Tuesday, May 12, 2026

kannada news

Sandalwood News: ಗಣಪನನ್ನು ಹಿಡಿದು ಗುಡ್ ನ್ಯೂಸ್ ನೀಡಿದ ವಿನಯ್- ಐಶ್ವರ್ಯ ದಂಪತಿ

Sandalwood News: ಹಲವು ದಿನಗಳಿಂದ ರಾಮಾಚಾರಿ ಸಿರಿಯಲ್‌ನಲ್ಲಿ ವಿಲನ್ ಪಾತ್ರ ನಿರ್ವಹಿಸುತ್ತಿದ್ದ ಐಶ್ವರ್ಯ ಸ್ಕ್ರೀನ್ ಮೇಲೆ ಯಾಕೆ ಕಾಣಿಸ್ತಿಲ್ಲ ಅನ್ನೋದು ಹಲವರ ಪ್ರಶ್ನೆಯಾಗಿತ್ತು. ಅದಕ್ಕೆ ಇದೀಗ ಉತ್ತಮ ಸಿಕ್ಕಿದೆ. ನಟಿ ಐಶ್ವರ್ಯ ತಾಯಿಯಾಗ್ತಿದ್ದಾರೆ. ಗಣೇಶ ಚತುರ್ಥಿಯ ಶುಭದಿನದಂದು ಐಶ್ವರ್ಯ ಮತ್ತು ಅವರ ಪತಿ ವಿನಯ್ ಅವರು ಚಿಕ್ಕ ಗಣೇಶನನ್ನು ಹಿಡಿದು, ಪೋಸ್ ನೀಡಿ, ಈ ಗುಡ್...

ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ: ಡಿಸಿಎಂ ಡಿಕೆಶಿ

Political News: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ಬಗ್ಗೆ ತೀವ್ರ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಬಿಜೆಪಿಯ ಹಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿ ಸಂಸದ ಮತ್ತು ಮೈಸೂರು ಮಹಾರಾಜರಾಗಿರುವ ಯದುವೀರ್ ಅವರು ಬಾನು ಅವರು ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ...

ಕಲ್ಪತರು ನಾಡು ತಿಪಟೂರಿನಲ್ಲಿ ವಿಘ್ನ ವಿನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಿದ ಜನತೆ

ತಿಪಟೂರು. ನಗರದ ಕೊಡಿ ಸರ್ಕಲ್ ನಿಂದ ದೊಡ್ಡಪೇಟೆ ರಸ್ತೆ ಮಾರ್ಗವಾಗಿ ಗಣಪತಿ ಪೆಂಡಲ್ನವರಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ಗಣಪತಿಯನ್ನು ಸ್ವಾಗತಿಸಿದ ಜನತೆ ಗಣಪತಿ ಬಪ್ಪಾ ಮೊರಾರ‍ಯ, ಮಂಗಲಮೂರ್ತಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ವಾದ್ಯಗಳ ಅಬ್ಬರದ ಮಧ್ಯೆ ಯುವ ಸಮುದಾಯ ಸಂಭ್ರಮದಿಂದ ಗಣಪನ ಮೆರವಣಿಗೆ ನಡೆಸಿದರು. ಇನ್ನು ಕೆಲ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೊನೆಗೆ ವಿಜ್ಞ...

ಬೆಂಗಳೂರಿನ ರಾಮನಗರದಲ್ಲಿ ಹುಬ್ಬಳ್ಳಿಯ ಗಣಪತಿ: ಮೈತುಂಬಾ ಅಮೇರಿಕನ್ ಡೈಮಂಡ್ ಮೆರಗು

Hubli News: ಹುಬ್ಬಳ್ಳಿ: ಬೆಂಗಳೂರಿನ ರಾಮನಗರದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಗಣೇಶನ ಮೂರ್ತಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರೂಪಗೊಂಡಿದ್ದು, ಪ್ರತಿಷ್ಟಾಪನೆಗೆ. ಮೈತುಂಬ ಅಮೇರಿಕನ ಡೈಮಂಡ್ ತುಂಬಿಕೊಂಡು ಈ ವರ್ಷದ ವಿಶೇಷ ಆಚರಣೆಗೆ ಸಾಕ್ಷಿಯಾಗಿದೆ. ಹೌದು ಗೌರಿ ಗಣೇಶ ಹಬ್ಬ ಇಡೀ ನಾಡಿನಾಧ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದು, ಇದರಿಂದ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೊಸ ರೂಪ...

Hubli News: ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಬಾಲಕೃಷ್ಣ ಗಣಪತಿ ಪ್ರತಿಷ್ಠಾಪನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಇಂದು ಗಣಪತಿ ಪ್ರತಿಷ್ಠಾಪನೆ ಮಾಡಿದ್ದು, ಇಡೀ ರಾಣಿ ಚನ್ನಮ್ಮ ಉತ್ಸವ ಮಹಾಮಂಡಳಿ ವಿಘ್ನೇಶ್ವರನನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು, ಬಾಲಕೃಷ್ಣ ಗಣಪತಿಯನ್ನು ಸಕಲ ವಾದ್ಯಮೇಳದೊಂದಿಗೆ ಪ್ರತಿಷ್ಠಾಪನೆ ಮಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಡಾ. ವಿಎಸ್‌ವಿ ಪ್ರಸಾದ್ ಅವರು ವಿಶೇಷ ಪೂಜೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ ಈದ್ಗಾ...

ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ, ಮೈದಾನದಲ ಸುತ್ತ ಮತ್ತು ಪೆಂಡಾಲ್ ಒಳಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ಮಾಡಿದರು. ರಾಷ್ಟ್ರಮಟ್ಟದ ಗಮನ ಸೆಳೆದ ಈದ್ಗಾ ರಾಣಿ ಚನ್ನಮ್ಮ ಮೈದಾನದ ಸುತ್ತ 10 ಬಾಂಬ್ ನಿಷ್ಕ್ರಿಯ ದಳದಿಂದ ರಾಣಿ ಚನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಸುತ್ತಲೂ ಪರಿಶೀಲನೆ...

Hubli News: ಗಣೇಶೋತ್ಸವಕ್ಕೆ ಹುಬ್ಬಳ್ಳಿಯಲ್ಲಿ ರೂಟ್ ಮಾರ್ಚ್ ಮಾಡಿದ ಪೊಲೀಸರು

Hubli News: ಹುಬ್ಬಳ್ಳಿ: ಇಂದಿನಿಂದ ಗಣಪತಿ ಹಬ್ಬ ಆರಂಭವಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಭಿನ್ನ ರೀತಿಯಲ್ಲಿ ವಿಶೇಷವಾಗಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮಾಡುತ್ತಾರೆ. ಆದ ಕಾರಣ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನ್‌ರೇಟ್ ವತಿಯಿಂದ, ಹುಬ್ಬಳ್ಳಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ,...

ಗಣೇಶೋತ್ಸವ ಸಂಭ್ರಮಕ್ಕೆ ಖರೀದಿ ಜೋರು: ಮಾರುಕಟ್ಟೆಯಲ್ಲಿ ಹೆಚ್ಚಿದ ಜನಸಂದಣಿ

Hubli News: ಹುಬ್ಬಳ್ಳಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ಗಣೇಶೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿದೆ. ನಗರದ ಬೀದಿ-ಬೀದಿಗಳಲ್ಲಿ ಹಬ್ಬದ ಕಳೆ ಮೊಳಕೆ ಒಡೆದಿದೆ. ಹೂವುಗಳ ಗಂಧ, ಮಣ್ಣಿನ ಮೂರ್ತಿಯ ಸುಗಂಧ,ಭಕ್ತರ ಹೃದಯದಲ್ಲಿ ಭಕ್ತಿಯ ನಿನಾದ ಗಣೇಶೋತ್ಸವ ಸಂಭ್ರಮಕ್ಕೆ ಪುಷ್ಟಿ ನೀಡಿದೆ. ಹೌದು.‌ ಗಣೇಶ ಹಬ್ಬದ ಸಿದ್ಧತೆ ನೋಡಿದರೆ, ಮಂಗಳವಾರ ಕಳೆದು...

Recipe: ಗುಜರಾತಿ ಸ್ಪೆಶಲ್ ಭಾಕರವಾಡಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೈದಾ, , 2 ಸ್ಪೂನ್ ಕಡಲೆ ಹುಡಿ, ಉಪ್ಪು, ಅರಿಶಿನ, ಇಂಗು, 2 ಸ್ಪೂನ್ ಬಿಸಿ ಎಣ್ಣೆ ಇವು ಹಿಟ್ಟು ತಯಾರಿಸಲು ಬೇಕಾಗುವ ಸಾಮಗ್ರಿ. ಹೂರಣಕ್ಕಾಗಿ, 1 ಕಪ್ ಒಣ ಕೊಬ್ಬರಿ ತುರಿ, ಜೀರಿಗೆ, ಸೋಂಪು, ಕೊತ್ತೊಂಬರಿ ಕಾಳು, ಎಳ್ಳು, ಗಸಗಸೆ, ಅರಿಶಿನ, ಇಂಗು, ಖಾರದ ಪುಡಿ, ಸಕ್ಕರೆ,...

Hubli News: ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ ನಡೀತಾ ಇದೆ: ಮಹೇಶ್ ಟೆಂಗಿನಕಾಯಿ ಆರೋಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ನಿಂದ ತುಷ್ಟಿಕರಣ ರಾಜಕಾರಣ ನಡೀತಾ ಇದೆ ಎಂದು ಆರೋಪಿಸಿದ್ದಾರೆ. ದಸರಾ ಉತ್ಸವಕ್ಕೆ ಅಲ್ಪಸಂಖ್ಯಾತರಿಂದ ಉದ್ಘಾಟನೆ ಮಾಡಿಸ್ತಾ ಇದ್ದಾರೆ. ಇದನ್ನ ಯಾರು ಒಪ್ಪಲಾರದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಅನೇಕರಿದ್ದಾರೆ, ನಾವೇನು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಅಬ್ದುಲ್ ಕಲಾಂ, ಶಿಶುನಾಳ ಶರೀಪ್ ರನ್ನ ನೆನಪಿಸಿಕೊಳ್ತೀವೆ....
- Advertisement -spot_img

Latest News

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ...
- Advertisement -spot_img