Mysoor News:
ಮೈಸೂರಿನಲ್ಲಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಮೈಸೂರಿನ ನಜರ್ ಬಾದ್ ನ ವಾಣಿ ವಿಲಾಸ ಕಾಲೇಜು ಆವರಣದಲ್ಲಿ ಈ ಗಲಾಟೆ ಆಗಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಠಿ ಬೀಸಿ ಗುಂಪನ್ನು ಚದುರಿಸುವ ಕೆಲಸ ಮಾಡಿದೆ. ಮೈಸೂರಿನ ವಾಣಿ ವಿಲಾಸ ಕಾಲೇಜಿನಲ್ಲಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮವಿತ್ತು. ಆದರೆ...
Film News:
ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...
Technology News:
ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ.
ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB...
Mandya News:
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
Kolar News:
ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ....
Technology News:
ಇತ್ತೀಚಿಗಷ್ಟೆ ಚೀನಾದಲ್ಲಿ Motorola X30 Pro ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದ್ದ ಅದೇ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ Moto Edge 30 Ultra ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವೈಶಿಷ್ಟ್ಯಗಳಿಂದ ತಿಳಿದುಬಂದಿದೆ. ಅದರಂತೆ, ನೂತನ Moto Edge 30 Ultra ಸ್ಮಾರ್ಟ್ಫೋನ್ ಸ್ಕ್ರೀನ್ ಎಲ್ಲಾ ಕಡೆಗಳಲ್ಲಿ ಕನಿಷ್ಠ ಬೆಜೆಲ್ಗಳಿಂದ ಆವೃತವಾಗಿರುವ 6.73...
Technology News:
ಮೈಕ್ರೋಸಾಫ್ಟ್ (Microsoft) ವಿಂಡೋಸ್ನ ಕೆಲವು ಆವೃತ್ತಿಗಳಲ್ಲಿ ಭದ್ರತಾ ಲೋಪ ಕಂಡುಬಂದಿರುವ ಬಗ್ಗೆ ವರದಿ ಮಾಡಿದ್ದು, ಮಾಲ್ವೇರ್, ವೈರಸ್ಗಳಿಂದ ವಿಂಡೋಸ್ ಅನ್ನು ರಕ್ಷಿಸುವ ಸಾಧನವಾಗಿರುವ ವಿಂಡೋಸ್ ಡಿಫೆಂಡರ್ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.
ವಿಂಡೋಸ್ನಲ್ಲಿ ಕಂಡುಬಂದಿರುವ ಭದ್ರತಾ ಲೋಪದ ಶ್ರೇಯಾಂಕ ‘ಹೆಚ್ಚು‘ ಎಂದು ಗುರುತಿಸಲಾಗಿದೆ. ಇದರಿಂದ ಹ್ಯಾಕರ್ಗಳು ಸುಲಭವಾಗಿ ಕಂಪ್ಯೂಟರ್ಗೆ ಪ್ರವೇಶವನ್ನು ಪಡೆಯಬಹುದಂತೆ. ಏಜೆನ್ಸಿಯ ಪ್ರಕಾರ, ವಿಂಡೋಸ್ ಡಿಫೆಂಡರ್ನ ಕ್ರೆಡೆನ್ಶಿಯಲ್ ಗಾರ್ಡ್ ಘಟಕದಲ್ಲಿ ದೋಷ...
ಯುವಕರಲ್ಲೇ ಹಾರ್ಟ್ ಅಟ್ಯಾಕ್..!
ಯಂಗ್ ಜನರೇಶನ್ ಜಾಲಿ ಮೂಡ್ ನಲ್ಲಿ ಆರೋಗ್ಯದ ಕಡೆ ಕಾಳಜಿ ನೀಡೋದು ಕಡಿಮೆಯಾಗುತ್ತಿದೆ. ಇದರಿಂದ ಅನೇಕ ರೋಗಗಳು ಆತನನ್ನು ಒಕ್ಕರಿಸಿ ಬಿಡುತ್ತದೆ. ಇತ್ತೀಚೆಗೆ ಹರ್ಟ್ ಬಡಿತದ ವಿಚಾರ ಯಂಗ್ ಜನರೇಶನ್ ಗೆ ತುಂಬಾನೆ ತಲೆನೋವಾಗಿ ಬಿಟ್ಟಿದೆ. ಹಿಂದೆ ಒಂದು ಕಾಲವಿತ್ತ ಶತ ವಯಸ್ಸಿನ ವರೆಗು ನಿಶ್ಚಿಂತೆ ಅನ್ನೋದು ಆದರೆ ಇದೀಗ ೫೦...
Teck News:
ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು...
Accident News:
ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ...