Monday, May 11, 2026

kannada news

ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನ ಪತಿಯ ಕೆಲಸಕ್ಕೆ ಬಳಕೆ: ಜಿಲ್ಲಾಧಿಕಾರಿ ಶುಭ ವಿರುದ್ಧ ಚಾಲಕನ ಆರೋಪ

Tumakuru News: ಜಿಲ್ಲೆಯ ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನವನ್ನ ತಮ್ಮ ಪತಿ ಕೆಲಸಕ್ಕೆ ಹೋಗಿ ಬರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬಳಸಿದ್ದಾರೆ ಎಂದು ಕಾರು ಚಾಲಕ ಹರೀಶ್ ಆರೋಪ ಮಾಡಿದರು. ಅವರು ತುಮಕೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರ ಆರ್ ಟಿ ಐ ಕಾರ್ಯಕರ್ತರ ಗಮನಕ್ಕೆ ಬಂದಾಗ ನಿಯಮಾನುಸಾರ...

Tumakuru: ಹಣದಾಸೆಗೆ ಪತ್ನಿಯಿಂದ ಕಿರುಕುಳ: ಲೈವ್ ಮಾಡಿ ಜೀವ ಹರಣಕ್ಕೆ ಯತ್ನ..!

Tumakuru: ತುಮಕೂರು: ಪತಿ ವಿದೇಶಕ್ಕೆ ಹೋಗಿ, ಮರಳಿ ಬಂದ ಬಳಿಕ ಪತ್ನಿ ಕಿರುಕುಳ ನೀಡಿದ್ದಾಳೆಂದು ಆರೋಪಿಸಿ ವ್ಯಕ್ತಿಯೋರ್ವ ಲೈವ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಈತ...

Tumakuru: ಮರ್ಕೋನಹಳ್ಳಿ ಡ್ಯಾಂನಲ್ಲಿ ಈಜಲು ಹೋಗಿ 6 ಮಂದಿ ಜಲಸಮಾಧಿ

Tumakuru: ತುಮಕೂರು: ತುಮಕೂರಿನ ಮರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ಜಲಸಮಾಧಿಯಾಗಿದ್ದಾರೆ. ತುಮಕೂರು‌ ನಗರದ ಬಿಜಿ ಪಾಳ್ಯ ಮೂಲದ 6 ಜನ ಮೃತರಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನು ನಾಲ್ವರ ಮೃತದೇಹವನ್ನು ಹುಡುಕಲಾಗುತ್ತಿದೆ. ಸಾಜಿಯಾ, ಅರ್ಬಿನ್ ಮೃತದೇಹಗಳು ಪತ್ತೆಯಾಗಿದ್ದು, ತಬಾಸುಮ್(45), ಶಬಾನ(44),ಮಿಫ್ರಾ(4),ಮಹಿಬ್(1) ಕಣ್ಮರೆಯಾಗಿದ್ದಾರೆ. ಇವರ ಜೊತೆಗಿದ್ದ ನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮಕ್ಕೆ ತಮ್ಮ...

Tumakuru News: ಹೆಣ್ಣುಮಕ್ಕಳಿಗೆ ಈಗ ಹೋರಾಟ ಮನೋಭಾವ ಬಂದಿರುವುದು ಖುಷಿ ವಿಚಾರ: ನಾಗಲಕ್ಷ್ಮೀ

Tumakuru News: ತುಮಕೂರು: ಚಿತ್ರ ನಿರ್ಮಾಪಕನಿಂದ ಮಹಿಳಾ ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮಾತನಾಡಿದ್ದಾರೆ. ಸಂಬಂಧಪಟ್ಟ ಡಿಸಿಪಿಗೆ ಪತ್ರ ಬರೆದು ಸಂಪೂರ್ಣ ಮಾಹಿತಿ ಆಯೋಗಕ್ಕೆ ನೀಡುವಂತೆ ಸೂಚಿಸುತ್ತೇನೆ. ಲೈಂಗಿಕ ಕಿರುಕುಳ ಹಾಗೂ ಮಾನಸಿಕ ಹಿಂಸೆ ಬಗ್ಗೆ ಮಹಿಳೆಯರು ಆಯೋಗಕ್ಕೆ ದೂರು ಕೊಡುತ್ತಿರುವುದು ಸಂತೋಷಕರ ವಿಚಾರ....

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು. ಅದು ಹೇಗೆ ಆರಂಭಿಸೋದು ಅಂತಾ ತಿಳಿಯೋಣ ಬನ್‌ನಿ.. https://youtu.be/HoD7Kp_AOu0 ಹುಬ್ಬಳ್ಳಿಯಲ್ಲಿ ಎಸ್‌.ಎನ್‌ ಗಾರ್ಮೆಂಟ್‌ಗೆ ಬಂದು ನೀವು ಸಣ್ಣ ಬಂಡವಾಳ ಹಾಕಿ, ಬಟ್ಟೆ ಬ್ಯುಸಿನೆಸ್ ಮಾಡಬಹುದು. ಮನೆಯಲ್ಲೇ ಕುಳಿತು ನೀವು ಬಟ್ಟೆ...

Web News: ಈ ಮಷಿನ್ ಇದ್ರೆ 1ಲಕ್ಷ ದುಡಿಯಬಹುದು: ಇಲ್ಲಿದೆ ಎಲ್ಲಾ VARIETY ಮಷಿನ್

Web News: ನನಗೆ ವಿದ್ಯೆ ಇಲ್ಲ, ಕೆಲಸ ಇಲ್ಲ, ಬ್ಯುಸಿನೆಸ್ ಮಾಡಲು ಯಾವ ಐಡಿಯಾ ಇಲ್ಲಾ ಅನ್ನೋ ಚಿಂತೆ ನಿಮ್ಮದಾಗಿದ್ರೆ, ಈ ಲೇಖನ ನಿಮಗಾಗಿಯೇ. ಯಾಕಂದ್ರೆ ನಾವಿಂದು ಕೆಲವು ಮಷಿನ್ ಬಳಸಿ, ಮಾಡಬಹುದಾದ ಉದ್ಯಮದ ಬಗ್ಗೆ ವಿವರಿಸಲಿದ್ದೇವೆ. https://youtu.be/VfmtiGDlNHc ಪ್ರಿನ್ಸ್ ಮಷಿನರಿಯಲ್ಲಿ 3 ವಿಧದ ಮಷಿನರಿಗಳಿದೆ. ಈ ಮಷಿನ್ ಬಳಸಿ, ನೀವು ತಿಂಗಳಿಗೆ 1 ಲಕ್ಷ ರೂಪಾಯಿ...

Web News: Service ಬೆಲೆಯಲ್ಲಿ Pressure Washer: 2 Wheeler ಇಂದ Train ವರೆಗೂ ಗ್ಯಾರಂಟಿ!

Web News: ನೀವು 1 ಬಾರಿ ನಿಮ್ಮ ಕಾರ್ ಅಥವಾ ಬೈಕ್ ಅಥವಾ ಯಾವುದೇ ವೆಹಿಕಲ್‌ನ್ನು 1 ಸಲ ವಾಶ್‌ಗೆ ನೀಡಿದ್ರೆ, ಸುಮಾರು 3ರಿಂದ 500 ಖರ್ಚಾಗಬಹುದು. ಆದರೆ ನಿಮಗೆ ಅದೇ ರೀತಿಯ ಪ್ರೆಶರ್ ವಾಶರ್ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತದೆ ಅಂದ್ರೆ ನೀವು ನಂಬ್ತೀರಾ..? ಎಸ್ ನೀವು ನಂಬಲೇಬೇಕು. ಹಾಗಾದ್ರೆ ಎಲ್ಲಿ ಇಷ್ಟು...

Web News: CURRENT BILL ಜೊತೆ ದುಡ್ಡು ಕೂಡ ಉಳಿತಾಯ: 6000 ದಿಂದ 78000 ದವರೆಗೆ ಸಬ್ಸಿಡಿ!

Web News: ಇತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ಸೋಲಾರ್ ಬಳಸುತ್ತಿದ್ದಾರೆ. ಹಾಗಾಗಿ ಸೋಲಾರ್‌ಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಅದೇ ರೀತಿ ಮನೆಯ ಕರೆಂಟ್ ಬಿಲ್ ಕೂೠ ಅಷ್ಟೇ ಹೆಚ್ಚಾಗಿ ಬರುತ್ತಿರಬಹುದು. ಆದರೆ ನಾವಿಂದು ನಮ್ಮ ಸೋಲಾರ್ ಅ್ನ್ನೋ ಕಂಪನಿಯಿಂದ ನೀವು ನಿಮ್ಮ ಮನೆಗೆ ಸೋಲಾರ್ ಹಾಕಿಸಿ, ಕರೆಂಟ್ ಬಿಲ್ ಉಳಿಸುವುದರ ಜತೆಗೆ ಹಣ ಕೂಡ...

ಥರ್ಡ್ ಪಾರ್ಟಿ ಸೃಷ್ಟಿಯಾಗಿದ್ದು ನಿಮ್ಮದೇ ಕಾಂಗ್ರೆಸ್ ಪಕ್ಷದ ಜ್ಞಾತಿ ವರ್ಗದಲ್ಲಿ: ಸಿಎಂಗೆ ಸುನೀಲ್ ಕುಮಾರ್ ಟಾಂಗ್

Political News: ಜಾತಿ ಗಣತಿಗೆ ಬಿಜೆಪಿಗರು ವಿರೋಧಿಸುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಜಾತಿ ಗಣತಿಗೆ ಬಿಜೆಪಿಗರು ವಿರೋಧ ವ್ಯಕ್ತಪಡಿಸಿಯೇ ಇಲ್ಲ. ಬದಲಾಗಿ ನಿಮ್ಮ ಪಕ್ಷದವರೇ ವಿರೋಧಿಸಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ಮಾಡಿಯೇ ಇಲ್ಲ. ಗಣತಿಗೆ ವಿರೋಧ ವ್ಯಕ್ತವಾಗಿದ್ದೇ ಸಿದ್ದರಾಮಯ್ಯನವರ ಸಂಪುಟದಲ್ಲಿ. ಆದರೆ ಇದನ್ನು ಮುಚ್ಚಿಕೊಳ್ಳುವುದಕ್ಕೆ...

Dharwad: ಮಾಜಿ ಸೈನಿಕನ ಮೇಲೆ ಹಲ್ಲೆ ಕೇಸ್: 2 ಕಡೆಯಿಂದಲೂ ಎಫ್‌ಐಆರ್ ದಾಖಲಾಗಿದೆ: ಕಮಿಷನರ್

Dharwad: ಧಾರವಾಡ: ಮಾಜಿ ಸೈನಿಕನ ಮೇಲೆ ಪೋಲೀಸರಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಕಮಿಷನರ್ ಇಬ್ಬರು ಪೋಲೀಸರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಳಿಕ ಮಾಧ್ಯಮಗಳ ಜತೆ ಮತನಾಡಿರುವ ಕಮಿಷನರ್ ಎನ್.ಶಶಿಕುಮಾರ್, ಸೆಪ್ಟೆಂಬರ್ 28ರಂದು ಇಂಡಿಯಾ ಪಾಕಿಸ್ತಾನ ಮ್ಯಾಚ್ ನಡೆದಿತ್ತು. ನಮ್ಮ‌ ಪೋಲಿಸರು ಗಸ್ತು ತಿರುಗುತ್ತಿದ್ದರು. ವಿವೇಕಾನಂದ‌ ಸರ್ಕಲ್ ನಲ್ಲಿ ಸೈನಿಕ ಎಂದು ಮೆಸ್ ಸ್ಟಾರ್ಟ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img