Friday, September 11, 2026

kannada news updates

ಕಿಚ್ಚನ ಬರ್ತ್ ಡೇಗೆ ಸುದೀಪಿಯನ್ಸ್ ಗೆ ಸ್ಪೆಷಲ್ ಗಿಫ್ಟ್….ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ: ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್  ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...

ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...

ಸೆಪ್ಟೆಂಬರ್ ನಲ್ಲಿ ಬ್ಯಾಂಕ್ ಗಳಿಗೆ 13 ದಿನ ಭರ್ಜರಿ ರಜೆ…!

Bank holiday : ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಬ್ರೇಕ್: ಮುತಾಲಿಕ್ ಕಿಡಿ

Banglore News: ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್‌ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಈ ಕಾರಣದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹೈಕೋರ್ಟ್ ಈದ್ಗಾ...

ಮಾನ್ವಿತಾ ಕುಟುಂಬದ ನೆರವಿಗೆ ಬಂದ ಸೋನುಸೂದ್…!

Film News: ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದ್ದು ಸೋನು ಸೂದ್ ಸಹಾಯ ಮಾಡಿದ್ದಾರೆ.. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು...

ಕಾಸರಗೋಡು: ಕಾಡು ಹಂದಿ ಬೇಟೆಯಾಡಿದ ನಾಲ್ವರ ಬಂಧನ

Kasaragod News: ಕಾಸರಗೋಡಿನಲ್ಲಿ  ಕಾಡು ಹಂದಿ ಭೇಟೆಯಾಡಿದವರು ಪೊಲೀಸರ ಅತಿಥಿಯಾಗಿದ್ಧಾರೆ.ಕಾಡು ಹಂದಿ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ ರಾಜಪುರದ ತಂಬಾನ್ (58) , ಮಹೇಶ್ (45) , ಮಿಥುನ್ (26) ಹಾಗೂ ವಿಪಿನ್ ( 28) ಬಂಧಿತರು. ರಾಜಪುರ ಅಯೋಟ್ ಎಂಬಲ್ಲಿ ಕಾಡು ಹಂದಿಯನ್ನು ಮಾಂಸ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ...

ಬಿಗ್ ಬಾಸ್ ಮನೆಯಿಂದ ಸೋನು ಗೌಡ ನೀಡಿದ್ರು ಲವ್ ಟಿಪ್ಸ್ …!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...

ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!

Kerala News: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ

Manglore News: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img