Thursday, May 14, 2026

kannada news

Hubli News: ಡೋಂಗಿ ಗಣತಿ ನಿಲ್ಲಿಸಿ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿಯಲ್ಲಿ ಮಾತನಾಡಿರುವ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಸಹ ಆಗಿದೆ. ಅದಕ್ಕೆ ಆಗಿನ ಬಿಜೆಪಿ ಸರ್ಕಾರ ಸ್ಪಂದಿಸಿ, ಒಳ ಪಂಗಡಗಳಿಗೂ ಅನುಕೂಲ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಾರ್ಯ...

ತುಮಕೂರಿನ ಲಾಡ್ಜ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ದಾವಣಗೆರೆಯ ಪಿಎಸ್ಐ

Tumakuru News: ತುಮಕೂರು : ತುಮಕೂರಿನ ಲಾಡ್ಜ್ ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ...

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜನಪ್ರಿಯ ಸಂಸದ ಅಭಿವೃದ್ಧಿ ಅಧಿಕಾರ ಶ್ರೀ ಬಿ.ವೈ.ರಾಘವೇಂದ್ರ ರವರು ಇದೇ ಜು.14ರಂದು ಸೇತುವೆ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರು...

Mangaluru: ಯುವತಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಬಿಜೆಪಿ ಮುಖಂಡನ ಮಗ ಅರೆಸ್ಟ್

Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು, ಈತನ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ, ಈತ ತಲೆಮರೆಸಿಕ``ಂಡಿದ್ದ. ಆದರೆ ಮೈಸೂರಿನ ಟಿ. ನರಸೀಪುರದಲ್ಲಿ ಕೃಷ್ಣನನ್ನು ಪೋಲೀಸರು ಬಂಧಿಸಿದ್ದಾರೆ. ಇನ್ನು ಈಗಾಗಲೇ ಸಂತ್ರಸ್ತ ಯುವತಿ...

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ...

ದೇಶದ ಎರಡನೇ ಅತಿ ಉದ್ದದ ಸಿಗಂದೂರು ಸೇತುವೆ ಜುಲೈ 14ರಂದು ರಾಷ್ಟ್ರಕ್ಕೆ ಅರ್ಪಣೆ: ಬಿ.ವೈ. ರಾಘವೇಂದ್ರ

Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ...

ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಬಗ್ಗೆ ಕಮಿಷನರ್ ಶಶಿಕುಮಾರ್ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ, ಸಿಸಿಬಿ‌ರೇಡ್ ಬಗ್ಗೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಲಾಡ್ಜ್ ಮೇಲೆ ರೇಡ್ ಮಾಡಿದ್ದಾರೆ. ಮೈಸೂರು ಮೂಲದ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಮಾಹಿತಿ ಹಿನ್ನಲೆ ಸಿಸಿಬಿಯವರು...

ನಮ್ಮ ಸರ್ಕಾರವಲ್ಲ, ಮೋದಿ ಸರ್ಕಾರ 5 ವರ್ಷ ಇರುತ್ತಾ ಕೇಳಿ: ಸಚಿವ ಸಂತೋಷ್ ಲಾಡ್

Ballary News: ಬಳ್ಳಾರಿ: ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ರಾಜ್ಯ ಸರ್ಕಾರ ಸಚಿವರಿಗೆ ಅನುದಾನ ನೀಡುತ್ತಿಲ್ಲ ಮತ್ತು ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನವಿದೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನ ಇದೆ ಎಂದು ಯಾರು ಹೇಳಿದ್ದಾರೆ..? ಮಾಧ್ಯಮದವರಿಗೆ ಅಸಮಾಧಾನ ಇದೆ ಎಂದು ಹೇಳಿದ್ದವರು ಯಾರು..? ಮಾಧ್ಯಮದವರಿಗೆ ಮನವಿ ಮಾಡ್ತೇನೆ ಆ...

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...

Hubli News: ಹುಬ್ಬಳ್ಳಿಯ ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ಸಿಸಿಬಿ ರೇಡ್.

Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img