Monday, May 11, 2026

kannada news

ಕಾನೂನು ವಿವಿಯ ಯಡವಟ್ಟು: ಮರು ಮೌಲ್ಯಪನಕ್ಕೆ ಹಾಕಿದರೇ ಪಾಸ್ ಆಗಿದ್ದ ವಿಷಯವೂ ಫೇಲ್..!

Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ. ವಿದ್ಯಾರ್ಥಿನಿ ಅಂತಿಮ...

Dharwad: Police Station ಮೆಟ್ಟಿಲೇರಿದ ಯೂಟ್ಯೂಬರ್ ಮುಕಳೆಪ್ಪ ಕುಟುಂಬಸ್ಥರು

Dharwad: ಧಾರವಾಡ: ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡ ಹೆಬ್ಬಳ್ಳಿ ಫಾರ್ಮ್ ನಿವಾಸಿಯಾಗಿರುವ ಖ್ವಾಜಾ ಶಿರಹಟ್ಟಿ ಊರ್ಫ್ ಮುಕಳೆಪ್ಪನ ಕುಟುಂದವರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದಿಢೀರ್ ಆಗಮಿಸಿದ್ದಾರೆ. ಮುಕಳೆಪ್ಪ ಹಾಗೂ ಗಾಯತ್ರಿ ಜಾಲಿಹಾಳ ವಿವಾಹ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಈ ಸಂಬಂಧ ಹಿಂದೂ ಸಂಘಟನೆಯವರು ಹೋರಾಟ ಸಹಿತ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಮುಕಳೆಪ್ಪನ...

Political News: ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಬೆರೆಯೋಣ: ಸಚಿವ ಎನ್ ಚಲುವರಾಯಸ್ವಾಮಿ

Political News: ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್ ಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ವಿರೋಧಿಸುವವರು ಕೂಡ ಮನಸ್ಸು ಬದಲಿಸಲಿದ್ದಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಬೆರೆಯೋಣ, ಅನುಬಂಧ ಬೆಸೆಯೋಣ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಎಸ್ ನಲ್ಲಿ ನಡೆಯುತ್ತಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ...

Shiggavi: ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಇಬ್ಬರ ಬಂಧನ

Shiggavi: ಶಿಗ್ಗಾವಿ: ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ಎಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಇಬ್ಬರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ಲಕ್ಷ್ಮಣಪ್ಪ ಲಮಾಣಿ ಹಾಗೂ ಪ್ರವೀಣ ಲಮಾಣಿ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಎಸ್ಪಿ ಯಶೋಧಾ ಒಂಟಗೋಡಿ ತಿಳಿಸಿದ್ದಾರೆ. ಪಟ್ಟಣದ ನರ್ಸಿಂಗ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ನ...

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಮೋದಿ ಸರ್ಕಾರ ನಿಮ್ಮ ಪರವಾಗಿದೆ ಎಂದ ಕೇಂದ್ರ ಸಚಿವ ಹೆಚ್ಡಿಕೆ

Political News: ಕಲ್ಯಾಣ ಕರ್ನಾಟಕದಲ್ಲಿ, ಉತ್ತರಕರ್ನಾಟಕದ ಬೇರೆ ಬೇರೆ ಭಾಗದಲ್ಲಿ ವಿಪರೀತ ಮಳೆಯಿಂದಾಗಿ, ಬದುಕು ಬರ್ಬರವಾಗಿದೆ. ಭಾರೀ ಪ್ರವಾಹ ಹಿನ್ನೆಲೆ ಅಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಬೇಸರ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ...

ಗ್ರೇಟರ್ ಬೆಂಗಳೂರು ಕಾನ್ಸೆಪ್ಟ್ ಹಿನ್ನೆಲೆ: 2 ಪೊಲೀಸ್ ಕಮಿಷನರೇಟ್‌ಗೆ ಚಿಂತನೆ: ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ತುಮಕೂರಿನಲ್ಲಿ ಪಾಲಿಕೆ ವಿಸ್ತರಣೆ ವಿಚಾರದ ಬಗ್ಗೆ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ವಿಸ್ತರಣೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದೇವೆ. 14 ಪಂಚಾಯತಿಗಳು ಮಹಾನಗರ ಪಾಲಿಕೆ ಒಳಗಡೆ ಬರಬೇಕೆಂಬ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸರ್ಕಾರ ತೀರ್ಮಾನ ಮಾಡಬೇಕು ಎಂದಿದ್ದಾರೆ. ಬೆಂಗಳೂರು ಡಬ್ಬಲ್ ಕಮಿಷನರೇಟ್‌ ವಿಚಾರ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವರು,  ಈಗಾಗ್ಲೇ ಬೆಂಗಳೂರು ಕಾರ್ಪೋರೇಷನ್ ಅನ್ನು ಐದು ಕಾರ್ಪೋರೇಷನ್ ಆಗಿ ಮಾಡಿದ್ದೇವೆ....

ಥಿಯೇಟರ್ ಅನುಭವ ಮನೆಯಲ್ಲೇ ಪಡೆಯಿರಿ.. 2 ಲಕ್ಷದಲ್ಲೇ ನಿಮ್ಮ ಮನೆಗೆ ಹೋಮ್ ಥಿಯೇಟರ್..

Karnataka TV: ನಿಮ್ಮ ಚೆಂದದ ಮನೆಯಲ್ಲಿ 1 ಚೆಂದದ ಟಿವಿ ಇರಬೇಕು. ಟಿವಿ ನೋಡುವಾಗ ಉತ್ತಮ ಮನೋರಂಜನೆ ಸಿಗಬೇಕು ಅಂತಾ ಇಂದಿನ ಕಾಲದ ಯುವಪೀಳಿಗೆಗೆ ಆಸೆ ಇರುತ್ತದೆ. ನೀವು ಆ ಲಕ್ಷ ಲಕ್ಷದ ಟಿವಿಗೆ ನೀಡುವ ದುಡ್ಡಲ್ಲೇ ಇನ್ನು ಸ್ವಲ್ಪ ದುಡ್ಡು ಸೇರಿಸಿದ್ರೆ, ನಿಮ್ಮ ಮನೆಯಲ್ಲೇ ಥಿಯೇಟರ್ ಅನುಭವ ಪಡೆಯಬಹುದು. https://youtu.be/1h0SR_JL1HM 2 ಲಕ್ಷ ಖರ್ಚು ಮಾಡಿದ್ರೆ,...

Health Tips: ಮನೇಲಿರೋ ಧೂಳಿಂದಾನೆ ಅಲರ್ಜಿ ಆಗುತ್ತೆ ಎಚ್ಚರ!: Dr Bhavya Podcast

Health Tips: ಇತ್ತೀಚಿನ ದಿನಗಳಲ್ಲಿ ಧೂಳಿನಿಂದ ಶ್ವಾಸಕೋಶದ ಸಮಸ್ಯೆ ಎದುರಾಗುತ್ತಿದೆ. ಜೋರಾಗಿ ಉಸಿರಾಡುವುದು, ಸ್ವಲ್ಪ ನಡೆದರೆ ಸುಸ್ತಾಗುವುದು, ಪದೇ ಪದೇ ಕೆಮ್ಮು ಬರುವುದೆಲ್ಲ ಆದರೆ, ಅದು ಶ್ವಾಸಕೋಶದ ಸಮಸ್ಯೆ ಎಂದರ್ಥ. https://youtu.be/0DDIVfxFb0Y ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಶ್ವಾಸಕೋಷಶದ ಸಮಸ್ಯೆ, ಕ್ಯಾನ್ಸರ್ ಸಮಸ್ಯೆ ಯುವ ಪೀಳಿಗೆಯವರಿಗೆ, ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದು ಆಚೆಯಿಂದಲೇ ಬರಬೇಕು...

Dharwad News: 2 ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....

Hubli News: ಪ್ರತಿಷ್ಠಿತ ಅಂಗಡಿಗಳ ಮಾಲೀಕರಿಂದ ಪುಟ್ ಪಾತ್ ಒತ್ತುವರಿ: ಜನರಿಗೆ ಕಿರಿಕಿರಿ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೊದಲೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಹೀಗಿರುವಾಗ ಯಾವ ರಸ್ತೆಗೆ ಹೋದ್ರು ಸಹಿತ ಗುಂಡಿಬಿದ್ದ ರಸ್ತೆಗಳೇ ಹೆಚ್ಚಾಗಿವೆ. ಹೀಗಿರುವಾಗ ಪ್ರತಿಷ್ಠಿತ ಅಂಗಡಿಗಳ ಮಾಲೀಕರು ಪುಟ್ ಪಾತ್'ನ್ನು ಒತ್ತುವರಿ ಮಾಡಿಕೊಂಡು ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಹೌದು, ಹುಬ್ಬಳ್ಳಿಯ ಗೋಕುಲರಸ್ತೆಯಲ್ಲಿಯೇ ಪುಟ್ ಪಾತ್ ಒತ್ತುವರಿ ಮಾಡಲಾಗಿದೆ. ಇಲ್ಲಿನ ಮಾಂಗಲ್ಯ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img