Tuesday, May 12, 2026

kannada news

Political News: ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು

Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ; ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

Delhi: ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ...

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 5 ಸವಾಲ್ ಹಾಕಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್

Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...

ಹುಬ್ಬಳ್ಳಿಯ ಬಗ್ಗೆ ಪ್ರತಾಪ್ ಸಿಂಹ ಮಾತು: ಹೋರಾಟದ ಫಲವಾಗಿ ಧ್ವಜಾರೋಹಣ, ಗಣೇಶೋತ್ಸವ ಯಶಸ್ಸು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...

Recipe: ಇನ್‌ಸ್ಟಂಟ್ ಆಗಿ ಮಾಡಿ ಆರೋಗ್ಯಕರ ರಾಗಿ ದೋಸೆ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಗಿ ಹುಡಿ, ಕಾಲು ಕಪ್ ಕಡಲೆಹುಡಿ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕರಿಬೇವು, 1 ಈರುಳ್ಳಿ, ಅರ್ಧ ಸ್ಪೂನ್ ಜೀರಿಗೆ, 1 ಕ್ಯಾರೇಟ್ ತುರಿ, ಸ್ವಲ್ಪ ಎಳ್ಳು, ಹಿಂಗು, ಉಪ್ಪು, ಎಣ್ಣೆ, ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್‌ಗೆ ರಾಗಿ ಹುಡಿ, ಕಡಲೆಹುಡಿ, ಮೊಸರು, ಕೊತ್ತೊಂಬರಿ...

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ. ಬದಲಾಗಿ ನಾವು ಹೇಗೆ ಜೀವನ ಮಾಡುತ್ತಿದ್ದೇವೆ ಅನ್ನೋದು ಮುಖ್ಯ. ಹಾಗೆ ಸುಂದರ ಜೀವನ ನಮ್ಮದಾಗಬೇಕು ಅಂದ್ರೆ, ಮದುವೆಯೂ ಪದ್ಧತಿ ಪ್ರಕಾರವಾಗಿ ನಡೆಯಬೇಕು. ಹಾಗಾದ್ರೆ ಹಿಂದೂ ಪದ್ಧತಿಯಲ್ಲಿ ನಡೆಯುವ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img