Friday, September 11, 2026

kannada news updates

ಶವದ ಮುಂದೆ ನಗುತ್ತಾ ಕುಟುಂಬಸ್ಥರ ಫೋಟೋಶೂಟ್…!

Kerala News: ಕೇರಳದ ಕುಟುಂಬವೊಂದು ಶವದ ಮುಂದೆ ನಗುತ್ತಾ ಫೋಟೋ ತೆಗೆಸಿಕೊಂಡು ಸಂತೋಷದಿಂದ ಬಾಳಿ ಬದುಕಿದ ಕುಟುಂಬ ಸದಸ್ಯೆಗೆ ವಿದಾಯ ಹೇಳಿದೆ. ಇದನ್ನು ಹಲವಾರು ಜನ ಟೀಕಿಸಿ ಸಾವಿನ ಮನೆಯಲ್ಲಿ ನಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ 95 ವರ್ಷದ ಮರಿಯಮ್ಮ ಅವರು ಆಗಸ್ಟ್ 17 ರಂದು ನಿಧನರಾಗಿದ್ದು, ಈ ವೇಳೆ ಅವರ...

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಹೊಸ ಮೋಡೆಲ್ ಲಾಂಚ್: ಕೇವಲ 499 ರೂ ಪಾವತಿಸಿ ಪಡೆಯಿರಿ ಹೊಸ ಸ್ಕೂಟರ್…!

Technology News: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಇದೊಂದು ಸಂತಸದ ವಿಚಾರವಾಗಿದೆ. ಹೊಸದೊಂದು ಸ್ಕೂಟರ್ ಬಿಡುಗಡೆ ಮಾಡಿ ಇದೀಗ ಸುದ್ದಿಯಲ್ಲಿದೆ.ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ಎಲೆಕ್ಟ್ರಿಕ್ ಭಾರತದಲ್ಲಿ ಹೊಸ S1 EV ಅನ್ನು ಬಿಡುಗಡೆ ಮಾಡಿದೆ. ಅದರ ಎಕ್ಸ್ ಶೋ ರೂಂ ಬೆಲೆಯನ್ನು 99,999 ರೂ. ಎಂದು ನಿಗದಿ ಮಾಡಿದೆ. ಹೊಸ Ola S1 ಎಲೆಕ್ಟ್ರಿಕ್...

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

Film News update: ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...

ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಂ ಬೊಮ್ಮಾಯಿ

Banglore News: ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ  ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ...

“ಎಚ್.ಡಿ.ಕೆಯವರದ್ದು ಅಡ್ಜೆಸ್ಟ್ಮೆಂಟ್ ರಾಜಕೀಯ” : ಸಿ.ಪಿ.ಯೋಗೇಶ್ವರ್

Banglore News: ಸಿ.ಪಿ.ಯೋಗೇಶ್ವರ್ ರವರು ಕಾಂಗ್ರೆಸ್  ಗೆ ಸೇರುತ್ತಾರೆ ಎಂಬ ವದಂತಿ ಹಬ್ಬುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಪಿವೈ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಜೊತೆಗೆ ಎಚ್.ಡಿ.ಕೆ ಬಗ್ಗೆಯೂ  ರಾಮನಗರದಲ್ಲಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಎಲ್ಲಾ ಸರ್ಕಾರದಲ್ಲಿಯೂ ಮಾಜಿ ಸಿಎಂ ಎಂಬ ಟ್ಯಾಗ್‌ ಎಚ್.ಡಿ. ಕುಮಾರಸ್ವಾಮಿಗಿದೆ. ಸಿಎಂ ಆದರೆ ಚೆನ್ನಪಟ್ಟಣವನ್ನು ಚಿನ್ನದ, ಚೆಂದದ ಪಟ್ಟಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿ ಊರಿನಲ್ಲಿಯೂ...

ಕಾಂಗ್ರೆಸ್ ಸೇರ್ತಾರಾ ಸಿ.ಪಿ.ಯೋಗೇಶ್ವರ್…!? ಮಾಜಿ ಸಚಿವರ ಉತ್ತರವೇನು…?!

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ...

ಇಂದಿನಿಂದ 3 ದಿನ ಕೊಡಗು ನಿಶಬ್ಧ…!

kodagu news: ಕೊಡಗು ಇಂದಿನಿಂದ ನಿಶಬ್ಧವಾಗಲಿದೆ ಕಾರಣ ಮೊಟ್ಟೆ ಮಹಾಯುದ್ಧದ ರಾಜಕೀಯ ಟಾಕ್ ವಾರ್ ಗಳ ಕಾರಣದಿಂದ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಯಾಗುವಂತೆ ಮಾಡಿದೆ.ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿರುವ ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗದ ಮೂರು ಕಡೆ ಚೆಕ್‌ಪೋಸ್ಟ್‌ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ...

ಬಿಹಾರ: ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜಿನಾಮೆ

Bihar News: ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ...

ಚಾಲೆಂಜಿಂಗ್ ಸ್ಟಾರ್ ನ ಇಗ್ನೋರ್ ಮಾಡಿದ್ರಾ ಕ್ರೇಝಿ ಸ್ಟಾರ್…!?

Film News: ಕ್ರೇಝಿ ಸ್ಟಾರ್ ಮನೆಯಲ್ಲಿ  ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ. ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...

ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Film News: ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img