Friday, October 18, 2024

kannada news updates

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು

Technology News: ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ....

ಕೈಗೆಟಕುವ ಬೆಲೆಯಲ್ಲಿ ಓಪ್ಪೋ ಇಯರ್‌ಬಡ್ ಲಾಂಚ್…! ನೂತನ ಫೀಚರ್ಸ್..!

Technology News: ಜನಪ್ರಿಯ ಮೊಬೈಲ್ ಬ್ರ್ಯಾಂಡ್ ಓಪ್ಪೋ ದೇಶದಲ್ಲಿ ಬಜೆಟ್ ಸ್ನೇಹಿ ಬೆಲೆ ಮತ್ತು ವೈರ್‌ಲೆಸ್ ಸಿಸ್ಟಮ್‌ನೊಂದಿಗೆ ತನ್ನ ಹೊಚ್ಚ ಹೊಸ ಇಯರ್‌ಬಡ್ ಸಾಧನವನ್ನು ಇಂದು ಬಿಡುಗಡೆಗೊಳಿಸಿದೆ. Oppo Enco Buds2 (TWS) ಹೆಸರಿನಲ್ಲಿ AI-ಆಧಾರಿತ ಶಬ್ದ ರದ್ದತಿ ವೈಶಿಷ್ಟ್ಯಗಳೊಂದಿಗೆ ಮತ್ತು Dolby Atmos ಬೆಂಬಲದೊಂದಿಗೆ ನೂತನ ಇಯರ್‌ಬಡ್ ಸಾಧನವನ್ನು ಪರಿಚಯಿಸಲಾಗಿದ್ದು, ಈ ಸಾಧನವು ಒಂದೇ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ರೈಲ್ವೇ ಪ್ರಯಾಣಿಕರು ವಾಟ್ಸ್ ಆಪ್ ನಲ್ಲಿ ಮಾಡಬಹುದು ಫುಡ್ ಆರ್ಡರ್…?!

Technology News: ರೈಲ್ವೆ ಪ್ರಯಾಣಿಕರು ಇದೀಗ ವಾಟ್ಸ್​ಆ್ಯಪ್ ಮೂಲಕ ಫುಡ್ ಆರ್ಡರ್  ಮಾಡಬಹುದು. ಮಾತ್ರವಲ್ಲದೆ ಆರ್ಡರ್ ಅನ್ನು ಲೈವ್ ಟ್ರ್ಯಾಕಿಂಗ್ ಆಡುವ ಅವಕಾಶದ ಜೊತೆ ತಮ್ಮ ಡೆಲಿವರಿಯನ್ನು ನೇರವಾಗಿ ಸೀಟುಗಳಿಗೆ ಪಡೆಯುವ ಆಯ್ಕೆ ನೀಡಲಾಗಿದೆ. ಜಿಯೋ ಹ್ಯಾಪ್​ಟಿಕ್, ವಾಟ್ಸ್​ಆ್ಯಪ್ ಚಾಟ್​ಬಾಟ್ ಪ್ರೊವೈಡರ್ ಮತ್ತು ಝೂಪ್ ಐರ್​ಸಿಟಿಸಿ ಜೊತೆ ಪಾಲುದಾರಿಕೆ ಮಾಡಿಕೊಂಡಿದ್ದು, ಇದರ ಮೂಲಕ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರವನ್ನು ಆರ್ಡರ್ ಮಾಡಿ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News: 2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ..!

Hariyana News: ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ  ಬಂದಿದೆ. ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ...

ಮುಹೂರ್ತ ನೆರವೇರಿಸಿಕೊಂಡ ‘The Darwin’s in ದಂಡಿದುರ್ಗ’ ಸಿನಿಮಾ..ಹೊಸಬರಿಗೆ ಸಾಥ್ ಕೊಟ್ಟ ನಿರ್ದೇಶಕ ಸತ್ಯಪ್ರಕಾಶ್ ಹಾಗೂ ಅಜಯ್ ರಾವ್

Film News: ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ...
- Advertisement -spot_img

Latest News

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ ಇನ್ನಿಲ್ಲ: ಇಸ್ರೇಲ್ ಘೋಷಣೆ

International News: ಇಸ್ರೇಲ್ ಹಮಾಸ್ ಯುದ್ಧ ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡರೂ, ಯುದ್ಧ ಮಾತ್ರ ಇನ್ನೂ ನಿಂತಿಲ್ಲ. ಇದೀಗ ಇಸ್ರೇಲ್ ಇನ್ನೊಂದು ಸುದ್ದಿ ನೀಡಿದ್ದು, ಹಮಾಸ್...
- Advertisement -spot_img