Tuesday, May 12, 2026

kannada news

Bagalakote: ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿ ಜಖಂಗೊಳಿಸಿದ ಹಿಂದು ಕಾರ್ಯಕರ್ತರು.

Bagalakote: ಬಾಗಲಕೋಟ: ಬಾಗಲಕೋಟೆಯಲ್ಲಿ ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿಯನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಿಡಿದಿದ್ದಾರೆ. ಹುಬ್ಬಳ್ಳಿ-ವಿಜಯಪುರ ಹೆದ್ದಾರಿ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ತುಮ್ಮರಮಟ್ಟಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಗೊಬ್ಬರ ‌ಚೀಲದಲ್ಲಿ ಜಾನುವಾರುಗಳು ಬುರುಡೆ ಕೊಂಬು ಸಾಗಾಣಿಕೆ ಮಾಡಲಾಗುತ್ತಿತ್ತು. Ka28c7418 ನಂಬರಿನ ಲಾರಿ. ವಿಜಯಪುರದಿದ ಹುಬ್ಬಳ್ಳಿ ಮಾರ್ಹ ಹೊರಟಿದ್ದು, ಹಿಂದೂ ಕಾರ್ಯಕರ್ತರು ಲಾರಿಯನ್ನು ಜಖಂಗ``ಳಿಸಿದ್ದಾರೆ. ಹೀಗಾಗಿ...

Hubli News: ಹುಬ್ಬಳ್ಳಿಯಲ್ಲಿ ಗಣಪತಿ ಮೂರ್ತಿಗೆ ಮುಸ್ಲಿಂ ಸಮುದಾಯದ ಗೌರವ

Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ. ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...

Davanagere: ಭರ್ಜರಿ ಪೊಲೀಸ್ ಕಾರ್ಯಾಚರಣೆ: 1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ಜಪ್ತಿ, ಕಳ್ಳರ ಬಂಧನ

Davanagere: ದಾವಣಗೆರೆ: ದಾವಣಗೆರೆಯಲ್ಲಿ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ದೋಚಿದ್ದ ಕಳ್ಳರನ್ನು ಬಂಧಿಸಿದ್ದಾರೆ. ಜಗಳೂರು ಪಟ್ಟಣದ ಹೊರಕೆರೆಯಲ್ಲಿ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿದ್ದು, ಕಳ್ಳತನವಾದ 24 ಗಂಟೆಯಲ್ಲಿ ಪೋಲೀಸರು ಕಳ್ಳರನ್ನು ಬಂಧಿಸಿದ್ದಾರೆ. ಗಂಗಾವತಿ ಪಟ್ಟಣದ ಹನೀಫ್ (24), ಗೌಸ್ ಪಾಷಾ (28 ) ಹಾಗೂ ಸುಹೇಲ್ (22) ಬಂಧಿತ ಆರೋಪಿಗಳಾಗಿದ್ದು,...

ಮಿರ್ಜಾ ಇಸ್ಮಾಯಿಲ್‌ರು ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಗೇಕೆ..?: ಸಿಎಂ

Political News: ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡುವ ಬಗ್ಗೆ ರಾಜ್ಯದಲ್ಲಿ ಬಪರ ವಿರೋಧ ಚರ್ಚೆ ನಡೆಯುತ್ತಿರುವಾಗಲೇ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ದಿವಾನ್ ಮಿರ್ಜಾ ಇಸ್ಮೈಲ್ ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಕೇಗೆ ಉದ್ಭವಿಸಿದೆ ಅನ್ನೋ ರೀತಿ ಸಿಎಂ ಪ್ರಶ್ನಿಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು...

Political News: ರಾಜ್ಯ ಸರ್ಕಾರ ವಿಮಾನ ಮತ್ತು ಹೆಲಿಕಾಪ್ಟರ್ ಖರೀದಿಸುವ ಬಗ್ಗೆ ವಿಜಯೇಂದ್ರ ಆಕ್ಷೇಪ..

Political News: ರಾಜ್ಯ ಸರ್ಕಾರ ಸ್ವಂತ ಜೆಟ್ ಖರೀದಿಸುವ ಯೋಚನೆ ಇರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ...

Sandalwood: ನನ್ನೊಳಗೆ ಆ ಕಿಚ್ಚಿತ್ತು, ಹಿಂದು ಮುಂದು ನೋಡಲ್ಲ: Harini Srikanth Podcast

Sandalwood: ಸದ್ಯ ಕಲಾವಿದೆಯಾಗಿ ಕನ್ನಡ ಸಿರಿಯಲ್‌ನಲ್ಲಿ ಮಿಂಚುತ್ತಿರುವ ನಟಿ ಹರಿಣಿ ಶ್ರೀಕಾಂತ್, ಈ ಮುನ್ನ ನಿರೂಪಕಿಯಾಗಿದ್ರು. ಹಾಗಾದ್ರೆ ಅವರು ಯಾವ ಚಾನೆಲ್‌ನಿಂದ ತಮ್ಮ ಕಲಾಪಯಣ ಶುರು ಮಾಡಿದ್ರು..? ಏನೇನು ನಿರೂಪಣೆ ಮಾಡ್ತಿದ್ರು..? ಈ ಬಗ್ಗೆ ಅವರೇ ವಿವರಿಸಿದ್ದಾರೆ ನೋಡಿ. https://youtu.be/vrInhWXiHcU ಹರಿಣಿ ಅವರಿಗೆ ಉದಯ ಟಿವಿಯಲ್ಲಿ ನಿರೂಪಣೆ ಮಾಡುವ ಅವಕಾಶ ಸಿಕ್ಕಿತ್ತು. ಯಾವುದಾದರೂ ಸಾಂಗ್ ರಿಲೀಸ್ ಆದರೆ,...

ಟಿವಿಲಿ ಬರೋ ಆಸೆ ಇತ್ತು! ಸರಸ್ವತಿ ಅಸ್ತು ಅಂದ್ಳು: Harini Srikanth Podcast

Sandalwood News: ನಟಿ ಹರಿಣಿ ಶ್ರೀಕಾಂತ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಕಲಾಪಯಣದ ಬಗ್ಗೆ ಹೇಳಿದ್ದಾರೆ. https://www.youtube.com/watch?v=cXT4eBVqV_U&t=49s ಹರಿಣಿ ಫ್ಯಾಮಿಲಿಯಲ್ಲಿ ಹೆಚ್ಚು ಸಂಗೀತಗಾರರೇ ಇದ್ದದ್ದಂತೆ. ಮನೆಯಲ್ಲಿ ಅಮ್ಮ, ಅಜ್ಜಿ ಎಲ್ಲ ಹಾಡಿದ್ರೆ, ಅಪ್ಪ ಮೃದಂಗ ನುಡಿಸುತ್ತಿದ್ದರು. ಹಾಗಾಗಿ ನಾನು ಸಂಗೀತ ಕೇಳುತ್ತಲೇ ಬೆಳೆದವಳು. ಆದರೆ ನನಗೆ ಅಟ್ರ್ಯಾಕ್ಟ್ ಆಗಿದ್ದು ನೃತ್ಯ. ಹಾಗಾಗಿ ನಾನು ಭರತನಾಟ್ಯ ಕಲಿತಿದ್ದು...

Recipe: ಮಸಾಲೆ ಭೇಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಹುರಿಗಡಲೆ, 3 ಸ್ಪೂನ್ ಧನಿಯಾ, 1 ಸ್ಪೂನ್ ಜೀರಿಗೆ, ಸ್ವಲ್ಪ ಹಿಂಗು, 1 ಸ್ಪೂನ್ ಆಮ್ಚೂರ್ ಪುಡಿ, ಕಪ್ಪುಪ್ಪು, ಕರಿಬೇವು, 2ರಿಂದ 3 ಹಸಿಮೆಣಸು, ಸ್ವಲ್ಪ ಶುಂಠಿ, ಕೊತ್ತೊಂಬರಿ ಸೊಪ್ಪು, ಇದು ಮಸಾಲೆ ಮಾಡಲು ಬೇಕಾಗುವ ಸಾಮಗ್ರಿ. ಉಳಿದಂತೆ, 1 ಬೌಲ್ ಹುರಿಯಕ್ಕಿ ಅಥವಾ ಚರುಮುರಿ, 1 ಕಪ್...

Recipe: ಕಾರ್ನ್ ಚೀಸ್ ಪಾಲಕ್ ಪರಾಠಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, 1 ಕಪ್ ಬೇಯಿಸಿದ ಸ್ವೀಟ್ ಕಾರ್ನ್, ಸ್ವಲ್ಪ ಚೀಸ್, ಬೆಣ್ಣೆ, 1 ಕಪ್ ಗೋದಿಹುಡಿ, 1 ಸ್ಪೂನ್ ಜೀರಿಗೆ, ವೋಮ, ಅರಿಶಿನ, ಖಾರದ ಪುಡಿ, 2 ಸ್ಪೂನ್ ಎಣ್ಣೆ, ಸ್ವಲ್ಪ ಬೆಳ್ಳುಳ್ಳಿ, 3 ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ಮಿಕ್ಸಿಂಗ್‌ ಬೌಲ್‌ನಲ್ಲಿ ಗೋದಿಹುಡಿ, ಜೀರಿಗೆ,...

Recipe: ಆರೋಗ್ಯಕರ ಮೊಳಕೆ ಕಾಳಿನ ಸ್ಯಾಂಡ್‌ವಿಚ್

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೊಳಕೆ ಬರಿಸಿದ ಹೆಸರು ಕಾಳು, ಕಾಲು ಕಪ್ ಕಡಲೆಹುಡಿ, ಕೊತ್ತೊಂಬರಿ ಸೊಪ್ಪು, ಶುಂಠಿ, 2 ಹಸಿಮೆಣಸು, 1 ಸ್ಪೂನ್ ಎಳ್ಳು, ಪುದೀನಾ ಚಟ್ನಿ, ಲೋ ಫ್ಯಾಟ್ ಸ್ಪ್ರೆಡ್, ಈರುಳ್ಳಿ, ಕ್ಯಾರೇಟ್, ಟೋಮೆಟೋ, ಉಪ್ಪು. ಮಾಡುವ ವಿಧಾನ: ಬ್ಲೆಂಡರ್‌ನಲ್ಲಿ ಮೊಳಕೆ ಬರಿಸಿದ ಹೆಸರು ಕಾಳು, 3 ಹಸಿಮೆಣಸು, ಕೊತ್ತೊಂಬರಿ ಸೊಪ್ಪು,...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img