Thursday, May 14, 2026

kannada news

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...

ಬಿಗ್‌ಬಾಸ್ ಖ್ಯಾತಿಯ ಅಬ್ದು ರೋಜಿಕ್ ದುಬೈನಲ್ಲಿ ಬಂಧನ: ಕಾರಣವೇನು..?

Spiritual: ಬಿಗ್‌ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್‌ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್‌ಪೋರ್ಟ್‌ನಲ್ಲೇ ಅಬ್ದುನನ್ನು ಬಂಧಿಸಲಾಗಿದೆ. ಅಬ್ದು ರಜಿಕ್ ಏನು ಕಳ್ಳತನ ಮಾಡಿದ್ದಾರೆಂದು ಇಲ್ಲಿಯವರೆಗೂ ಮಾಹಿತಿ ಇಲ್ಲ. ವಿಚಿತ್ರ ವಿಷಯ ಏನಪ್ಪಾ ಅಂದ್ರೆ ಅಬ್ದು ಶ್ರೀಮಂತ ವ್ಯಕ್ತಿಯಾಗಿದ್ದು, ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಅಲ್ಲದೇ, ದುಬೈನಲ್ಲೇ...

Recipe: Restaurant ಶೈಲಿಯ ಬ್ರೋಕೋಲಿ ಸೂಪ್ ರೆಸಿಪಿ broccoli soup

Recipe: ಬೇಕಾಗುವ ಸಾಮಗ್ರಿ: ಬ್ರೋಕಲಿ, ಈರುಳ್ಳಿ, ಬೆಳ್ಳುಳ್ಳಿ, 1 ಸ್ಪೂನ್ ಗೋಧಿ ಹುಡಿ, 1 ಕಪ್ ಕಾದು ತಣಿಸಿದ, ಬೆಚ್ಚಗಿನ ಹಾಲು, 1 ಸ್ಪೂನ್ ಪೆಪ್ಪರ್ ಪುಡಿ, ಆರೆಗ್ಯಾನೋ, ಉಪ್ಪು. ಮಾಡುವ ವಿಧಾನ: ಕುದಿಯುವ ನೀರಿಗೆ ಬ್ರೋಕಲಿ ಮತ್ತು ಉಪ್ಪು ಹಾಕಿ, ಸ್ವಲ್ಪ ಕುದಿಸಿ. ಗ್ಯಾಸ್ ಆಫ್ ಮಾಡಿ. ಬ್ರೋಕಲಿ ಹೆಚ್ಚು ಬೇಯಬಾರದು. ಬಳಿಕ ನೀರು...

Recipe: ಹಬ್ಬದ ದಿನಗಳಲ್ಲಿ ತಯಾರಿಸಬಹುದಾದ ಬೇಸನ್ ಲಡ್ಡು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಕಡಲೆಹುಡಿ, ಅದರ ಅರ್ಧ ಕಪ್ ತುಪ್ಪ, 175 ಗ್ರಾಮ್ ಸಕ್ಕರೆ ಪುಡಿ, ಸ್ವಲ್ಪ ಏಲಕ್ಕಿ, ದ್ರಾಕ್ಷಿ, ಗೋಡಂಬಿ. ಮಾಡುವ ವಿಧಾನ: 1 ಪ್ಯಾನ್ ಬಿಸಿ ಮಾಡಿ ಅದಕ್ಕೆ ಕಡಲೆಹುಡಿ ಹಾಕಿ ಘಮ ಬರುವವರೆಗೂ ಹುರಿಯಿರಿ. ಬಳಿಕ ತುಪ್ಪ ಹಾಕಿ, ಅದು ಹಲ್ವಾ ರೀತಿ ಆಗುವವರೆಗೂ ಮಗುಚಿರಿ. ಬಳಿಕ ಸಕ್ಕರೆ...

Sandalwood News: ಬಹುಭಾಷಾ ನಟಿ, ಅಭಿನಯ ಸರಸ್ವತಿ ಬಿ.ಸರೋಜಾ ದೇವಿ ನಿಧನ: ಗಣ್ಯರ ಸಂತಾಪ

Sandalwood News: ಬಹುಭಾಷಾ ನಟಿ ಬಿ.ಸರೋಜಾ ದೇವಿ 87 ವಯಸ್ಸಿಗೆ ತಮ್ಮ ಜೀವನ ಪಯಣ ಮುಗಿಸಿ, ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ...

ಸಿಗಂದೂರು ಸೇತುವೆ ಉದ್ಘಾಟನೆಗೆ ಏಕೆ ಬರುತ್ತಿಲ್ಲವೆಂದು ಕಾರಣ ಹೇಳಿದ ಸಿಎಂ ಸಿದ್ದರಾಮಯ್ಯ

Political News: ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಬರುತ್ತಿಲ್ಲ. ಏಕೆಂದರೆ ಇದು ಬಿಜೆಪಿಗರ ಕಾರ್ಯಕ್ರಮ ಅಂತಾ ಹಲವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸ್ಪಷ್ಟನೆ ಎನ್ನುವಂತೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿಷಯವನ್ನು ಹಂಚಿಕ``ಂಡಿದ್ದಾರೆ.  ಅವರ ಟ್ವೀಟ್ ಹೀಗಿದೆ.. ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು...

Davanagere: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

Davanagere: ದಾವಣಗೆರೆ: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ...

ನಮ್ ಬಾಸ್.. ಡಿ‌ ಬಾಸ್.. ಷುಗರ್ ಡ್ಯಾಡಿ.. ಷುಗರ್ ಮಮ್ಮಿ ಇಲ್ಲ..: ನಟಿ ಅಮೂಲ್ಯಾ ಗೌಡ ವಿಶೇಷ ಸಂದರ್ಶನ

Sandalwood: ಕಿರುತೆರೆ ನಟಿ ಅಮೂಲ್ಯಾ ಗೌಡ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ನೆಚ್ಚಿನ ನಟನಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ತಮ್ಮ ಕಾಲಪಯಣದ ಬಗ್ಗೆ ಮಾತನಾಡಿರುವ ಅಮೂಲ್ಯ, ಬರೀ ನಟನೆ ಮಾತ್ರವಲ್ಲದೇ, ವಾಯ್ಸ್ ಡಬ್ಬಿಂಗ್, ಅಸಿಸ್ಟೆಂಟ್ ಡೈರೆಕ್ಟರ್ ಹೀಗೆ ಹಲವರು ಕೆಲಸಗಳನ್ನು ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಮನೆಯಲ್ಲಿದ್ದಾಗ ಸಪ್ಪೆಯಾಗಿರುತ್ತಿದ್ದ ಅಮೂಲ್ಯ, ಶಾಲೆಗೆ ಹೋದಾಗ ಬಿಂದಾಸ್ ಆಗಿರುತ್ತಿದ್ದರಂತೆ. ನೃತ್ಯ,...

Maharashtra: ಶಾಲೆಗೆ ಹೋಗಲು ಸರಿಯಾದ ಸಮಯಕ್ಕೆ ಬಸ್ ಬರುವುದಿಲ್ಲವೆಂದು ಕುದುರೆ ಹತ್ತಿದ ಬಾಲಕ

Maharashtra: ಸಮಯಕ್ಕೆ ಸರಿಯಾಗಿ ಬಸ್ ಬರಲಿಲ್ಲ ಅಂದ್ರೆ ನಾವು ನೀವೆಲ್ಲ ಯಾವುದಾದರೂ ವೆಹಿಕಲ್ ಹತ್ತಿನೋ, ಬೇರೆ ಬಸ್ ಹತ್ತಿನೋ, ಅಥವಾ ಬಸ್ ಬರೋ ತನಕ ಕಾದೋ, ಹೋಗುತ್ತೇವೆ. ಆದ್ರೆ ಇಲ್ಲೋರ್ವ ಬಾಲಕ ಹಾಗಲ್ಲ. ಶಾಲೆಗೆ ಹೋಗುವ ಸಮಯಕ್ಕೆ ಸರಿಯಾಗಿ ಬಸ್ ಬರುವುದಿಲ್ಲವೆಂದು, ಕುದುರೆ ಏರಿ, ಶಾಲೆಗೆ ಹೋಗುತ್ತಾನೆ. ಮಹಾರಾಷ್ಟ್ರದ ಸೋಲ್ಹಾಪುರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ...

Hubli News: ಸಿಎಂ, ಡಿಸಿಎಂ ಅವರೇ ಪರಸ್ಪರ ವ್ಯಾಪಾರ ಮಾಡೋಕೆ ಶುರು ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೋಹನ ಭಾಗವತ್ ಅವರ 75ಕ್ಕೆ ವರ್ಷ ನಿವೃತ್ತಿ ಆಗಬೇಕು ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾವುದೋ ಜನರಲ್ ನಲ್ಲಿ ಮಾತನಾಡಿದ್ದು ಲಿಂಕ್ ಮಾಡ್ತಾ ಇದ್ದಾರೆ. ಅದರ ಬಗ್ಗೆ ಈಗಾಗಲೇ ಹೇಳಿದ್ದೇನೆ, ಮತ್ತೆ ಹೇಳಲ್ಲ ಎಂದು ಜೋಶಿ ಹೇಳಿದ್ದಾರೆ. ಇಡಿ ದಾಳಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img