Tuesday, May 12, 2026

kannada news

Recipe: ಹಾಗಲಕಾಯಿಯಿಂದ ಇದನ್ನು ಮಾಡಿಕೊಟ್ಟರೆ ಮಕ್ಕಳೂ ಕೂಡ ಇಷ್ಟಪಟ್ಟು ತಿಂತಾರೆ

Recipe: ಬೇಕಾಗುವ ಸಾಮಗ್ರಿ: 1 ಹಾಗಲಕಾಯಿ, ಸ್ವಲ್ಪ ಅರಿಶಿನ, 1 ಸ್ಪೂನ್ ಖಾರದ ಪುಡಿ, ಧನಿಯಾ ಪುಡಿ, ಅಕ್ಕಿ ಹುಡಿ, ಕಡಲೆ ಹುಡಿ, ಅಗತ್ಯವಿರುವಷ್ಟು ಎಣ್ಣೆ ಮತ್ತು ಉಪ್ಪು. ಮಾಡುವ ವಿಧಾನ: ಹಾಗಲಕಾಯಿಯ ಬೀಜಗಳನ್ನು ಬೇರ್ಪಡಿಸಿ, ರಿಂಗ್‌ನಂತೆ ಗೋಲಾಕಾರದಲ್ಲಿ ಕತ್ತರಿಸಿ. ಇದನ್ನು 1 ಬೌಲ್‌ಗೆ ಹಾಕಿ, ಸ್ವಲ್ಪ ಉಪ್ಪು ಹಾಕಿ ಮಿಕ್ಸ್ ಮಾಡಿ. ಸ್ವಲ್ಪ ಸಮಯ...

Horoscope: ಈ ರಾಶಿಯವರಿಗೆ ಕಪ್ಪು ಬಣ್ಣ ಅದೃಷ್ಟದ ಬಣ್ಣ

Horoscope: ಕಪ್ಪು ಅಂದ್ರೆ, ಹಲವರಿಗೆ ಅತೀ ಇಷ್ಟವಾಗುವ ಬಣ್ಣ. ಆದರೆ ಇನ್ನು ಕೆಲವರಿಗೆ ತಾವು ಕಪ್ಪು ವಸ್ತ್ರ ಅಥವಾ ವಸ್ತು ಬಳಸಿದರೆ, ಉತ್ತಮವಲ್ಲ ಅಂತಾ ಇದೆ. ಹಾಗಾದ್ರೆ ಯಾವ ರಾಶಿಯವರಿಗೆ ಕಪ್ಪು ಬಣ್ಣ ಉತ್ತಮ ಅಂತಾ ತಿಳಿಯೋಣ ಬನ್ನಿ.. ವೃಶ್ಚಿಕ: ವೃಶ್ಚಿಕ ರಾಶಿಯವರಿಗೆ ಕಪ್ಪು ಬಣ್ಣ ಲಕ್ಕಿಯಾಗಿದೆ. ಆದರೆ ಎಲ್ಲ ಕಾಲದಲ್ಲೂ ಅಲ್ಲ. ಎಲ್ಲರೂ ತಮ್ಮ...

Horoscope: ಈ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ

Horoscope: ನೀವು ಅವಿವಾಹಿತರಾಗಿದ್ದು, ಹೆಣ್ಣು ಹುಡುಕುತ್ತಿದ್ದರೆ, ಖಂಡಿತವಾಗಿಯೂ ಜಾತಕವನ್ನು ಪರಿಶೀಲಿಸಿಯೇ ಮದುವೆಯಾಗಬೇಕು. ಕೆಲವರು ಜಾತಕವೆಲ್ಲ ಸುಳ್ಳು ಎನ್ನುತ್ತಾರೆ. ಆದರೆ ಜಾತಕ ಸರಿಯಾದಾಗಲೇ, ಜೀವನ ಸರಿಯಾಗಿ ನಡೆಯುತ್ತದೆ. ಹಾಗಾಗಿ ಜಾತಕ ನೋಡುವುದು ಮುಖ್ಯ. ಇಂದು ನಾವು ಯಾವ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ ಅಂತಾ ತಿಳಿಯೋಣ ಬನ್ನಿ.. ಕರ್ಕ ರಾಶಿ: ಕರ್ಕ ರಾಶಿಯವರು ಭಾವನಾತ್ಮಕ ಗುಣ...

Hubli News: ಅನ್ನಭಾಗ್ಯ ಅಕ್ಕಿ ಕನ್ನ ಕಿಂಗ್ ಪಿನ್ ಬಂಧನ

Hubli News: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಮುಖ ಕಿಂಗ್ ಪಿನ್ ಹಾವೇರಿ ಮೂಲದ ಸಚಿನ್ ಕಬ್ಪೂರ್ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 30 ರಂದು ಹಾವೇರಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಗುಜರಾತಕ್ಕೆ ಎರಡು ಲಾರಿಯಲ್ಲಿ 48 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ...

ಕಸಾಯಿಖಾನೆಗಳ ವಿರುದ್ಧ ರೊಚ್ಚಿಗೆದ್ದ ಹಿಂದೂ ಸಂಘಟನೆ: ಪೊಲೀಸರು- ಹೋರಾಟಗಾರರ ನಡುವೆ ವಾಗ್ವಾದ

Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು.‌ ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು. ‌ ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...

ಗೋ ಬ್ಯಾಕ್ ಮಂಜುನಾಥ್ – ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.

Bagalakote: ಬೈಕ್ ಕಳ್ಳನನ್ನು ಬಂಧಿಸಿ, 10 ಲಕ್ಷ ಬೆಲೆಬಾಳುವ 22 ಬೈಕ್ ಜಪ್ತಿ ಮಾಡಿದ ಪೋಲೀಸರು

Bagalakote: ಬಾಗಲಕೋಟೆ: ಜಮಖಂಡಿ ಸುತ್ತಮುತ್ತ ನಡೆದಿದ್ದ ಬೈಕ್ ಕೇಸ್ ಬೇಧಿಸಿರುವ ಜಮಖಂಡಿ ಶಹರ ಪೋಲೀಸರು, ಕಳ್ಳರನ್ನು ಬಂಧಿಸಿದ್ದಾರೆ. ಅಲ್ಲದೇ, ಬೈಕ್‌ಗಳನ್ನು ಸಹ ವಶಕ್ಕೆ ಪಡೆದಿದ್ದಾರೆ. ಇನಾಂ ಹಂಚಿನಾಳ ಗ್ರಾಮದ ಬೈಕ್ ಕಳ್ಳ ಸಿದ್ದಪ್ಪ ಉಪ್ಪಲದಿನ್ನಿ ಬಂಧಿತ ಆರೋಪಿಯಾಗಿದ್ದು, ಇವನಿಂದ 10 ಲಕ್ಷ ಬೆಲೆ ಬಾಳುವ 22 ಬೈಕ್ ಜಪ್ತಿ ಮಾಡಲಾಗಿದೆ. ಈತ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ...

ಬಾಗಲಕೋಟೆ ಮಹಿಳೆಗೆ ನೈಜಿರಿಯನ್ ವ್ಯಕ್ತಿಯಿಂದ ಮೋಸ, 5,55,000 ರೂ.ದೋಚಿ ಪರಾರಿ, ಬಂಧನ

Bagalakote: ಬಾಗಲಕೋಟೆ: ಮ್ಯಾಟ್ರಿಮೋನಿಯಲ್ಲಿ ಸಿಕ್ಕಿದ್ದ ನೈಜಿರಿಯನ್ ವ್ಯಕ್ತಿಯನ್ನು ನಂಬಿ ಬಾಗಲಕೋಟೆಯ ಮಹಿಳೆ ಮೋಸ ಹೋದ ಘಟನೆ ನಡೆದಿದೆ. ಮದುವೆ ಮಾಡಿಕ``ಳ್ಳುವುದಾಗಿ ನಂಬಿಸಿ ವ್ಯಕ್ತಿ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣದ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಮಾಹಿತಿ ನೀಡಿದ್ದಾರೆ. ಈ ಘಟನೆ ಕಳೆದ ವರ್ಷ ನಡೆದಿದೆ. ಆದರೆ ಆರೋಪಿಯನ್ನು ಈಗ ಬಂಧಿಸಲಾಗಿದೆ. ಬಾಗಲಕೋಟೆಯ ಇಳಕಲ್ ನಗರದ ಸುಕ್ಷಿತ...

Tipturu : ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ಕೆ.ಷಡಕ್ಷರಿ

ತಿಪಟೂರು : ನಗರದ ಹಲವು ಹೋಬಳಿ ಭಾಗಗಳಲ್ಲಿ ಸೇರಿದಂತೆ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೂಪಾಯಿ 5 ಕೋಟಿ ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿಯ 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು. ನಂತರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ...

ನಾಲ್ಕೂವರೆ ತಿಂಗಳು ಬಂದ್ ಆಗಿದ್ದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ‌ಪುನಾರಂಭ

Hubli News: ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಮತ್ತು ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದರು. ಈಗ ನಾಲ್ಕುವರೇ ತಿಂಗಳ ನಂತರ ಮತ್ತೇ ಹಳೇ ಬಸ್ ನಿಲ್ದಾಣ ಮತ್ತು ಚನ್ನಮ್ಮ ಸರ್ಕಲ್ ಒಂದು ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಆರಂಭ ಮಾಡಿದ್ದಾರೆ. ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿಯಿಂದ,...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img