Thursday, May 14, 2026

kannada news

ಜೀರೋ ಫಿಗರ್ ಇದ್ರೆ ಮಾತ್ರ ಹೀರೋಯಿನ್: ಎಲ್ಲಾ ಸಿನಿಮಾದಲ್ಲೂ ಲಿಪ್ ಲಾಕ್ ಸೀನ್ ಫಿಕ್ಸ್: ನಟಿ ಖುಷಿ

Sandalwood News: ನಟಿ ಖುಷಿ ಸದ್ಯ ಸುವರ್ಣದಲ್ಲಿ ಬರುವ ನೀನಾದೆ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಖುಷಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ನಟನಾ ಪಯಣದ ಬಗ್ಗೆ ಮಾತನಾಡಿದ್ದಾರೆ. ಪಾರು ಸಿರಿಯಲ್‌ನಲ್ಲಿ ಸಣ್ಣ ಪಾತ್ರ ಮಾಡಿಕ``ಂಡಿದ್ದ ಖುಷಿ, ಈಗ ಪ್ರಮುಖ ಪಾತ್ರ ನಿರ್ವಹಿಸುವಷ್ಟು ಪರ್ಫೆಕ್ಟ್ ಆಗಿದ್ದಾರೆ. ಪಾರು ಸಿರಿಯಲ್‌ನಲ್ಲಿ ನಟಿಸುವಾಗ, ಚಿಕ್ಕ ಚಿಕ್ಕ...

Sandalwood: ಚೆಲುವಿ ಪಾತ್ರಧಾರಿ ಚೆರಿಕಾ ಮೂರ್ತಿ ವಿಶೇಷ ಸಂದರ್ಶನ

Sandalwood: ಜೀ ಕನ್ನಡದಲ್ಲಿ ಬರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಚೆಲುವಿ ಪಾತ್ರ ಕೂಡ ಒಂದು. ಮುಂಚೆ ಎಲ್ಲಾ ಬಜಾರಿ ಪಾತ್ರದಂತಿದ್ದ ಚೆಲುವಿ ಪಾತ್ರ ಇದೀಗ ಓರ್ವ ಜವಾಬ್ದಾರಿ ಮಡದಿಯ ಪಾತ್ರವಾಗಿ ಬದಲಾಗಿದೆ. ಈ ಪಾತ್ರ ನಿರ್ವಹಿಸುತ್ತಿರುವ ಚೆರಿಕಾ ಮೂರ್ತಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಪಯಣದ ಬಗ್ಗೆ ಹೇಳಿಕ``ಂಡಿದ್ದಾರೆ. ಹಾಸನದವರಾದ...

Hubli News: ಹು-ಧಾ ಪೊಲೀಸ್ ಕಮಿಷನರೇಟ್ ಸಿಬ್ಬದಿ ಫಿಟ್ನೆಸಗೆ ಕಮಿಷನರ್ ಪ್ಲ್ಯಾನ್

Hubli News: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ.‌ ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ವೇಳೆಯಲ್ಲಿ ಸಾಕಷ್ಟು ದೈಹಿಕ ಪರೀಕ್ಷೆ ನಡೆಸಿದ ಬಳಿಕ ಇಲಾಖೆಯಲ್ಲಿ ಸೆಲೆಕ್ಟ್ ಆಗ್ತಾರೇ. ಆದ್ರೆ ಇಲಾಖೆಗೆ ಸೇರಿದ ನಂತರ ಕೆಲಸದ ಒತ್ತಡ ಹಾಗೂ ಇನ್ನಿತರ ಕಾರಣಗಳಿಂದ...

Spiritual: ಈ 5 ಸೂತ್ರ ಪಾಲಿಸಿದವರಿಗೆ ದೇವರ ಆಶೀರ್ವಾದ ಸದಾ ಇರುತ್ತದೆ

Spiritual: ದೇವರ ಆಶೀರ್ವಾದ ನಮ್ಮ ಮೇಲಿರಬೇಕು ಎಂದರೆ ನಾವು ಕೆಲವು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅಂದರೆ ನಾವು ಜೀವಿಸುವ ರೀತಿಯಲ್ಲೇ ಧನಾತ್ಮಕ ಬದಲಾವಣೆ ಇರಬೇಕಾಗುತ್ತದೆ. ಹಾಗಾದ್ರೆ ಆ ಬದಲಾವಣೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಧ್ಯಾನ, ಜಪ, ಭಜನೆ: ಧ್ಯಾನ, ಜಪ, ಭಜನೆ ಈ ಮೂರು ನಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ವಿಷಯವಾಗಿದೆ. ಯಾರು...

Spiritual: ಮುಸ್ಸಂಜೆ ವೇಳೆ ಈ ವಸ್ತುಗಳನ್ನು ಎಂದಿಗೂ ದಾನ ಮಾಡಬೇಡಿ..

Spiritual: ಸಂಜೆ ವೇಳೆ ನಾವು ಕೆಲವು ವಸ್ತುಗಳನ್ನು ಬೇರೆಯವರಿಗೆ ನೀಡಬಾರದು. ಹಾಗೆ ನೀಡಿದರೆ, ನಮ್ಮ ಅದೃಷ್ಟ ಅವರ ಪಾಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಸಂಜೆ ವೇಳೆ ಯಾವ ವಸ್ತುಗಳನ್ನು ನಾವು ದಾನ ಮಾಡಬಾರದು ಎಂದು ತಿಳಿಯೋಣ. ಬಿಳಿ ಬಣ್ಣದ ವಸ್ತು: ಸಂಜೆ ವೇಳೆ ಅಥವಾ ರಾತ್ರಿ ವೇಳೆ ಬಿಳಿ ಬಣ್ಣದ ವಸ್ತುಗಳನ್ನು ನಾವು ಯಾರಿಗೂ ದಾನ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...

Recipe: ಆರೋಗ್ಯಕರ ಮತ್ತು ರುಚಿಕರ ಗೋಧಿ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಗೋಧಿ, 4ರಿಂದ 5 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ, ಕೊತ್ತೊಂಬರಿ ಕಾಳು, ಸ್ವಲ್ಪ ಹುಣಸೆಹಣ್ಣು, ಕಾಲು ಕಪ್ ಕಾಯಿತುರಿ, ಉಪ್ಪು. ಎಣ್ಣೆ. ಮಾಡುವ ವಿಧಾನ: ಗೋಧಿಯನ್ನು 1 ರಾತ್ರಿ ನೀರಿನಲ್ಲಿ ನೆನೆ ಹಾಕಿ, ಚೆನ್ನಾಗಿ ವಾಶ್ ಮಾಡಿ, ಮಿಕ್ಸಿ ಜಾರ್‌ಗೆ ಹಾಕಿ. ಇದರ ಜತೆ ಕೆಂಪು ಮೆಣಸು,...

ಈ ಸರ್ಕಾರ ಬದುಕಿದ್ದು ಸತ್ತಂತೆ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ

Shimogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಬಗ್ಗೆ ಜನ ಸಂಪೂರ್ಣ ವಿಶ್ವಾಸ ಕಳೆದುಕ``ಂಡಿದ್ದಾರೆ. ನಾಡಿನ ಜನತೆಯ ಪಾಲಿಗೆ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಸಿಎಂ ಅಸಹಾಯಕರಾಗಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೂಢೀಕರಿಸಲು ಸಾಧ್ಯವಾಗದೇ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಮುಖೇಣ ಬರೆ ಎಳೆಯುತ್ತಿದ್ದಾರೆ...

ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು

Hubli News: ಹುಬ್ಬಳ್ಳಿ: ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ರಾತ್ರಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್...

ಇತ್ತೀಚೆಗೆ ಡಿಕೆಶಿಗೆ ವೈರಾಗ್ಯ ಬಂದಂತೆ ಮಾತನಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದು, ಶಾಲಾ ಕಾಲೇಜು ನೇಮಕ, ಮನೆ ಜಮೀನು ವ್ಯಾಜ್ಯ ಸೇರಿದಂತೆ ವಿವಿಧ ಬೇಡಿಕೆ ಹೊತ್ತುಕೊಂಡ ಬಂದಿದ್ದ ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ನಿಜಕ್ಕೂ ಬೇಸರದ ಸಂಗತಿ. ಇದು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img