Tuesday, May 12, 2026

kannada news

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...

Hubli News: ಗಣಪತಿ ವಿಸರ್ಜನೆಯಲ್ಲಿ ಪ್ರತಾಪ್ ಸಿಂಹ ಭಾಗಿ: ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತ ಸಾಗರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...

Hubli News: ವಾಣಿಜ್ಯನಗರಿ ಈಗ ಕೇಸರಿನಗರ: ಎಲ್ಲೆಡೆಯೂ ರಾರಾಜಿಸುತ್ತಿವೆ ಕೇಸರಿ ಭಾವುಟ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣಪತಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ವಾಣಿಜ್ಯನಗರಿ ಈಗ ಕೇಸರಿಯ ನಗರವಾಗಿದೆ. ಎಲ್ಲೆಡೆಯೂ ಕಣ್ಣು ಹಾಯಿಸಿದಷ್ಟು ಕೇಸರ ಧ್ವಜಗಳು ರಾರಾಜಿಸುತ್ತಿವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಸಂಭ್ರಮ ಮನೆ ಮಾಡಿದೆ. ವಾಣಿಜ್ಯನಗರಿಯ ಹೃದಯ ಭಾಗ ಸಂಪೂರ್ಣ ಕೇಸರಿ ಬಾವುಟದಿಂದ ಕಂಗೊಳಿಸುತ್ತಿರುವುದು ನಿಜಕ್ಕೂ...

Mahabharat: ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಗೊತ್ತಾ..?

Mahabharat: ನಾವು ಈ ಮುನ್ನ ನಿಮಗೆ ಯುಧಿಷ್ಠಿರನೇಕೆ ದ್ರೌಪದಿಯನ್ನು ಪಗಡೆಯಾಡುವಾಗ ಪಣಕ್ಕಿರಿಸಿದ..? ಶ್ರೀಕೃಷ್ಣ ಏಕೆ ಇದನ್ನು ತಡೆಯಲಿಲ್ಲ ಎನ್ನುವ ಬಗ್ಗೆ ವಿವರಿಸಿದ್ದೇವೆ. ಇದೀಗ ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಅಂತಾ ಹೇಳಲಿದ್ದೇವೆ. ದ್ರೌಪದಿ ತನ್ನ ಜೀವನದಲ್ಲಿ ಮಾಡಿದ ಪುಣ್ಯ ಕಾರ್ಯದಿಂದಲೇ, ತುಂಬಿದ ಸಭೆಯಲ್ಲಿ ಆಕೆಯ ಮಾನ ಉಳಿದಿದ್ದು. ಹಾಗಾದ್ರೆ ಆಕೆ ಮಾಡಿದ ಪುಣ್ಯ...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 2

Spiritual: ಇದರ 1ನೇ ಭಾಗದಲ್ಲಿ ನಾವು ಯುಧಿಷ್ಠಿರ ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ಹೇಳಿದೆವು. ಆದರೆ ಎಲ್ಲವನ್ನು ಬಲ್ಲ ಶ್ರೀಕೃಷ್ಣ ಪಾಂಡವರು ಪಗಡೆಯಾಡುವ ಸಂದರ್ಭದಲ್ಲಿ ಏಕೆ ಮೌನವಾಗಿದ್ದ. ಕಾಪಾಡಲು ಬರದಿರಲು ಕಾರಣವೇನು..? ಶ್ರೀಕೃಷ್ಣ ಸದಾಕಾಲ ಪಾಂಡವರ ಸಂಗವೇ ಇದ್ದಿದ್ದ. ನೆನೆದಾಗೆಲ್ಲ ಪಾಂಡವರ ಎದುರು ಬರುತ್ತಿದ್ದ. ಆದರೆ ಪಗಡೆಯಾಡುವಾಗ ಮಾತ್ರ ಕೃಷ್ಣ ಪಾಂಡವರ ಬಳಿ ಬರಲಿಲ್ಲವೇಕೆ..?...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 1

Spiritual: ಮಹಾಭಾರತ ಶುರುವಾಗುವುದೇ ಶಕುನಿಯ ಕುತಂತ್ರದ ಜೂಜಾಟದಿಂದ. ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಅವಮಾನವಾದ ಬಳಿಕ, ಮಹಾಭಾರತ ಯುದ್ಧಕ್ಕೆ ನಾಂದಿ ಹಾಡಲಾಗುತ್ತದೆ. ಹಾಗಾದ್ರೆ ಯುಧಿಷ್ಠಿರ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಸದಾ ಪ್ರಾಮಾಣಿಕನಾಗಿದ್ದ ಯುಧಿಷ್ಠಿರ ಕೌರವರ ಜತೆ ಪಗಡೆಯಾಡಲು ಸಜ್ಜಾದಾಗ, ಸೋಲನ್ನಪ್ಪುತ್ತಾನೆ. ಹಾಗೆ ಸೋಲನ್ನಪ್ಪಿದಾಗ, ಕೌರವರು ಅವನ ಎಲ್ಲ ಸಹೋದರರನ್ನು ಒಬ್ಬ``ಬ್ಬರನ್ನಾಗಿ ಪಣಕ್ಕಿಡಲು ಹೇಳುತ್ತಾರೆ. ಬಳಿಕ...

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದಾರೆ. ಜನಸಂಖ್ಯೆಯನ್ನು ಸ್ಥಿರಗ``ಳಿಸಲು ಮತ್ತು ಜನಸಂಖ್ಯಾ ಕುಸಿತ ತಡೆಯಲು ಇದು ಅಗತ್ಯವೆಂದಿರುವ ಭಾಗವತ್, ದೇಶದಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿದೆ. ಹಾಗಾಗಿ ಹಿಂದೂ ಮುಸ್ಲಿಂ ಎಲ್ಲರೂ ಸೇರಿ ಜನಸಂಖ್ಯೆ ಹೆಚ್ಚಳಕ್ಕೆ...

ಛಬ್ಬಿ ಸಿಂಧೂರ ಗಣಪತಿಗೆ 199 ವರ್ಷದ ಸಂಭ್ರಮ: ಇಷ್ಟಾರ್ಥ ಸಿದ್ಧಿ ವಿನಾಯಕ ದರ್ಶನಕ್ಕೆ ಜನಸಾಗರ

Hubli News: ಹುಬ್ಬಳ್ಳಿ: ಸಿಂಧೂರ ವರ್ಣದ ಛಬ್ಬಿ ಗಣಪತಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತಸಾಗರವೇ ಹರಿದು ಬರುತ್ತಿದೆ. ಇಷ್ಟಾರ್ಥಗಳನ್ನು ಈಡೇರಿಸುವ ಗಣಪತಿಗೆ ಈಗ 199ನೇ ವರ್ಷದ ಸಂಭ್ರಮ. ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ ಆರಾಧನೆ ದೇಶಾದ್ಯಂತ ಜೋರಾಗಿದೆ. ಆದರೆ ಛಬ್ಬಿಯಲ್ಲಿ ಮೂರು ದಿನಗಳ ಗಣಪತಿ ಆಚರಣೆ ಬಹಳಷ್ಟು ವಿಶೇಷವಾಗಿದೆ. ಹೌದು..ದಶತಮಾನದ ಆಚರಣೆ ಹೊಸ್ತಿಲಲ್ಲಿರುವ ಕುಲಕರ್ಣಿ...

Health Tips: ಯಂಗ್ ಆಗಿ ಕಾಣಬೇಕು ಅಂದ್ರೆ 3 ನಿಯಮಗಳನ್ನು ಅನುಸರಿಸಿ

Health Tips: ಯಾರಿಗೆ ತಾನೇ ಯಂಗ್ ಆಗಿ ಕಾಣಬೇಕು ಅಂತಾ ಅನ್ನಿಸೋದಿಲ್ಲ..? ಎಲ್ಲರಿಗೂ ಚೆಂದವಾಗಿ, ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರಬೇಕು ಅಂತಾ ಅನ್ನಿಸೋದಿಲ್ಲ..? ಅದೇ ರೀತಿ ನೀವು ಯಂಗ್ ಆಗಿ ಕಾಣಬೇಕು ಅಂದ್ರೆ, 3 ನಿಯಮಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ 3 ನಿಯಮ ಅಂತಾ ತಿಳಿಯೋಣ ಬನ್ನಿ.. ರಾತ್ರಿ ಮಲಗುವ ಮುನ್ನ ನಿಮ್ಮ ಮುಖವನ್ನು...

Health Tips: ಪಿಸಿಓಡಿ ಇದ್ದರೆ ಈ ಮೂರು P ಬಗ್ಗೆ ಗಮನ ನೀಡಿ

Health Tips: ಪಿಸಿಓಡಿ ಅನ್ನೋದು ಕಾಮನ್ ಸಮಸ್ಯೆಯಾಗಿಬಿಟ್ಟಿದೆ. ಆದರೆ ಇದನ್ನು ಅಷ್ಟು ಸುಲಭವಾಗಿ ಸ್ವೀಕರಿಸಬೇಡಿ. ಬದಲಾಗಿ ಇದರ ಬಗ್ಗೆ ಆದಷ್ಟು ಗಮನ ನೀಡಿ, ಪರಿಹಾರ ಕಂಡುಕ``ಳ್ಳಿ. ಈ ಪಿಸಿಓಡಿಯಿಂದಲೇ ಸಂತಾನ ಹೀನತೆ, ಅನಾರೋಗ್ಯಕರ ತೂಕ ಹೆಚ್ಚಳ ಇತ್ಯಾಾದಿ ಸಮಸ್ಯೆ ಉದ್ಭವಿಸುತ್ತದೆ. ಹಾಗಾಗಿ ಇದನ್ನು ಕಡೆಗಣಿಸುವಂತಿಲ್ಲ. ಪಿ1 ಅಂದ್ರೆ ಪುವರ್ ನ್ಯೂಟ್ರಿಶಿಯನ್. ನೀವು ಸೇವಿಸುವ ಆಹಾರದಲ್ಲಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img