Manglore News:
ಸೆಪ್ಟೆಂಬರ್ 2ರಂದು ಮಂಗಳೂರಿಗೆ ಮೋದಿಯವರು ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್ ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ.
ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ...
Banglore News:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ ಸರ್ಕಾರ ಬೇಜವಬ್ದಾರಿತನ ತೋರಿಸಿ ನಗೆಪಾಟಲಿಗೆ ಗುರಿಯಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ...
Film News:
ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು...
National News:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಯೂಟ್ಯೂಬ್ ಚಾನೆಲ್ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ತಂಡ ಟ್ವೀಟ್ ಮಾಡಿದೆ.
ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ. ಘಟನೆಯ ಬಗ್ಗೆ ಕಾಂಗ್ರೆಸ್ ಕೂಡ ಪ್ರಶ್ನೆಗಳನ್ನು ಎತ್ತಿದ್ದು, ಇದು...
Banglore News:
ರಾಜ್ಯದಲ್ಲಿ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಹಾಕಿದ 40% ಕಮಿಷನ್ ಆರೋಪದ ಹೊಸ ಬಾಂಬ್ ರಾಜ್ಯದಲ್ಲಿ ಇದೀಗ ಸಿಡಿದೆದ್ದಿದೆ. 40% ಕಮಿಷನ್ ಆರೋಪವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಅವರು, ಕೆಂಪಣ್ಣ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ...
Ballari News:
ಬಳ್ಳಾರಿಯಲ್ಲೊಂದು ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ತಂದೆ ತಾಯಿ ಸಾವನ್ನಪ್ಪಿದ್ದು ಮಗುವಿನ ಪರಿಸ್ಥಿತಿ ಗಂಭೀರವಾಘಿದೆ. ದಂಪತಿ ಹಾಗು ಮಗು ಬೈಕ್ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್ಬಜಾರ್ ಫ್ಲೈಓವರ್ ಮೇಲೆ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ...
Bigboss News:
ಬಿಗ್ ಬಾಸ್ ಓಟಿಟಿಯಲ್ಲಿ ಪ್ರೀತಿ ಸಂಬಂಧ ಗಲಾಟೆಗಳ ಅಧ್ಯಾಯ ಮುಗಿಯಿತು ಈಗ ಹೊಸ ಆಟ ಶುರುವಾಗಿದೆ. ಒಬ್ಬೊಬ್ಬರನ್ನು ಮನೆಯಿಂದ ಹೊರ ನಡೆಸಲು ಒಳ ಸಂಚು ಶುರುವಾಗಿದೆ.
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ವ್ಯಕ್ತಿತ್ವ ಅನೇಕರಿಗೆ ಇಷ್ಟವಾಗುತ್ತಿದೆ. ಮನೆಯಿಂದ ಅವರನ್ನು...
Crime News:
ಜೋಳಿಗೆಯಲ್ಲಿ ಮಲಗಿಸಿದ್ದ ಮಗುವನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರೋ ಸುದ್ದಿ ಬೆಳಕಿಗೆ ಬಂದಿದೆ.ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಮಗು ನಾಪತ್ತೆಯಾದ ಘಟನೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀರಪ್ಪ (9 ತಿಂಗಳು) ನಾಪತ್ತೆಯಾದ ಮಗು. ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಮರಕ್ಕೆ ಕಟ್ಟಿದ ಜೋಳಿಗೆಯಲ್ಲಿ ಮಗುವನ್ನು...
Technology News:
ಇಂದು (ಆಗಸ್ಟ್ 24) ಮಧ್ಯಾಹ್ನ 12 ಗಂಟೆಯಿಂದ ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ Realme 9i 5G ಸ್ಮಾರ್ಟ್ಫೋನ್ ಮಾರಾಟವಾಗುತ್ತಿದ್ದು, 90Hz ರಿಫ್ರೆಶ್ ರೇಟ್ ಸಾಮರ್ಥ್ಯದ 6.6-ಇಂಚಿನ ಡಿಸ್ಪ್ಲೇ, ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್, 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 5,000mAh...
Technology News:
ಡಿಜಿಟಲ್ ಸ್ಮಾರ್ಟ್ವಾಚ್ ಗಳ ಜನಪ್ರಿಯ ಬ್ರ್ಯಾಂಡ್ ಭಾರತೀಯ ಎಲೆಕ್ಟ್ರಾನಿಕ್ ಬ್ರ್ಯಾಂಡ್ Noise ದೇಶದಲ್ಲಿ ತನ್ನ ವಿನೂತನ NoiseFit Core 2 ಸ್ಮಾರ್ಟ್ವಾಚ್ ಅನ್ನು ಪರಿಚಯಿಸಿದೆ. ಫಿಟ್ನೆಸ್ ಮತ್ತು ಔಟ್ಡೋರ್ ಎರಡಕ್ಕೂ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಮಾರ್ಟ್ವಾಚ್ ಇದಾಗಿದ್ದು, 1.28-ಇಂಚಿನ ಸ್ಕ್ರಾಚ್-ರೆಸಿಸ್ಟೆಂಟ್ ಡಿಸ್ಪ್ಲೇ, ಹೃದಯ ಬಡಿತ ಮತ್ತು SpO2 ರಕ್ತದ ಆಮ್ಲಜನಕ ಸಂವೇದಕಗಳು ಹಾಗೂ ಅಂತರ್ನಿರ್ಮಿತ...