ರದೇಶದಲ್ಲಿ 75% ತೆರಿಗೆ ವಿಧಿಸಿದ ಜಗನ್
ಇತ್ತ ಆಂದ್ರಪ್ರದೇಶದಲ್ಲಿ ಮದ್ಯದ ಮೇಲೆ 25% ತೆರಿಗೆ ವಿಧಿಸಿದ್ದ ಜಗನ್ ಸರ್ಕಾರ ಇದೀಗ ಮತ್ತೆ 50% ತೆರಿಗೆ ಹಾಕುವ ಮೂಲಕ...
ಕರ್ನಾಟಕ ಟಿವಿ : ಇನ್ನು 200 ಸಿಆರ್ ಪಿಎಫ್ ಯೋಧರಿಗೆ ಕೊರೊನಾ ಸೋಂಕು ಹಿನ್ನೆಲೆ ಸಿಆರ್ ಪಿಎಫ್ ಮುಖ್ಯಕಚೇರಿ ಸೀಲ್ ಡೌನ್ ಮಾಡಲಾಗಿತ್ತು.. ಇದೀಗ 85 ಬಿಎಸ್ ಎಫ್ ಯೋಧರಿಗೆ ಕೊರೊನಾ ಸೋಂಕು ಧೃಢ ಪಟ್ಟಿರುವ ಹಿನ್ನೆಲೆ ದೆಹಲಿಯ ಬಿಎಸ್ ಎಫ್ ಕಚೇರಿಯ ಎರಡು ಫ್ಲೋರ್ ಗಳನ್ನ ಸೀಲ್ ಡೌನ್ ಮಾಡಲಾಗಿದೆ..
https://www.youtube.com/watch?v=2cX6OAa6-o8
ಕರ್ನಾಟಕ ಟಿವಿ : ಜೂನ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.. ಆದರೆ ಸಂಪೂರ್ಣ ಲಾಕ್ ಡೌನ್ ಹಿಂತೆಗೆದುಕೊಂಡ ನಂತರ ದಿನಾಂಕ ನಿಗದಿ ಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಇನ್ನು ಪಿಯುಸಿ ಯ ಇಂಗ್ಲೀಷ್...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...