Thursday, May 14, 2026

kannada news

Political News: ಸಿದ್ದರಾಮಯ್ಯರನ್ನು ಲಾಟರಿ ಸಿಎಂ ಎಂದು ಲೇವಡಿ ಮಾಡಿದ ಜೆಡಿಎಸ್

Political News: ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನಗಳಿಂದ ನಾನೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಜೆಡಿಎಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದು ಕೊಳ್ಳುತ್ತಿರುವುದರ ಹಿಂದೆ ಸಿಎಂ...

Recipe: ಪಾಸ್ತಾದಿಂದ ತಯಾರಿಸಬಹುದು ಸ್ವಾದಿಷ್ಟ ಕುರ್‌ಕುರೆ

Recipe: ನಿಮಗೆ ಸಂಜೆ ವೇಳೆ ಚಹಾದ ಜತೆ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಎಂದು ಎನ್ನಿಸಿದರೆ, ನೀವು ಮ್ಯಾಕ್ರೋನಿ ಪಾಸ್ತಾದಿಂದ ಕುರ್‌ಕುರೆ ತಯಾರಿಸಬಹುದು. ಬೇಕಾಗುವ ಸಾಮಗ್ರಿ: ಪಾಸ್ತಾ 1 ಕಪ್, 1 ಸ್ಪೂನ್ ಗರಂ ಮಸಾಲೆ, ಪೆರಿ ಪೆರಿ ಮಸಾಲೆ, ಖಾರದ ಪುಡಿ, ಉಪ್ಪು, ಎಣ್ಣೆ. ಮಾಡುವ ವಿಧಾನ: 1 ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಚೆನ್ನಾಗಿ...

Recipe: ಬೆಳಗ್ಗಿನ ಆರೋಗ್ಯಕರ ಉಪಹಾರ ರವಾ ಪಡ್ಡು ರೆಸಿಪಿ

Recipe: ಬೆಳಿಗ್ಗೆ ಎದ್ದ ತಕ್ಷಣ ದಿಡೀರ್ ಅಂತ ತಿಂಡಿ ಮಾಡಬೇಕು ಎಂದಿದ್ದರೆ, ನೀವು ರವಾ ಅಪ್ಪಮ್ ಮಾಡಬಹುದು. ಬೇಕಾಗುವ ಸಾಮಗ್ರಿ: 2 ಕಪ್ ರವಾ, 1 ಕಪ್ ಮೊಸರು, 2 ಈರುಳ್ಳಿ, 2 ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಕ್ಯಾರೇಟ್ ತುರಿ, ಕರಿಬೇವು, ಈನೋ, ಉಪ್ಪು, ಎಣ್ಣೆ. ಮಾಡುವ ವಿಧಾನ: ರವಾ, ಉಪ್ಪು, ಮೊಸರು, ನೀರು ಹಾಕಿ ಹಿಟ್ಟು...

Recipe: ಪಾಲಕ್ ಕೋಫ್ತಾ ಕರ್ರಿ ರೆಸಿಪಿ

Recipe: ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಬೆಳ್ಳುಳ್ಳಿ, ಈರುಳ್ಳಿ, ಪಲಾವ್ ಎಲೆ, ಹಸಿಮೆಣಸು, ಸಣ್ಣಗೆ ಹೆಚ್ಚಿದ ಪಾಲಕ್ ಹಾಕಿ, ಹಸಿವಾಸನೆ ಹೋಗುವವರೆಗೂ ಹುರಿದುಕ``ಳ್ಳಿ. ಬಳಿಕ ಈ ಮಿಶ್ರಣ ತಣ್ಣಗಾದ ಬಳಿಕ, ಮಿಕ್ಸಿ ಜಾರ್‌ಗೆ ಹಾಕಿ ಪೇಸ್ಟ್ ತಯಾರಿಸಿ. ಬಳಿಕ ಮಿಕ್ಸಿಂಗ್ ಬೌಲ್‌ಗೆ ಪಾಲಕ್ ಪೇಸ್ಟ್, ತುರಿದ ಪನೀರ್, ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆ,...

Andhra Pradesh: ತಿರುಪತಿ ದೇವಾಲಯ ಮಾದರಿಯಲ್ಲೇ ಮಿಲ್ಟ್ರಿ ಹೋಟೇಲ್ : ಜನರ ಆಕ್ರೋಶ

Andhra Pradesh: ಆಂಧ್ರಪ್ರದೇಶದ ಮಲ್ಲೆಪಲ್ಲಿ ಎಂಬಲ್ಲಿ ಹೋಟೇಲ್ ನಿರ್ಮಿಸಲಾಗಿದ್ದು, ತಿರುಪತಿ ದೇಗುಲದಲ್ಲಿ ಹೇಗೆ ತಿರುಮಲನಿಗಾಗಿ ಗರ್ಭಗುಡಿ ಮಾಡಲಾಗಿದೆಯೋ ಅದೇ ರೀತಿ ಈ ಹೋಟೇಲ್‌ನಲ್ಲಿ ತಿರುಪತಿ ದೇವಸ್ಥಾನ ಮಾಡಲಾಗಿದೆ. ಆದರೆ ಇದಕ್ಕೆ ಹಲವು ಹಿಂದೂಗಳು, ತಿಮ್ಮಪ್ಪನ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣ ಏನೆಂದರೆ, ಈ ಹೋಟೇಲ್ ಮಾಂಸಾಹಾರಿ ಹೋಟೇಲ್. ಮಾಂಸ ತಯಾರಿಸುವ ಜಾಗದಲ್ಲಿ ದೇವರ ಗುಡಿ...

Bidar News: ನಾನು ಬೇರೆಯವರ ರೀತಿ ಸರ್ಕಾರ ಬೀಳತ್ತೆ ಅಂತಾ ಹೇಳಲ್ಲ: ನಿಖಿಲ್ ಕುಮಾರ್

Bidar News: ಬೀದರ್‌ನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ನಾವು ಬೇರೆಯವರ ರೀತಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳುವುದಿಲ್ಲ. ಆದರೆ ಇದಂತೂ ಸತ್ಯ, ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದೆ. ಆ ಗುಂಪುಗಳು ಮೌನವಾಗಿ ಕೆಲಸ ಮಾಡುತ್ತಿದೆ. ಕೆಲವು ಗುಂಪುಗಳು ನೇರವಾಗಿ ಗುಂಪುಗಾರಿಕೆ ಮಾಡುತ್ತಿದೆ. ಸಿಎಂ ಮಗ ಕೂಡ ಇತ್ತೀಚೆಗೆ 1 ಹೇಳಿಕೆ...

Political News: ಬೆಂಗಳೂರು ವಿವಿ, ಬಾಗೇಪಲ್ಲಿ ಹೆಸರು ಬದಲಾಯಿಸಿದ ರಾಜ್ಯ ಸರ್ಕಾರ

Political News: ನಂದಿಬೆಟ್ಟದಲ್ಲಿಂದು ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ತೀರ್ಮಾನಗಳನ್ನು ತೆಗೆದುಕ``ಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ...

Hubli News: ಮಹಿಳಾ ಗ್ರಾಹಕರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಡೆಲಿವರಿ ಬಾಯ್ ಅರೆಸ್ಟ್

Hubli News: ಹುಬ್ಬಳ್ಳಿ: ಆನ್​ಲೈನ್​ನಲ್ಲಿ ಆರ್ಡರ್​ ​ಮಾಡುವ ಮಹಿಳಾ ಗ್ರಾಹಕರ ಮೊಬೈಲ್ ನಂಬರ್​ಗಳನ್ನು ಸೇವ್​ ಮಾಡಿಕೊಂಡು, ಅವರಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ ಡೆಲೇವರಿ ಬಾಯ್​ನನ್ನು ಹುಬ್ಬಳ್ಳಿಯ ಗೋಕುಲ್​ ರೋಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್ ರೆಡ್ಡಿ ಬಂಧಿತ ಆರೋಪಿ. ರಮೇಶ್​ ರೆಡ್ಡಿ ಆಗಾಗ ಕೆಲ ಕೋರಿಯರ್ ಕಂಪನಿಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದನು. ಕೋರಿಯರ್ ಕಂಪನಿಗಳು ಕೂಡಾ...

ನಾನು ಬಂಗಾಳಿ ಬ್ರಾಹ್ಮಣತಿ, ಹೇಗಿರಬೇಕೆಂದು ನನಗೆ ತಿಳಿದಿದೆ: ಟ್ರೋಲ್ ಮಾಡುವವರಿಗೆ ಖುಷಿ ತಿರುಗೇಟು

Bollywood News: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುವ ಬಾಲಿವುಡ್ ನಟಿ ಖುಷಿ ಮುಖರ್ಜಿ, ಎರಡನೇಯ ಊರ್ಫಿ ಜಾವೇದ್ ಎನ್ನಿಸಿಕ``ಂಡಿದ್ದಾರೆ. ಏಕೆಂದರೆ ಈ ಮುಂಚೆ ನಟಿ ಊರ್ಫಿ ಜಾವೇದ್ ದೇಹ ತೋರಿಸುವ ವಿಚಿತ್‌ರ ಉಡುಪಿನಿಂದಲೇ, ಟ್ರೋಲ್ ಆಗುತ್ತಿದ್ದರು. ಇದೀಗ ಆ ಪ್ಲೇಸ್‌ಗೆ ಖುಷಿ ರಿಪ್ಲೇಸ್ ಆಗಿದ್ದಾರೆ. ಈಕೆಯ ಉಡುಪು ನೋಡಿ ಜನ ವಾವ್...

Political News: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Political News: ನಾನೇ 5 ವರ್ಷ ಸಿಎಂ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ನನ್ನ ಬಳಿ ಇನ್ನು ಯಾವ ಆಯ್ಕೆ ಇದೆ ಎಂದು ಡಿಸಿಎಂ ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೇ, ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನೇ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img