Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ ಅದು ಭಾರತ ಮಾತ್ರ.
ಆದರೆ ಇಲ್ಲಿನ ವಿಶೇಷತೆ ಅಂದ್ರೆ ನಮ್ಮ ದೇಶದಲ್ಲಿ ಬರೀ ದೇವರ ದೇವಸ್ಥಾನ ಮಾತ್ರವಲ್ಲದೇ, ರಾಕ್ಷಸರಿಗೂ ದೇವಸ್ಥಾನವಿದೆ. ಮಹಾಭಾರತದಲ್ಲಿ ಬರುವ ರಕ್ಕಸಿಯಾಗಿರುವ ಹಿಡಿಂಬೆಗೂ ನಮ್ಮ ದೇಶದಲ್ಲಿ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು ಮೂರನೇ ತಿಂಗಳ ಅವಧಿಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ತಮಗೆ ʼಪ್ಲಾಸೆಂಟಾ ಪರ್ಕ್ರಿಯೆಟಾ (Placenta Percreta) ಸಮಸ್ಯೆಯಿದೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಗೆ ಕೇವಲ 28 ವಾರಗಳಿಗೆ ಸಿಸೇರಿಯನ್...
Bengaluru: ಬೆಂಗಳೂರು, ಜು.10: ಉಬುಂಟು ನಿಯೋಗದ ವತಿಯಿಂದ LEXSHIP, UN ESCAP, ಹೆಚ್ಡಿಎ ಮೋಟಾರ್ಸ್ ಸಹಯೋಗದೊಂದಿಗೆ ಮಹಿಳಾ ಉದ್ಯಮಿಗಳ ಕೌಶಲ್ಯ ಅಭಿವೃದ್ಧಿ ಕುರಿತಾದ ರಾಷ್ಟ್ರೀಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ನಗರದ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಶಾಸಕರ ಭವನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಗಳಾದ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಅವರು ಮಾತನಾಡಿ,...
Health Tips: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಹೆಚ್ಚು ವರದಿಯಾಗುತ್ತಿದೆ. ಈ ಮುಂಚೆ ನಗರ ಪ್ರದೇಶದಲ್ಲಿರುವವರಲ್ಲಿ ಈ ಸಮಸ್ಯೆ ಜಾಸ್ತಿ ಕಾಣಿಸಿಕೊಳ್ಳುತ್ತಿತ್ತು, ಅದಕ್ಕೆ ಕಾರಣ ನಮ್ಮ ಜೀವನಶೈಲಿ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಗ್ರಾಮೀಣ ಭಾಗದವರಲ್ಲೂ ಕೂಡ ಈ ಸಮಸ್ಯೆ ಎದುರಾಗ್ತಿದೆ. ಅದಕ್ಕೇನು ಕಾರಣ ಎಂದು ತಿಳಿಯಲು ಹೋದಾಗ ನಗರ...
Special Story: ನಾವು ಈಗಾಗಲೇ ನಿಮಗೆ ಬೆನೂರ್ ಬ್ರದರ್ಸ್ ಯೂಟ್ಯೂಬ್ ನಲ್ಲಿ ವೀಡಿಯೋ ಅಪ್ಲೋಡ್ ಮಾಡಿಯೇ, ಕೋಟಿ ಕೋಟಿ ಗಳಿಸಿದ್ದ ವಿಷಯವನ್ನು ಹೇಳಿದ್ದೆವು. ದತ್ತಾ ಬೆನೂರ್ ಯಾವ ರೀತಿ, ಚಿಕ್ಕದಾಗಿ ಫಾರ್ಮಿಂಗ್ ಮಾಡುವ ಜತೆ ಯೂಟ್ಯೂಬ್ ನಲ್ಲಿ ಹಣ ಗಳಿಸಿದ್ದರು ಅಂತಲೂ ನಿಮಗೆ ಹೇಳಿದ್ದೆವು. ಇದೀಗ ನಿಮಗೂ ಯೂಟ್ಯೂಬ್ ಶುರು ಮಾಡಿ, ಚೆನ್ನಾಗಿ ಹಣ...
Political News: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಈ ಪತ್ರವನ್ನು ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಕೇಳುವುದರ ಮೂಲಕವೇ ತಿವಿದಿದ್ದಾರೆ.
ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ...
Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ.
ರಾತ್ರಿ ವೇಳೆ ಮಲಗಿದ್ದಾಗ, ಬಂಕ್ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...
Dharwad News: ಧಾರವಾಡ KIADBಯಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆರೋಪದ ಮೇಲೆ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಓರ್ವನನ್ನು ಬಂಧನ ಮಾಡಿದ್ದಾರೆ.
ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರವಿ ಕುರಬೆಟ್ಟ ಎಂಬಾತನನ್ನ ವಶಕ್ಕೆ ಪಡೆದು, ಬಂಧನ ಮಾಡಿದೆ....
Hubli News: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಮಿಷನರ್ ಸುದ್ದಿಗೊಷ್ಠಿ...
Beauty Tips: ನಾವು ಯಾರ ಬಳಿಯಾದರೂ ಮಾತನಾಡುವಾಗ, ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವಾಗ ನಮಗೆ ಕಾನ್ಫಿಡೆನ್ಸ್ ಬರಬೇಕು ಅಂದ್ರೆ, ನಮ್ಮ ಉಡುಪು ಚೆನ್ನಾಗಿರಬೇಕು. ಅದರ ಜತೆಗೆ ನಮ್ಮ ದೇಹ ಫ್ರೆಶ್ ಆಗಿರಬೇಕು. ಹಾಗಿರಬೇಕು ಅಂದ್ರೆ ನಮ್ಮ ದೇಹದಿಂದ ವಾಸನೆ ಬರಬಾರದು. ಕೆಲವರು ಯಾವುದೇ ಸೋಪ್, ಪರ್ಫ್ಯೂಮ್ ಹಾಕಿದ್ರೂ, ಕಂಕುಳಿನ ದುರ್ಗಂಧ ಮಾತ್ರ ಹೋಗೋದಿಲ್ಲ. ಅಂಥ ಸಮಯದಲ್ಲಿ...
Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ...