Friday, September 11, 2026

kannada news updates

ತಪ್ಪು ತಪ್ಪೇ.. ಚೀನಾಗೆ ಅಮೆರಿಕಾ ಎಚ್ಚರಿಕೆ..!

ಕರ್ನಾಟಕ ಟಿವಿ : ಅಮೆರಿಕಾ ಅಧ್ಯಕ್ಷ ಚೀನಾಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.. ಕೊರೊನಾ ವೈರಸ್ ಸಂಬಂಧ ದಿನಕ್ಕೊಂದು ಸುಳ್ಳು ಮಾಹಿತಿ ನೀಡುತ್ತಿರುವ ಚೀನಾಗೆ ಎಚ್ಚರಿಕೆ ನೀಡಿದ್ದಾರೆ.. ವೈರಸ್ ಹುಟ್ಟಿನ ಬಗ್ಗೆ ಚೀನಾ ಹೇಳಿರುವ ಮಾಹಿತಿ ಸುಳ್ಳು. ವುಹಾನ್ ನಲ್ಲಿ ಬಾವಲಿ ಮಾರಾಟ ಮಾಡೋದೆ ಇಲ್ಲ. ಆ ಪ್ರದೇಶದಲ್ಲಿ ಬಾವಲಿಗಳೆ ಇಲ್ಲ. ವುಹಾನ್ ನಿಂದ 100...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

ಈ ವರ್ಗದವರಿಗೆ ತಲಾ 10 ಸಾವಿರ – ಕೈಮುಗಿದು ಡಿಕೆಶಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು, ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...

ಆಸ್ತಿ ತೆರಿಗೆ ಪಾವತಿ ಮೇ31ರ ವರೆಗೆ ವಿಸ್ತರಣೆ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ .. ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್ ಕುಮಾರ್,  ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ ನಿರ್ದೇಶನದಂತೆ...

ಪ್ರಗತಿಪರ ಕೃಷಿಕ 14 ಟನ್ ಕುಂಬಳ ಕಾಯಿ ಕೂಯ್ದು ಕಂಗಾಲು

ಕಾಸರಗೋಡು : ಕುಂಬಳ  ಕಾಯಿ ಕೃಷಿಯಲ್ಲಿ ಬೈಕ್ಕುಂಜ ಶಂಕರನಾರಾಯಣ ಭಟ್ ಸಾಧಕ.. ಅಚ್ಚುಕಟ್ಟಾಗಿ ಕೃಚಿ ಮಾಡುವ ಬೈಕ್ಕುಂಜ ಶಂಕರನಾರಾಯಣ ಭಟ್ಟರು 14 ಟನ್ ಕುಂಬಳ ಕಾಯಿಯನ್ನ ಕೂಯ್ದ ಸಂಧರ್ಭಕ್ಕೆ ಲಾಕ್ ಡೌನ್ ಘೋಷಣೆ ಮಾಡಿದ ಪರಿಣಾಮ ಪರೆದಾಡುವಂತಾಗಿದೆ.. ಮನೆಯಲ್ಲಿ 14 ಕುಂಬಳಕಾಯಿಯನ್ನ ಕೂಯ್ದು ಕೂಡಿಟ್ಟಿದ್ದಾರೆ.. ಕ್ಯಾರೆಟ್, ಬೀಟರೂಟ್ ರೀತಿ ಬೆಳೆಯಾದ್ರೆ ನಾಲ್ಕೈದು ದಿನಲ್ಲಿ ಹಾಳಾಗ್ತಿತ್ತ.....

ಅಲೆಮಾರಿಗಳಿಗೆ ಆಶ್ರಯ – ತಹಶೀಲ್ದಾರ್ ಕಾರ್ಯಕ್ಕೆ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ 13 ದಿನದ ಸಣ್ಣ ಮಗು ಹಾಗು ಸುಮಾರು 10ಕ್ಕೂ ಹೆಚ್ಚು ಮಕ್ಕಳೊಂದಿಗೆ ಮರದ ಕೆಳಗೆ ವಾಸವಾಗಿದ್ದ ,  ಕೂದಲು ವ್ಯಾಪಾರಿಗಳ 9 ಕುಟುಂಬಗಳಲ್ಲಿ 25ಕ್ಕೂ ಹೆಚ್ಚು ಜನರಿದ್ದರು. ಜೀವನಕ್ಕೆ ಕೂದಲು ವ್ಯಾಪಾರವನ್ನೇ ನೆಚ್ಚಿಕೊಂಡಿದ್ದ ಇವರು ಲಾಕ್ ಡೌನ್ ನಿಂದ ವಸತಿ ಹಾಗೂ ಆಹಾರ ಕೊರತೆಯಿಂದ ಕಂಗಾಲಾಗಿದ್ದರು. ಈ...

ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಮಂಜುನಾಥ್ ಎಚ್ಚರಿಕೆ..!

ಬೆಂಗಳೂರು : ಕೊರೊನಾ ಹಿನ್ನೆಲೆ ಲಾಕ್ ಡೌನ್ ದೇಶಾದ್ಯಂತ ಜಾರಿಯಲ್ಲಿದೆ..  ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಉಚಿತ ಪಡಿತರ ನೀಡ್ತಿದೆ. ಆದ್ರೆ, ಕೆಲ ನ್ಯಾಯಬೆಲೆ ಅಂಗಡಿಗಳು ಗೋಲ್ಮಾನ್ ಮಾಡ್ತಿರುವ ಆರೋಪ ಕೇಳಿ ಬರ್ತಿದೆ. ಈ ಹಿನ್ನೆಲೆ ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಇಂದು ತನ್ನ ಕ್ಷೇತ್ರ ವ್ಯಾಪ್ತಿಯ ಮಲ್ಲಸಂದ್ರ ಹಾಗೂ ದಾಸರಹಳ್ಳಿ ವಾರ್ಡ್ ನ ನ್ಯಾಯಬೆಲೆ...

ಹೆಚ್ಚುವರಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸೂಚನೆ

ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ‌ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ..!

ಮಂಡ್ಯ : ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಕೊತೊನಾ ಸೋಂಕು ತಗುಲಿದೆ.. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಯುವಕನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಂಜನಗೂಡಿನ ಜುಬಿಲೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಯುವಕನಲ್ಲಿ ಸೋಒಂಕು ಕಾಣಿಸಿಕೊಂಡಿದ್ದು ಇದೀಗ ಸೋಂಕಿತನ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಿದ್ದು ಹಲವರನ್ನ ಹೋಂ ಕ್ಯ್ಆರಂಟೈನ್ ನಲ್ಲಿ ಮಾಡಿ ಕೆಲವರನ್ನ ಐಸೋಲೇಷನ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.. ಇದಲ್ಲದೇ ಸ್ವರ್ಣಸಂದ್ರ ಬಡಾವಣೆಯನ್ನ ಬಫರ್...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img