Saturday, May 2, 2026

kannada news

ಯೋಗೀಶಗೌಡ ಕೊ* ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ ಏಪ್ರಿಲ್ 15ಕ್ಕೆ ಮುಂದೂಡಿಕೆ

Dharwad News: ಧಾರವಾಡ: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಪ್ರಿಲ್ 15ಕ್ಕೆ ಮುಂದೂಡಿದೆ. ​ನಿಗದಿಯಂತೆ ಇಂದು (ಎಪ್ರಿಲ್ 9) ಈ ಹೈಪ್ರೊಫೈಲ್ ಪ್ರಕರಣದ ತೀರ್ಪು ಹೊರಬೀಳಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ನ್ಯಾಯಾಧೀಶರು ಆದೇಶವನ್ನು ಮುಂದಿನ...

ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು ಇಂದು ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಈ ಸುಂದರ ಕ್ಷಣದ ಬಗ್ಗೆ ಮಾತನಾಡಿರುವ ಅವರು, ಭಾರತವು ಹಬ್ಬ - ಹರಿದಿನ, ಆಚರಣೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ಖುಷಿ, ಸಂತೋಷಗಳೆಡೆಗೆ ನೂಕುವ ಸಂಭ್ರಮಗಳ ನೆಲೆಬೀಡು. ಸನಾತನ ಸಂಸ್ಕೃತಿಯ ಪ್ರತಿ ಹಬ್ಬವೂ ವಿಶೇಷತೆ ಹೊಂದಿದ್ದು, ಬದುಕಿಗೆ ನವ ಸಂಭ್ರಮ,...

Political News: ಹೆಸರು ಬದಲಾದರೆ ಸಾಲದು, ಬೆಂಗಳೂರಿನ ಹಣೆಬರಹ ಬದಲಾಗಲಿ!: ನಿಖಿಲ್ ಕುಮಾರ್

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಗ್ರೇಟರ್ ಬೆಂಗಳೂರು ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಬೆಂಗಳೂರನ್ನು "ಗ್ರೇಟರ್" ಎಂದು ಕರೆದ ತಕ್ಷಣ ಅದು ಸುಂದರವಾಗುವುದಿಲ್ಲ, ಮಾನ್ಯ ಉಪ ಮುಖ್ಯಮಂತ್ರಿಗಳೇ. ಇಂದು...

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಗಳು ಕಾಂಗ್ರೆಸ್‌ಗೆ ಟಾಟಾ ಬೈಬೈ ಎಲೆಕ್ಷನ್: ಆರ್.ಅಶೋಕ್

Political News: ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ… ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ “ಟಾಟಾ… ಟಾಟಾ… ಬೈ ಬೈ ಎಲೆಕ್ಷನ್!” ಕಾಂಗ್ರೆಸ್...

Koppala: ಮದ್ಯ ಮಾರಾಟ ನಿಷೇಧಿಸಲು ಆಗ್ರಹ : ಅಕ್ರಮವಾಗಿ ಮದ್ಯ ಮಾರಿದರೆ ಕಠಿಣ ಕ್ರಮ: ಚಂದ್ರಪ್ಪ ಪಿಎಸ್ಐ

Koppala: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣಾ ವ್ಯಾಪ್ತಿಗೆ ಬರುವ ಗುಡ್ಡದ ಹನಮಸಾಗರ ಹಾಗೂ ಗುಡ್ಡದ ಹನಮಸಾಗರ ಕ್ಯಾಂಪ್ ನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ಗ್ರಾಮಸ್ಥರು ತಾವರಗೇರಾ ಠಾಣಾದ ಚಂದ್ರಪ್ಪ ಪಿ ಎಸ್ ಐ ಯವರಿಗೆ ಮನವಿ ಮಾಡಿದ್ದು, ವಿಷಯ ತಿಳಿದ ಠಾಣಾ...

Mandya: ಗೋ ಶಾಲೆಗೆ ನುಗ್ಗಿ ಹಸುವನ್ನು ಕೊಂ*ದ ಚಿರತೆ: ಗ್ರಾಮಸ್ಥರಲ್ಲಿ ಮೂಡಿದ ಆತಂಕ

Mandya News: ಚಿರತೆ ಗೋ ಶಾಲೆಗೆ ನುಗ್ಗಿ ಹಸುವನ್ನು ಎಳೆದು ಕೊಂದ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೇಲುಕೋಟೆಯ ಶ್ರೀನಿವಾಸ್ ಅಯ್ಯಂಗಾರ್ ಎಂಬುವರು‌ ಈ ಗೋಶಾಲೆಯನ್ನು ನಡೆಸುತ್ತಿದ್ದರು. ಆದರೆ ಮಧ್ಯರಾತ್ರಿ ದಾಳಿ ಮಾಡಿರುವ ಚಿರತೆ, ಹಸುವನ್ನು ಎಳೆದು ತಂದು ಬಾಗಿಲಿನಲ್ಲಿ ಕೊಂದು ಹಾಕಿದೆ. ಈ ವೇಳೆ ಚಿರತೆ ಬೇಟೆಯ ದೃಶ್ಯ ಮೊಬೈಲ್ ನಲ್ಲಿ...

Mandya: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಂಡ್ಯ ಎಸ್ಪಿಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು

Mandya News: ಆರ್‌ಎಸ್‌ಎಸ್‌ ಅನ್ನು ವಿಷಕಾರಿ ಹಾವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಮಂಡ್ಯದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಎಸ್.ಪಿ ಗೆ ಈ ಬಗ್ಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಕಚೇರಿ ಬಳಿ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವನ್ನು ಹತ್ಯೆ ಮಾಡದಿದ್ದರೆ ನೀವು...

Mandya: 108ನೇ ದಿನಕ್ಕೆ ತಲುಪಿದ ಗೆಜ್ಜಲಗೆರೆ ಗ್ರಾಮಸ್ಥರು ಪ್ರತಿಭಟನೆ: ಬೆಂಬಲ ಸೂಚಿಸಿದ ಬಿಜೆಪಿ ನಾಯಕರು

Mandya News: ಮದ್ದೂರು ನಗರಸಭೆ ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ, ಬೆಂಬಲ ಸೂಚಿಸಿದ್ದಾರೆ. ಕಳೆದ 108 ದಿನಗಳಿಂದ ಈ ಪ್ರತಿಭಟನೆ...

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನೀವು ನಮಾಜ್ ಮಾಡುವ ವೇಳೆ ನಿಮ್ಮ ಎದುರು ವಿಷಕಾರಿ ಸರ್ಪ ಬಂದರೆ, ನೀವು ನಮಾಜ್ ನಿಲ್ಲಿಸಿ, ಆ ವಿಷಕಾರಿ ಸರ್ಪವನ್ನು ಹತ್ಯೆ ಮಾಡಬೇಕು ಎಂದು ಕುರಾನ್‌ನಲ್ಲಿ...

ಸಮರ್ಥ್ ನಾ ಒತ್ತಾಯದ ಮೇರೆಗೆ ಉಪಚುನಾವಣೆಗೆ ನಿಲ್ಸಿದ್ದು!: Prabha Mallikarjun Podcast

Political News: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನದಲ್ಲಿ ಮಾತನಾಡಿದ್ದು, ಸಮರ್ಥ ಅವರನ್ನು ದಾವಣಗೆರೆಯ ಯುವ ಪೀಳಿಗೆಯವರು ಮಾತ್ರವಲ್ಲ. ಚಿಕ್ಕ ಚಿಕ್ಕ ಮಕ್ಕಳು ಮೆಚ್ಚುತ್ತಾರೆ. ನಾನು ಆಚೆ ಹೋದಾಗ, ಸಮರ್ಥ್ ಎಲ್ಲಿ ಎಂದು ಕೇಳುತ್ತಾರೆ. ಚಿಕ್ಕ ಹುಡುಗಿ, ಆಕೆಗೆ ಮತ ಹಾಕುವ ವಯಸ್ಸೂ ಆಗಿಲ್ಲ. ಆದರೆ ಆಕೆ ಸಮರ್ಥ್ ಗೆಲ್ಲಲಿ ಎಂದು ಬಯಸುತ್ತಾಳೆ. ಜನರು ಫೋರ್ಸ್...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img