Sunday, May 10, 2026

kannada news

ತಿಥಿ ಗಡ್ಡಪ್ಪ ಖ್ಯಾತಿಯ ಚನ್ನೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political news: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ...

Political News: ನನಗೆ ಜೀವ ಬೆದರಿಕೆ ಇತ್ತು. ಆದರೆ ನಾನು ಹೆದರಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ...

Kannada Podcast : ಅಮ್ಮನಿಂದ ನಾನು ಬಿರಿಯಾನಿ ತಿನ್ನೋದು ಕಲಿತೆ: Tanisha Kuppanda

Kannada Podcast : ಕನ್ನಡ ನಟಿ ತನೀಷಾ ಕುಪ್ಪಂಡ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಅವರ ತಾಯಿಯಿಂದಲೇ ಅವರು ಬಿರಿಯಾನಿ ತಿನ್ನೋದು, ತಾನು ದುಡಿದ ದುಡ್ಡಿನಲ್ಲಿ 1 ಭಾಗ ಆಹಾರಕ್ಕಾಗಿಯೇ ಮೀಸಲಿಡೋದು ಕಲಿತಿದ್ದಾರಂತೆ. https://www.youtube.com/watch?v=deBA8YMdqFs ತನೀಷಾ ಅವರು ಮುಂಚೆ ದಿನಕ್ಕೆ 1ಸಾವಿರದ 200 ರೂಪಾಯಿ ದುಡಿಯುತ್ತಿದ್ದರಂತೆ. ಆಗ ಅವರ ತಾಯಿ, ನೀನು ದಿನಕ್ಕೆ ಸಾವಿರ ರೂಪಾಯಿ ದುಡಿಯುತ್ತಿದ್ದರೆ,...

ಸಿನಿಮಾ ಹೇಗಿರಬೇಕು? ಇದು ಮೂರ್ಖತನ : Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು 1 ಸಿನಿಮಾ ಅಂದ್ರೆ ಹೇಗಿರಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=ve5-7Ak_yEg ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಹೇಳುವುದೇನೆಂದರೆ, ಸಿನಿಮಾ ಅಂದ್ರೆ ಬಜೆಟ್ ಕಡಿಮೆ ಇದ್ದರೂ, ಕಂಟೆಂಟ್ ಉತ್ತಮವಾಗಿರಬೇಕು. ನೂತನ ಕಲಾವಿದರು, ನಬತನ ತಂತ್ರಜ್ಞರು ಇರಬೇಕು. ಉತ್ತಮ ಪ್ರತಿಭೆಗಳಿಗೆ ಅವಕಾಶ ನೀಡಬೇಕು. ಇಂಥ ವಿಭಿನ್ನ ಕಂಟೆಂಟ್ ಇರುವ ಕಥೆಗಳನ್ನು ಜನ ಸ್ವಾಗತಿಸಬೇಕು ಅಂತಾರೆ...

Tumakuru : ಶೀಘ್ರದಲ್ಲೇ ಹೈಕಮಾಂಡ್‌ನಿಂದ ಒಳ್ಳೆ ಪ್ರತಿಕ್ರಿಯೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದೇನೆ: ರಾಜಣ್ಣ

Tumakuru News: ತುಮಕೂರು: ಬಿಹಾರ್ ಎಲೆಕ್ಷನ್ ಬಳಿಕ ರಾಜ್ಯ ರಾಜಕಾರಣ ಬದಲಾವಣೆ ವಿಚಾರದ ಬಗ್ಗೆ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಮಾತನಾಡಿದ್ದು, ರಾಜಕಾರಣ ಎಂಬುದು ನಿಂತ ನೀರಲ್ಲ. ಅದು ಯಾವಾಗಲು ಚಲನಾಶೀಲತೆ ಹೊಂದಿರುವಂತಹದ್ದು ಎಂದಿದ್ದಾರೆ. ಅಲ್ಲದೇ, ಆ ಚಲನಾಶೀಲತೆ ಹೊಂದಿರುತಕ್ಕಂತೆ, ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಆಗುಹೋಗುಗಳು ಆಗ್ತವರ. ಬೇರೆ ರಾಜ್ಯದಲ್ಲೂ ಆಗುವುದಿಲ್ಲ ಅಂತೇನಿಲ್ಲ. ಬದಲಾವಣೆ ರಾಜಕಾರಣದಲ್ಲಿ ಆಗೋದಿಲ್ಲ ಅಂತಿಲ್ಲ....

Mandya News: ದೇಶದ ಯುವ ಜನತೆ ದೇಶದ ಶಕ್ತಿ : ಕೆ. ಆರ್ ನಂದಿನಿ

Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...

Sandalwood News: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

Mandya News: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚನ್ನೇಗೌಡ ಎಂಬ ಹೆಸರಿದ್ದರೂ ಕೂಡ, ತಿಥಿ ಸಿನಿಮಾ ಬಂದ ಬಳಿಕ ಇವರು ಗಡ್ಡಪ್ಪ ಅಂತಲೇ ಫೇಮಸ್ ಆಗಿದ್ದರು. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರಾದ ಇವರು,...

ಕಿತ್ತೋಗಿರೋ ನನ್ ಮಕ್ಳು ಕಾಮೆಂಟ್ ಮಾಡ್ತಾರೆ! ಚಪ್ಲಿ ತಗೊಂಡು ಹೊಡಿತಿದ್ದೆ: Tanisha Kuppanda Podcast

Sandalwood: ನಟಿ ತನೀಷಾ ಕುಪ್ಪಂಡ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಬೋಲ್ಡ್ ಆಗಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ. https://www.youtube.com/watch?v=9DZNIrAXfKo ನಟಿ ತನೀಷಾ ಅವರು ಬೋಲ್ಡ್ ಆಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗಾಗಿ ಅವರಿಗೆ ಕೆಲವರು ಸಂದರ್ಶನ ಮಾಡುವಾಗ, ಇದನ್ನು ಮಾಡಿದ್ದಾರೆ, ಇದೇ ರೀತಿ ಬೇರೆ ರೀತಿಯ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕರೆ ನಟಿಸುತ್ತೀರಾ ಅಂತಾ...

ಬೀದಿ ಬೀದಿ ಸುತ್ತುತಿದ್ದೆ! ದಾರಿ ತಪ್ಪಿದ್ರಾ ತನಿಷಾ?: Tanisha Kuppanda Podcast

Sandalwood News: ಬಿಗ್‌ಬಾಸ್ ಮೂಲಕ ಪ್ರಸಿದ್ಧರಾಗಿರುವ ನಟಿ ತನಿಷಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=t1YA_EjNFcQ ತನಿಷಾ ಅವರು ಚಿಕ್ಕವರಿದ್ದಾನಿಂದಲೂ ಹಿರೋಯಿನ್ ಆಗಬೇಕು ಎಂದೇ ನಿರ್ಧರಿಸಿದ್ದರು. ಹಾಗಾಗಿ ಬಾಲ್ಯದಿಂದಲೇ, ಯಾರು ಮುಂದೆ ಏನಾಗ್ತೀಯಾ ಅಂತಾ ಕೇಳಿದಾಗಲೆಲ್ಲ ನಾನು ಹಿರೋಯಿನ್ ಆಗ್ತೀನಿ ಅಂತಾನೇ ಹೇಳ್ತಿದ್ದರಂತೆ. ಇನ್ನು ಬಾಲ್ಯದಲ್ಲಿ ತನಿಷಾಗೆ ಲಿಪ್‌ಸ್ಟಿಕ್ ಅಂತಾ ಬಿಟ್ಟು ಬೇರೆ ಏನೂ ಮೇಕಪ್ ತಿಳಿದಿರಲಿಲ್ಲ....

ಇಂಥ ಮಾತುಗಳನ್ನಾಡುವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾ ಮಾಡಲಿ: ವಿಜಯೇಂದ್ರ ಆಗ್ರಹ

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಜನರಿಗೆ ಟೀ ಕಾಫಿ ಯಾಕೆ ಕುಡಿಸ್ತೀರಾ.? ಉಚ್ಚೆ ಕುಡಿಸಿ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಗ್ದಾಳಿ ನಡೆಸಿದ್ದಾರೆ. “ಪದ ಸಂಸ್ಕ್ರತಿ ವ್ಯಕ್ತಿತ್ವದ ಮುಖಬಿಂಬ ಪ್ರತಿಬಿಂಬಿಸುತ್ತದೆ” ಪದಸಂಸ್ಕೃತಿಯನ್ನು ಮರೆತ ಸಚಿವ ಸಂತೋಷ್ ಲಾಡ್ ಅವರು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img