Monday, May 13, 2024

kannada news

ಬಾಗಲಕೋಟೆ : ಪ್ರಚಾರದ ವೇಳೆ ರೊಟ್ಟಿ ಸವಿದ ಸಂಯುಕ್ತಾ ಪಾಟೀಲ್

Political News : ಬಾಗಲಕೋಟೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ , ಪ್ರಚಾರದ ನಡುವೆ ರೊಟ್ಟಿ ಮುಟಗಿ ಊಟ ಸವಿದು , ಸಚಿವ ಶಿವಾನಂದ ಪಾಟೀಲ ಪುತ್ರಿ ಎಲ್ಲರ ಗಮನ ಸೆಳೆದರು. ರೊಟ್ಟಿ ಮುಟಗಿಗೆ ಫೇಮಸ್ ಇರುವ ಊಟದ ಮನೆಯಾದ ಬಾಗಲಕೋಟೆ ವಿದ್ಯಾಗಿರಿಯ ಅನ್ನಪೂರ್ಣೇಶ್ವರ ಊಟದ ಮನೆಯಲ್ಲಿ ರೊಟ್ಟಿ ಸವಿದರು. ಬೀಳಗಿ, ಬಾಗಲಕೋಟೆಯಲ್ಲಿ...

Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

CT Ravi : ಶಾಸಕರನ್ನು ತೃಪ್ತಿ ಪಡಿಸಲು ಸೂಟ್​ಕೇಸ್ ಕೊಡ್ತಿದ್ದಾರೆ : ಸಿ.ಟಿ ರವಿ

Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...

DK Shivakumar : ‘ಎಷ್ಟು ದಿನ ರಾಜಕೀಯದಲ್ಲಿರುತ್ತೇನೋ ಗೊತ್ತಿಲ್ಲ’ : ಡಿಕೆಶಿ ಅಚ್ಚರಿ ಮಾತು..!

Political News : ಲೋಕಸಮರದ ಗುಂಗಿನಲ್ಲಿರುವ ವೇಳೆ ಇದೀಗ ಡಿಸಿಎಂ ಡಿಕೆಶಿವಕುಮಾರ್ ನಾನು ಎಷ್ಷು ದಿನ ರಾಜಕಾರಣದಲ್ಲಿ ಇರುತ್ತೇನೋ ಎಂಬ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಹೌದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನೂತನ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ವಿಸಿಟಿಂಗ್​ ಕಾರ್ಡ್​ ಇಟ್ಟುಕೊಂಡು ಓಡಾಡಿದರೆ...

Kota Srinivas Poojary : ಲೋಕ ಸಮರ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಕೋರ್ಟ್​ ಸಂಕಷ್ಟ

Banglore News : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್​ ಅವರಿಗೂ ಸಹ...

Sumalatha : ಬಿಜೆಪಿ ಸೇರ್ಪಡೆಯಾದ ಸುಮಲತಾ ಅಂಬರೀಷ್

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

Arvind kejriwal : ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾ

Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ. ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ. ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

Sathwik : ಫಲಿಸಿದ ಪ್ರಾರ್ಥನೆ : ಬದುಕಿ ಬಂದ 2 ವರ್ಷದ ಮಗು ಸಾತ್ವಿಕ್

Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆ ಕಾರ್ಯಾಚರಣೆ ಸಫಲವಾಗಿದೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿತ್ತು ಈಗ ಎಲ್ಲರ ಪ್ರಾರ್ಥನೆ ಫಲಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು ನಡೆದು ಹೋಗಿದೆ. ನಗು ನಗುತ್ತಾ...

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿ...

Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

Political News : ಲೋಕಸಮರದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೇ ಸಾಮಾನ್ಯವಾಗುತ್ತಿದೆ. ಹಾಗೆಯೇ ಕೇಸ್ ಗಳು ಕೂಡಾ ನಾಯಕರುಗಳ ಮೇಲೆ ಜೋರಾಗಿಯೇ ದಾಖಲಾಗುತ್ತಿದೆ. ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲಕ್ಷ್ಮೀದೇವಿ ನಗರದ...
- Advertisement -spot_img

Latest News

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ...
- Advertisement -spot_img